ತೈಲ ಬೆಲೆ ಹೆಚ್ಚಳಕ್ಕೆ ವಿರೋಧ
Team Udayavani, Jul 2, 2020, 5:21 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಸವನಬಾಗೇವಾಡಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಳ ಖಂಡಿಸಿ ರಾಷ್ಟ್ರೀಯ ಬಸವ ಸೈನ್ಯ ಸದಸ್ಯರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಸಂಗಟನೆ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹಾಗೂ ತಾಲೂಕಾಧ್ಯಕ್ಷ ಸಂಜು ಬಿರಾದಾರ ಮಾತನಾಡಿ, ಕೇಂದ್ರ ಸರ್ಕಾರ ತಿಂಗಳಿಗೊಮ್ಮೆ ತೈಲ ಬೆಲೆ ಹೆಚ್ಚಳ ಮಾಡುವುದರಿಂದ ರೈತರು ಸೇರಿದಂತೆ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣ ಕೇಂದ್ರ ಸರಕಾರ ತೈಲ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
ಸಂಗಮೇಶ ಓಲೇಕಾರ, ಮುತ್ತು ಬಡಿಗೇರ, ಚೇತನ ಗೊಳಸಂಗಿ, ಮಾಂತು ಹಿರೇಮಠ, ಸಂತೋಷ ಬಿರಾದಾರ, ಸತೀಶ ಮುಳವಾಡ, ಅಮೃತ ಬಾಗೇವಾಡಿ, ಅರವಿಂದ ಗೊಳಸಂಗಿ, ಮಹೇಶ ರಾಠೊಡ, ಕಿರಣ ಜನಗೊಂಡ, ಮುತ್ತು ಬಾರಿಗಿಡದ, ಸಚಿನ ಜಾಧವ, ವೀರೇಶ ಗಬ್ಬೂರ, ರಾಜು ಫಿರಂಗಿ, ಬಸು ಅಳ್ಳಗಿ, ವಿಶ್ವಾ ಹಿಟ್ನಳಿ, ಸುನೀಲ ಗೊಳಸಂಗಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ