ಸಿಂಗಲ್‌ ಫೇಸ್‌ ವಿದ್ಯುತ್‌ಗೆ ಅನ್ನದಾತರ ಮನವಿ


Team Udayavani, Apr 27, 2022, 5:17 PM IST

23appeal

ಇಂಡಿ: ತಾಲೂಕಿನಾದ್ಯಂತ ಗ್ರಾಮೀಣ ಭಾಗದ ರೈತರಿಗೆ ಸಿಂಗಲ್‌ ಫೇಸ್‌ ವಿದ್ಯುತ್‌ ನೀಡುವಂತೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಮತ್ತು ರೈತರು ಹೆಸ್ಕಾಂ ಇಲಾಖೆ ಅಧಿಕಾರಿ ಎಸ್‌.ಆರ್‌. ಮೇಡೆಗಾರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಜೆಡಿಎಸ್‌ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ಇಂಡಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆ ಇದೆ. ಇಂತಹ ಸಂದರ್ಭದಲ್ಲಿ ಕೆಪಿಟಿಸಿಎಲ್‌ ಅಧಿಕಾರಿಗಳು ಕಳೆದ ಒಂದು ವಾರದಿಂದ ಸಿಂಗಲ್‌ ಫೇಸ್‌ ವಿದ್ಯುತ್‌ ಕಡಿತಗೊಳಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದ ರೈತರಿಗೆ ಅತೀವ ತೊಂದರೆಯಾಗಿದೆ. ಕಾರಣ ಕೆಪಿಟಿಸಿಎಲ್‌ ಅಧಿಕಾರಿಗಳು ಈ ಕೂಡಲೇ ಸಿಂಗಲ್‌ ಫೇಸ್‌ ವಿದ್ಯುತ್‌ ಸರಬರಾಜನ್ನು ಮುಂದುವರಿಸಬೇಕೆಂದು ಆಗ್ರಹಿಸಿದರು.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಹಾಗೂ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಮಕ್ಕಳಿಗೆ ಓದಿಕೊಳ್ಳಲು ವಿದ್ಯುತ್‌ ಅವಶ್ಯಕತೆ ಇದೆ. ಕಾರಣ ಕಡಿತಗೊಳಿಸಿರುವ ಸಿಂಗಲ್‌ ಫೇಸ್‌ ವಿದ್ಯುತ್‌ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕೆಂದು ಮನವಿ ಮಾಡಿಕೊಂಡರು.

ವಿಜಯಪುರ ಜಿಲ್ಲೆಯಿಂದ ಥರ್ಮಲ್‌ ವಿದ್ಯುತ್‌ ಉತ್ಪಾದನೆ, ಜಲ ವಿದ್ಯುತ್‌ ಉತ್ಪಾದನೆ, ವಿಂಡ್‌ ವಿದ್ಯುತ್‌ ಉತ್ಪಾದನೆಯಿಂದ ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್‌ ಒದಗಿಸಲಾಗುತ್ತಿದೆ. ಆದರೂ ಇಂಡಿ ಭಾಗದ ಗ್ರಾಮೀಣ ಪ್ರದೇಶಕ್ಕೆ ವಿದ್ಯುತ್‌ ಕಡಿತ ಮಾಡುತ್ತಿರುವುದು ಯಾವ ಕಾರಣಕ್ಕಾಗಿ ಎಂದು ಪ್ರಶ್ನಿಸಿದರು.

ಸಿದ್ದು ಡಂಗಾ, ಮಹಿಬೂಬ ಬೇವನೂರ, ಹನುಮಂತ ಕನ್ನೊಳ್ಳಿ, ಮರೆಪ್ಪ ಗಿರಣಿವಡ್ಡರ, ಶಿವಾನಂದ ಹಂಜಗಿ, ರಾಜು ಮುಲ್ಲಾ, ಶಾಮ ಪೂಜಾರಿ, ದುಂಡು ಬಿರಾದಾರ, ಬಾಷಾ ಇಂಡಿಕರ, ಸಂಜು ಪಾಯಕರ, ಬಸವರಾಜ ಹಂಜಗಿ, ನಿಯಾಜ್‌ ಅಗರಖೇಡ, ಪಿಂಟು ಜಾಧವ, ಮೌಲಾಸಾಬ ಲಿಂಗಸೂರ, ಸಾಯಬಲಾಲ್‌ ಚಬನೂರ, ಮಾಳು ಮ್ಯಾಕೇರಿ, ಸಿದ್ದು ಬಿರಾದಾರ ಮತ್ತಿತರರಿದ್ದರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.