ನರೇಗಾದಡಿ ವಲಸೆ ಕಾರ್ಮಿಕರಿಗೆ ಕೆಲಸ
Team Udayavani, May 23, 2020, 5:36 PM IST
ಸಾಂದರ್ಭಿಕ ಚಿತ್ರ
ಬಸವನಬಾಗೇವಾಡಿ: ತಾಲೂಕಿನ ವಿವಿಧ ಶಾಲೆಗಳಲ್ಲಿ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ಗೆ ಅವಧಿ ಮುಗಿದ ಬಳಿಕ ನರೇಗಾ ಯೋಜನೆಯಡಿ ಎಲ್ಲಾ ಕಾರ್ಮಿಕರಿಗೆ ಉದ್ಯೋಗ ಸಿಗಲಿದೆ ಎಂದು ತಾಪಂ ಅಧ್ಯಕ್ಷ ದೇವೇಂದ್ರ ನಾಯಕ ಭರವಸೆ ನೀಡಿದರು.
ತಾಲೂಕಿನ ಅಂಬಳನೂರ ಹಾಗೂ ನರಸಲಗಿ ತಾಂಡಾ ಶಾಲೆಗಳಲ್ಲಿ ಮಹಾರಾಷ್ಟ್ರದಿಂದ ಬಂದ ವಲಸೆ ಕಾರ್ಮಿಕರಿಗೆ ಶುಕ್ರವಾರ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅಂಬಳನೂರ ಹಾಗೂ ನರಸಲಗಿ ತಾಂಡಾದ ಜನರು ಕೂಲಿಗಾಗಿ ಬೇರೆ ರಾಜ್ಯಗಳಿಗೆ ಗುಳೆ ಹೋಗದೆ ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ಮಾಡಲು ಅವಕಾಶ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮನೋಹರಗೌಡ ಪಾಟೀಲ, ಸೋಮನಗೌಡ ಹೊಸಹಳ್ಳಿ, ಬಾಳಪ್ಪಗೌಡ ಹೊಸಹಳ್ಳಿ, ಪುನೀತ ಲಮಾಣಿ, ಶ್ರೀಕಾಂತ ಗೂರುಜಿ, ಕಾಂತು ರಾಠೊಡ, ಧರ್ಮು ಲಮಾಣಿ, ಸಂಗಪ್ಪ ರಾಠೊಡ, ಮೊತಿಲಾಲ ಚವ್ಹಾಣ, ಪ್ರಕಾಶ ರಾಠೊಡ, ಮುತ್ತಪ್ಪ ಲಮಾಣಿ, ಭೀಮು ರಾಠೊಡ, ಧನಸಿಂಗ್ ಚವ್ಹಾಣ, ನೀಲಕಂಠ ಚವ್ಹಾಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.