ಎಲ್ಲ ರಂಗದಲ್ಲೂ ಇಂಡಿ ಅಭಿವೃದ್ಧಿ


Team Udayavani, Nov 9, 2020, 8:14 PM IST

ಎಲ್ಲ ರಂಗದಲ್ಲೂ ಇಂಡಿ ಅಭಿವೃದ್ಧಿ

ಇಂಡಿ: ಕ್ಷೇತ್ರದಲ್ಲಿ ಅನೇಕ ನೀರಾವರಿ ಯೋಜನೆಗಳನ್ನು ತರುವ ಮೂಲಕ ಈ ಭಾಗದಲ್ಲಿನ ಕೆರೆಗಳನ್ನು ತುಂಬಿ ಕ್ಷೇತ್ರವನ್ನು ನೀರಾವರಿ ಸೇರಿದಂತೆ ಎಲ್ಲ ರಂಗಗಳಲ್ಲೂ ಅಭಿವೃದ್ಧಿ ಪಡಿಸಿದ್ದೇನೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ತಾಲೂಕಿನ ಗುಂದವಾನ ಕೆರೆ ನಂ. 1ರಲ್ಲಿ ಬಾಗಿನ ಅರ್ಪಿಸಿ ಮಾತನಾಡಿದ ಅವರು, ದೇಶದಲ್ಲಿ ಅತಿ ಹೆಚ್ಚು ಕೆರೆಗಳು ಇರುವ ರಾಜ್ಯ ಓರಿಸ್ಸಾ. ಆ ರಾಜ್ಯದಲ್ಲಿ ಒಂದು ದೊಡ್ಡ ಕ್ರಾಂತಿ ನಡೆದಿದೆ. ಅಲ್ಲಿ ಗ್ರಾಮಕ್ಕೊಂದು ಕೆರೆ ಇರಬೇಕು. ಆ ಕೆರೆಗಳೆ ಆ ಗ್ರಾಮದ ಭವಿಷ್ಯವನ್ನು ರೂಪಿಸುತ್ತವೆ. ಕರ್ನಾಟಕ ರಾಜ್ಯದಲ್ಲಿ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗುಂದವಾನ ಕೆರೆ ನಂ.1 ಮತ್ತು 2ರಲ್ಲಿ ಕೆರೆಗಳನ್ನು 1979ರಲ್ಲಿ ಅನೇಕ ಜನರ ಮತ್ತು ಗ್ರಾಮಗಳ ಸಹಾಯದಿಂದ ನಿರ್ಮಾಣ ಮಾಡಲಾಗಿದೆ. ಇಂದು ಈ ಕೆರೆ ಸಂಪೂರ್ಣ ತುಂಬಿದ್ದು ರೈತರಿಗೆ ಆಶಾಕಿರಣವಾಗಿದೆ ಎಂದರು.

ಓರಿಸ್ಸಾ ರಾಜ್ಯದ ಪ್ರೇರಣೆಯಿಂದ ನಮ್ಮ ಕರ್ನಾಟಕ ರಾಜ್ಯದಲ್ಲಿ ಈ ಕರೆ ತುಂಬುವ ಯೋಜನೆಯನ್ನು 2009ರಲ್ಲಿ ಪ್ರಾರಂಭ ಮಾಡಲಾಯಿತು. ಹಿಂದಿನ ಸರಕಾರದ ಅವ ಧಿಯಲ್ಲಿ ಕೆರೆ ತುಂಬುವ ಯೋಜನೆಗಳಿಗೆ ಚಾಲನೆ ದೊರಕಿತು. ಅದರ ಫಲವೇ ಈ ಭಾಗದ ಅಣಚಿ ಮತ್ತು ಸಂಖ, ಭೂಂಯ್ಯಾರ ಕೆರೆಗಳು ತುಂಬಲು ಯೋಜನೆ ರೂಪಿಸಿ ನದಿಗಳಿಂದ ಕರೆ ತುಂಬಿಸುವುದು ಸಾಧ್ಯವಾಗಿದೆ ಎಂದರು.

ರೇವಣಸಿದ್ದೇಶ್ವರ ಏತ ನೀರಾವರಿ ಸುಮಾರು 2,600 ಕೋಟಿ ರೂ ವೆಚ್ಚದಲ್ಲಿ ಈ ಭಾಗದ ಇಂಡಿ ಮತ್ತು ಚಡಚಣ ತಾಲೂಕಿನ 18 ಕೆರೆಗಳಿಗೆ ಕಾಲುವೆ ಮೂಲಕ ನೀರು ತುಂಬುವಕೆಲಸ ನಡೆಯುತ್ತಿದೆ. ಇದರಿಂದ 33 ಸಾವಿರ ಹೆಕ್ಟೇರ್‌ ಪ್ರದೇಶ ನೀರಾವರಿಯಾಗಿ ರೈತರಿಗೆ ಅನಕೂಲವಾಗಲಿದೆ. ಈ ಕಾರ್ಯವನ್ನು ಇಂದಿನ ಸರಕಾರದ ಜಲ ಸಂಪನ್ಮೂಲಸಚಿವ ರಮೇಶ ಜಾರಕಿಹೊಳಿಯವರು ಮಾಡುತ್ತಿದ್ದಾರೆ. ಅವರಿಂದಲೇ ಆ ಕೆರೆಗಳಿಗೆ ಚಾಲನೆ ನೀಡುತ್ತೇನೆ ಎಂದರು.

ಭಾರತೀಯ ಕಿಸಾನ್‌ ಸಂಘದ ಉತ್ತರ ಪ್ರಾಂತ ಅಧ್ಯಕ್ಷ ಗುರುನಾತ ಬಗಲಿ ಮಾತನಾಡಿದರು. ಜಿಪಂ ಸದಸ್ಯ ಮಹಾದೇವ ಪೂಜಾರಿ, ಬಿ.ಎನ್‌. ಮಹಿಷಿ, ಶ್ರೀಮಂತ ಇಂಡಿ, ಈರಣ್ಣ ವಾಲಿ, ರವಿ ಖಾನಾಪುರ, ಹನುಮಂತ ಖಡೆಖಡೆ, ಧರ್ಮರಾಜ್‌ ವಾಲೀಕಾರ, ಶ್ರೀಕಾಂತ ಕನಮಡಿ, ರಮೇಶ ಚವ್ಹಾಣ, ತಾಪಂ ಮಾಜಿ ಅಧ್ಯಕ್ಷ ರುಕ್ಮುದ್ದಿನ್‌ ತದ್ದೇವಾಡಿ, ಸುನೀಲಗೌಡ ಬಿರಾದಾರ, ರೇವಣಸಿದ್ದ ಗೋಡಕೆ, ಎಂ.ಎಸ್‌. ಪಾಟೀಲ, ಅಂಬಣ್ಣ ಜಾಧವ, ಗಿರೀಶ ಬಿರಾದಾರ ಇದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.