ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆಗ್ರಹಿಸಿ ಮನವಿ


Team Udayavani, Sep 27, 2020, 4:48 PM IST

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆಗ್ರಹಿಸಿ ಮನವಿ

ವಿಜಯಪುರ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮೃದ್ಧತೆ ಇದ್ದರೂ ಮೂಲ ಸೌಲಭ್ಯ ಹಾಗೂ ಅಭಿವೃದ್ಧಿ ಕೊರತೆಯಿಂದ ಹಿಂದುಳಿದಿದೆ. ಜಿಲ್ಲೆ ಅಭಿವೃದ್ಧಿಗೆ ತೊಡಕಾಗಿರುವ ಭಾರತೀಯ ಪುರಾತತ್ವ ಇಲಾಖೆ ಜಿಲ್ಲಾಡಳಿತಕ್ಕೆ ಪರವಾನಿಗೆ ನೀಡುವಂತೆ ದಿ ಬಿಜಾಪುರ ಹೇರಿಟೇಜ್‌ ಫೌಂಡೇಶನ್‌ನಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದ ಬಿಜಾಪುರ ಹೇರಿಟೇಜ್‌ ಫೌಂಡೇಶನ್‌ನ ಅನೀಸ ಮನಿಯಾರ, ಜಗತ್‌ ಪ್ರಸಿದ್ಧ ಗೋಲಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಬೇಕು. ವಿಜಯಪುರ ಜಿಲ್ಲೆಯ ಪುರಾತತ್ವ ಇಲಾಖೆ ಅಧೀನದ ಎಲ್ಲ ಪುರಾತನ ಸ್ಮಾರಕಗಳ ಎದುರು ಸಮಗ್ರ ಮಾಹಿತಿ ಫಲಕ ಅಳವಡಿಸಬೇಕು. ನಗರದ ಹೃದಯ ಭಾಗದಲ್ಲಿರುವ ಗಗನಮಹಲ್‌ ಕಂದಕ ಸ್ವತ್ಛಗೊಳಿಸಿ ಬೋಟಿಂಗ್‌ ಆರಂಭಿಸಬೇಕು. ಸಂಗೀತ ಕಾರಂಜಿ ಅಳವಡಿಸಿ ವಾಕಿಂಗ್‌ ಟ್ರ್ಯಾಕ್‌ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಹಮ್ಜಾ ಮೆಹಬೂಬ್‌ ಮಾತನಾಡಿ, ನಗರದ ಸುರಂಗ ಬಾವಡಿಯಲ್ಲಿ ಆದಿಲ್‌ಶಾಹಿ ಕಾಲದ ಬಾವಡಿಯಲ್ಲಿ ನೀರಾವರಿ ವ್ಯವಸ್ಥೆಯ ಪುನಶ್ಚೇತನಗೊಳಿಸಿ ಲೈಟಿಂಗ್‌ ವ್ಯವಸ್ಥೆ ಮಾಡಬೇಕು. ಪುರಾತತ್ವ ಸ್ಥಳಗಳ ಸುತ್ತಮುತ್ತ ಸುಮಾರು 100 ಮೀ. ಅಂತರ ಕಾಯ್ದುಕೊಂಡು ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಬೇಕು. ಪ್ರವಾಸಿಗರು ಪುರಾತ್ವ ಸ್ಥಳಗಳಿಗೆ ಸುಲಭವಾಗಿ ಭೇಟಿ ನೀಡಲು ಸೂಕ್ತ ರಸ್ತೆ, ಕುಡಿಯುವ ನೀರು ಹಾಗೂ ಶೌಚಾಲಯಗಳಂಥ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆ ಪ್ರಮುಖರಾದ ಅಮೀತ ಹುದ್ದಾರ, ಹಮ್ಜಾ ಮೆಹಬೂಬ್‌, ಆಸೀಫ್‌ ಹೆರಿಕಲ್‌, ಶೌಖತ್‌ ಕೋತ್ವಾಲ್‌, ಕಾವ್ಯಾ ಹಣಮಸಾಗರ, ಯುವರಾಜ ಚೋಳಕೆ, ಹಿರೇಮಠ, ಸತೀಶ, ಶಕೀಲ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.