ಅತಿಕ್ರಮಣ ತೆರವಿಗೆ ಮನವಿ


Team Udayavani, Feb 17, 2022, 6:14 PM IST

24apeal

ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯ ಸರ್ವೇ ನಂ. 615ರಲ್ಲಿರುವ ಸರ್ಕಾರಿ ಮಸಣ ಘಾಟ ಅನ್ನು ಕೆಲವು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಕೂಡಲೇ ಈ ಜಾಗವನ್ನು ಸರ್ಕಾರದ ವತಿಯಿಂದಲೇ ಸರ್ವೇ ಮಾಡಿಸಿ ಅತಿಕ್ರಮಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಯುವ ಜನ ಸೇನೆ ಪದಾಧಿಕಾರಿಗಳು, ಸದಸ್ಯರು ಬುಧವಾರ ಶಿರಸ್ತೇದಾರ್‌ ಎ.ಬಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಉತಾರೆಯಲ್ಲಿ ಮಸಮ ಘಾಟ ಪ್ರದೇಶ ಎಂದು ದಾಖಲಿದೆ. ಕೆಲವು ಪಟ್ಟಭದ್ರರು ತಮ್ಮ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಪಟ್ಟಣ ಪಂಚಾಯಿತಿಯ ಫಾರ್ಮ ನಂಬರ್‌ 9ರಲ್ಲಿ ತಮ್ಮ ಹೆಸರನ್ನು ಸೃಷ್ಟಿಸಿ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ. ಕೆಲವು ಖಾಸಗಿ ವ್ಯಕ್ತಿಗಳು ಈ ಸರ್ವೇಯಲ್ಲಿ ಸ್ವಂತ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನೂ ಹಲವರು ಖಾಲಿ ಜಾಗ ವಶಪಡಿಸಿಕೊಂಡಿದ್ದು ಸ್ಮಶಾನ ಜಮೀನಿನಲ್ಲಿ ಬೇಕಾಬಿಟ್ಟಿ ಕಟ್ಟಡಗಳು ನಿರ್ಮಾಣಗೊಂಡಿವೆ. ಕೂಡಲೇ ತಹಶೀಲ್ದಾರ್‌ ಅವರು ಈ ಬಗ್ಗೆ ತನಿಖೆಗೆ ಆದೇಶ ನೀಡಬೇಕು. ಸದರಿ ಜಮೀನನ್ನು ಸ್ಮಶಾನಕ್ಕೆ ಮೀಸಲಿಡಬೇಕು. ಇದು ನಾಲತವಾಡದ ಜನತೆಯ ಒತ್ತಾಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸದೇ ಹೋದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಜ್ಯಾಧ್ಯಕ್ಷ ಶಿವಾನಂದ ವಾಲಿ, ತಾಲೂಕು ಅಧ್ಯಕ್ಷ ಪರಶುರಾಮ ವಾಲಿ, ಅನಿಲ ಧರಿಗೋಳ, ಕಮಲಾ ಭಜಂತ್ರಿ, ನಿಖೀಲ ಮಲಗಲದಿನ್ನಿ, ರವಿ ಮನಗೂಳಿ, ಮಂಜು ಭಜಂತ್ರಿ, ಮಂಜು ಗುರುವಿನ್‌, ಬಸು ಧರಿಗೋಳ, ಅಕ್ಷಯ ಢವಳಗಿ, ರೇಖಾ ಶಿರೋಳ, ಅನಿಲ ರಾಠೊಡ, ಸಿದ್ದು ಚಲವಾದಿ, ಪವಿತ್ರಾ ನಾಲತವಾಡ ಇದ್ದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.