
ಚುನಾವಣಾ ಪೂರ್ವ ಸಮೀಕ್ಷೆ: ಬಬಲೇಶ್ವರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆಲುವು
Team Udayavani, Mar 14, 2023, 7:50 PM IST

ವಿಜಯಪುರ: ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ವಿವಿಧ ಕ್ಷೇತ್ರಗಳಲ್ಲಿ ಚುನಾವಣೆ ಸಮೀಕ್ಷೆ ನಡೆಸಿರುವ ಸಂಸ್ಥೆಗಳು, ಸೋಲು-ಗೆಲುವಿನ ಸಂಭವನೀಯತೆಯನ್ನು ಹೊರ ಹಾಕುತ್ತಿವೆ. ಇದರ ಭಾಗವಾಗಿ ಜಿಲ್ಲೆಯ ಬಬಲೇಶ್ವರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಪುನರಾಯ್ಕೆ ಖಚಿತ ಎಂದು ಸಮೀಕ್ಷೆಯೊಂದು ಹೇಳಿದೆ.
ಈ ವಿಷಯವನ್ನು ಸ್ವಯಂ ಟ್ವೀಟ್ ಮಾಡಿರುವ ಬಬಲೇಶ್ವರ ಕ್ಷೇತ್ರದ ಶಾಸಕರೂ, ಸಂಭವನೀಯ ಅಭ್ಯರ್ಥಿಯೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ನ್ಯಾಶನಲ್ ಸರ್ವೇ ಏಜನ್ಸಿ ನಡೆಸಿದ ಸಮೀಕ್ಷೆಯಲ್ಲಿ ಶೇ.55 ರಷ್ಟು ಬೆಂಬಲದೊಂದಿಗೆ ವಿಜಯ ಸಾಧಿಸುವುದಾಗಿ ಹೇಳಿದೆ.
ಅಭಿವೃದ್ಧಿ ಹಾಗೂ ಪ್ರಭಾವಿ ನಾಯಕತ್ವ ಹಾಗೂ ಜಾತಿ ಸಮೀಕರಣವೂ ಎಂ.ಬಿ.ಪಾಟೀಲ ಅವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಮೀಕ್ಷೆ ವಿವರಿಸಿದೆ. ಅಲ್ಲದೇ ಬಬಲೇಶ್ವರ ಕ್ಷೇತ್ರದಲ್ಲಿ ಆಡಳಿತ ಬಿಜೆಪಿ ಪಕ್ಷಕ್ಕೆ ಶೆ.39 ಬೆಂಬಲ ದೊರೆಯಲಿದೆ ಎಂದೂ ಸಮೀಕ್ಷೆ ಹೇಳಿದೆ. ಜೆಡಿಎಸ್ ಶಕ್ತಿ ಇಲ್ಲಿ ಶೇ.2 ರಷ್ಟಿದೆ ಎಂದು ಸಮೀಕ್ಷೆ ವಿವರಿಸಿದರು.
ಇದನ್ನೂ ಓದಿ: ಹೊಸ ರಾಜ್ಯ ರಚನೆಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ ಸರ್ಕಾರ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Family Issues: ಕೌಟುಂಬಿಕ ಕಲಹ ಪತ್ನಿ, ಪತ್ನಿಯ ತಾಯಿ ಹತ್ಯೆ: ಪೊಲೀಸ್ ಠಾಣೆಗೆ ಶರಣಾದ ಆರೋಪಿ

Vijayapura: ಕೊಲ್ಹಾರ ಪಟ್ಟಣದ ಮಹಿಳೆ ಮೂವರು ಮಕ್ಕಳೊಂದಿಗೆ ನಾಪತ್ತೆ

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ
MUST WATCH
ಹೊಸ ಸೇರ್ಪಡೆ

Gaurav Gogoi ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹಿಮಂತ ಶರ್ಮಾ ಪತ್ನಿ

Cow: ಬಣಕಲ್ ಪೇಟೆಯಲ್ಲಿ ಬೀಡಾಡಿ ದನಗಳ ಕಾಟ… ರಸ್ತೆಯಲ್ಲೇ ಕರು ಹಾಕಿದ ಬಿಡಾಡಿ ಹಸು

Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್ – ನಯನತಾರಾ ನಟನೆ; ಯಾವ ಸಿನಿಮಾ?

NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಆಸ್ತಿ ಜಪ್ತಿ