ಬಂಥನಾಳ ಸಂಗನಬಸವೇಶ್ವರ ರಥೋತ್ಸವ


Team Udayavani, Feb 17, 2018, 5:13 PM IST

vij-1.jpg

ತಾಂಬಾ: ಬಂಥನಾಳ ವೃಷಭಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಶ್ರೀ ಸಂಗನಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಬಂಥನಾಳದ ಪೀಠಾಧಿಪತಿ ಶ್ರೀ ವೃಷಭಲಿಂಗ ಶಿವಯೋಗಿಗಳು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರು, ಡಾ| ಮಲ್ಲಿಕಾರ್ಜುನ ಮೇತ್ರಿ, ಜಂಬುನಾಥ ಕಂಚಾಣಿ ಸೇರಿದಂತೆ ನಾಡಿನ ವಿವಿಧ ಜಿಲ್ಲೆಯಿಂದ ಆಗಮಿಸಿದ ಹರಗುರು ಚರಮೂರ್ತಿಗಳು ರಥೋತ್ಸವಕ್ಕೆ ಸಾಕ್ಷಿಯಾದರು.

ಭಕ್ತರು ಹಣ್ಣು ಉತ್ತತ್ತಿ ಸಮರ್ಪಿ ಧನ್ಯತಾ ಭಾವ ಮೆರೆದರು. ಶ್ರೀ ಸಂಗನಬಸವೇಶ್ವರ ರಥ ಎಳೆಯುತ್ತಿದಂತೆಯೇ ಭಕ್ತರ ಜಯಘೋಷ ಹಾಕಿದರು. 

ಬೆಳಗ್ಗೆ ರಬಿನಾಳ ಶ್ರೀ ಬಸವೇಶ್ವರ ಪಲ್ಲಕ್ಕಿ ಆಗಮಿಸುತ್ತಿದಂತೆ ಶ್ರೀ ಮಠದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ
ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಅಗ್ನಿ ಶಮನ ಕಾರ್ಯಕ್ರಮ 
ತಾಂಬಾ: ಬಂಥನಾಳ ಮಠದಲ್ಲಿ ಶ್ರೀ ವೃಷಭಲಿಂಗೇಶ್ವರ ಸಾಂಸ್ಕೃತಿಕ ಉತ್ಸವದ ಅಂಗವಾಗಿ ಅಗ್ನಿ ಶಮನ ಕಾರ್ಯಕ್ರಮವು ಸಹಸ್ರಾರು ಭಕ್ತರ ಜಯಘೋಷದ ನಡುವೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಮಠದಲ್ಲಿ ವಿಶೇಷ ಪೂಜೆ, ಅಭಿಷೇಕ ಕಾರ್ಯಕ್ರಮವು ಶಾಸ್ತ್ರೋಕವಾಗಿ ನೆರವೇರಿತು. ನಂತರ ನಡೆದ ಅಗ್ನಿ ಶಮನ ಕಾರ್ಯಕ್ರಮವು ಬಂಥನಾಳದ ಶ್ರೀ ವೃಷಭಲಿಂಗೇಶ್ವರ ಪಲ್ಲಕ್ಕಿ ಹಾಗೂ ರೆಬಿನಾಳ ಬಸವೇಶ್ವರ ಪಲ್ಲಕ್ಕಿ ಆಗಮನದೊಂದಿಗೆ ನಡೆಯಿತು. ಈ ವೇಳೆ ಹಲವು ವೀರಗಾಸೆ ಕಲಾವಿದರು, ಹರಕೆ ಹೊತ್ತ ಭಕ್ತರು ಅಗ್ಗಿ ಹಾಯ್ದು ಗಮನಸೆಳೆದರು. ಇದಲ್ಲದೆ ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರಿಂದ ದೀಕ್ಷಾ ಸಮಾರಂಭ ನೆರವೇರಿತು. ಭಕ್ತರು ಕಾಯಿ, ಕರ್ಪೂರ, ಹೂ, ಹಣ್ಣು ಅರ್ಪಿಸಿ ಭಕ್ತಿ ಸಮರ್ಪಿಸಿದರು.

ಭಕ್ತರನ್ನು ಕರೆತರಲು ತಾಂಬಾ ಗ್ರಾಮದ 60ರಿಂದ 70 ವಾಹನ ಉಚಿತ ಸೇವೆ ಒದಗಿಸಿ ಭಕ್ತಿ ಸೇವೆ ಸಲ್ಲಿಸಿದರು. ಸುರಗಿಹಳ್ಳಿ, ಚಾಂದಕವಠೆ, ಚಟ್ಟರಕಿ, ಬಳಗಾನೂರ, ಕೊರಳ್ಳಿ, ಚಿಕ್ಕರೂಗಿ, ಗಂಗನಳ್ಳಿ, ಹಿಟ್ಟಳ್ಳಿ, ಲಚ್ಯಾಣ, ದೇವರಹಿಪ್ಪರಗಿ, ಸಾತಿಹಾಳ, ಪಡನೂರ, ಮಸಬಿನಾಳ, ಡೋಣುರ, ಕನ್ನೊಳ್ಳಿ, ಬೋಳೆಗಾಂವ ಸೇರಿದಂತೆ ಜಿಲ್ಲೆ ಹಾಗೂ ಮಹಾರಾಷ್ಟ್ರ ಭಾಗದ ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.