ಬಿ.ಎಲ್.ಡಿ.ಇ. ಸಂಸ್ಥೆಯಿಂದ ಪ್ರಧಾನಿ-ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ
Team Udayavani, Apr 4, 2020, 1:42 PM IST
ವಿಜಯಪುರ: ಬಿ.ಲ್.ಡಿ.ಇ. ಸಂಸ್ಥೆಯಿಂದ ಕೋವಿಡ್-19 ನಿಗ್ರಹಕ್ಕಾಗಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷರೂ.ನಂತೆ ಒಟ್ಟು 50 ಲಕ್ಷ ರೂ. ದೇಣಿಗೆ ನೀಡಲಾಯಿತು.
ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ, ಬಬಲೇಶ್ವರ ಶಾಸಕ ಡಾ.ಎಂ.ಬಿ.ಪಾಟೀಲ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ದೇಣಿಗೆ ಚಕ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರೂ ಆಗಿರುವ ಶಾಸಕರಾದ ಸುನಿಲಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಸಂ.ಗು.ಸಜ್ಜನ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್