ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯ ಶ್ರೀ


Team Udayavani, Dec 6, 2021, 1:14 PM IST

ಸಮಯ ವ್ಯರ್ಥಕ್ಕಾಗಿ ನ್ಯಾ.ಸುಭಾಷ್ ಆಡಿ ಸಮಿತಿ: ಬಸವಜಯ ಮೃತ್ಯುಂಜಯಶ್ರೀ

ವಿಜಯಪುರ: ಹಿಂದುಳಿದ ಶಾಶ್ವತ ಆಯೋಗ ಇರುವಾಗ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲು ಕಲ್ಪಿಸುವ ವಿಷಯವಾಗಿ ನ್ಯಾ.ಸುಭಾಷ್ ಆಡಿ ನೇತೃತ್ವದ ಸಮಿತಿ ರಚಿಸಿದೆ. ಇದು ಸಮಯ ವ್ಯರ್ಥ ಮಾಡುವ ಹುನ್ನಾರ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಆಕ್ಷೇಪಿಸಿದ್ದಾರೆ.

ಸೋಮವಾರ ನಗರದ ಅಕ್ಟೋಬರ್ 1 ನೀಡಿದ್ದ ಗಡುವಿನ‌ ಸಂದರ್ಭದಲ್ಲಿ ಸರ್ಕಾರ ಕಾಲಾವಕಾಶ ಕೋರಿತ್ತು. ಇದೀಗ ಮತ್ತೆ ಆಡಿ ನೇತೃತ್ವದಲ್ಲಿ ಸಮಿತಿ ರಚಿಸಿರುವುದು ಕಾಲಹರಣದ ಕ್ರಮ ಎಂದರು.

ನ್ಯಾ.ಸುಭಾಷ್ ಆಡಿ ನೇತೃತ್ವದ ಸಮಿತಿ ಶಾಸನ ಬದ್ದವಲ್ಲ. ಶಾಸನ ಬದ್ಧವಾದ ಹಿಂದುಳಿದ ವರ್ಗಗಳ ಶಾಸ್ವತ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.

ಮೀಸಲು ವಿಷಯವಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಬೆಳಗಾವಿ, ಬಾಗಲಕೋಟೆ ಅಥವಾ ವಿಜಯಪುರ ನಗರದಲ್ಲಿ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗುತ್ತದೆ. ಶೀಘ್ರವೇ ಸದರಿ ಕಾರ್ಯಕಾರಿ ಸಭೆ ಕರೆದು ಮುಂದಿನ ಹೋರಾಟದ ಕುರಿತು ನಿರ್ಧರಿಸಲಾಗುತ್ತದೆ ಎಂದರು.

ಇದನ್ನೂ ಓದಿ:ಅಗತ್ಯ ಬಿದ್ದರೆ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ : ಸಚಿವ ನಾಗೇಶ್

ಕಿತ್ತೂರು ಚೆನ್ನಮ್ಮನ ಕಾಲದಿಂದಲೂ ಸಮಾಜ ಒಡೆಯುವ ಹುನ್ನಾರ ನಡೆಯುತ್ತಿದೆ. ಈಗಲೂ ಮುಂದುವರೆದಿದೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಸಮಾಜದ ಸಂಘಟನೆ ಹಾಗೂ 2ಎ ಮೀಸಲು ಸೌಲಭ್ಯ ಕಲ್ಪಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದರು.

ಪಂಚಮಸಾಲಿ ಸಮಾಜದ ಎಂ.ಎಸ್.ರುದ್ರಗೌಡರ, ಡಾ.ಬಸನಗೌಡ ಪಾಟೀಲ ನಾಗರಾಳಹುಲಿ, ಶಂಕರಗೌಡ ಬಿರಾದಾರ, ನಿಂಗನಗೌಡ ಸೊಲ್ಲಾಪುರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.