ಶ್ರೀಗುರು ಆರೂಢರ ಮಹಾರಥೋತ್ಸವ


Team Udayavani, Feb 14, 2020, 5:35 PM IST

14-February-25

ಬಸವನಬಾಗೇವಾಡಿ: ಸುಕ್ಷೇತ್ರ ಆರೂಢರ ಐಕ್ಯಸ್ಥಳ ಆರೂಢನಂದಿ ಹಾಳದ ಬ್ರಹ್ಮಸ್ವರೂಪಿ ಶ್ರೀಗುರು ಆರೂಢರ 37ನೇ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವ ಜರುಗಿತು.

ಜಾತ್ರೆ ನಿಮಿತ್ತ ಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀಗುರು ಆರೂಢರ ಗ್ರಂಥ ಪಾರಾಯಣ, ಅಭಿಷೇಕದ ನಂತರ ಕಳಸವನ್ನು ಸುಮಂಗಲೆಯರಿಂದ ಗಂಗಾಸ್ಥಳಕ್ಕೆ ಕೊಂಡೊಯ್ದು ಪೂಜೆ ಸಲ್ಲಿಸಿ ಡೊಳ್ಳಿನ ಮೇಳದೊಂದಿಗೆ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಲಾಯಿತು.

ಸಂಜೆ ಪುಣೆ, ಔರಂಗಾಬಾದ, ಚಿತ್ರದುರ್ಗ, ಮೈಸೂರು, ಗೋವಾ, ಹುಬ್ಬಳ್ಳಿ, ಹಾವೇರಿ, ಬೆಂಗಳೂರು, ಹೂವಿನಹಿಪ್ಪರಗಿ, ಹುಣಸಗಿ, ಆಲಮೇಲ, ಮುದ್ದೇಬಿಹಾಳ, ಯಡ್ರಾಮಿ, ತೆಲಗಬಾಳ, ವಿಜಯಪುರ, ಬನಹಟ್ಟಿ, ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಹಸ್ರ ಸಂಖ್ಯೆ ಭಕ್ತಾ ದಿಗಳು ಶ್ರೀಮಠದಿಂದ ಯಾಳವಾರ ರಸ್ತೆಯಲ್ಲಿರುವ ಪಾದಗಟ್ಟೆವರೆಗೆ ತೇರು ಎಳೆದು ಭಕ್ತಿ ಸಮರ್ಪಿಸಿದರು.

ಜಾತ್ರೆಗೆ ಆಗಮಿಸಿದ್ದ ಭಕ್ತರು ಉತ್ತತ್ತಿ, ಹೂ, ಹಣ್ಣು, ಕಬ್ಬು ಸಮರ್ಪಿಸಿದರು. ಅಹೋರಾತ್ರಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಕ್ತಿ ಪ್ರಧಾನ ನಾಟಕ ಪ್ರದರ್ಶನವಾಯಿತು. ನಂತರ ಜರುಗಿದ ಬಾನಂಗಳದಲ್ಲಿ ಮದ್ದು ಸಿಡಿಯುವ ರಂಗವಲ್ಲಿಯ ಚಿತ್ತಾರ ಬಿಡಿಸಿದ್ದು ಭಕ್ತರ ಹರ್ಷವನ್ನು ಮತ್ತಷ್ಟು ಇಮ್ಮಡಿಗೊಳಿಸುವಂತಿತ್ತು. ರಥೋತ್ಸವಕ್ಕೆ ಕಡಕೋಳದ ರಾಜಗುರು ಮಹಾಲಿಂಗ ಸ್ವಾಮೀಜಿ ಚಾಲನೆ ನೀಡಿದರು.

ಕಮಿಟಿ ಅಧ್ಯಕ್ಷ ಎಸ್‌.ವಿ. ಕನ್ನೂರ, ಕಾರ್ಯದರ್ಶಿ ಬಮ್ಮಯ್ಯ ಹಿರೇಮಠ, ಕೆಂಚಪ್ಪ ವಾಲೀಕಾರ, ಬಸಣ್ಣ ಬಡಿಗೇರ, ಕೆಂಚು ವಾಲೀಕಾರ, ಗುರುನಗೌಡ ಪಾಟೀಲ, ಪತ್ತು ಚಪ್ಪರಬಂದ, ಇರಗಂಟೆಪ್ಪ ಸಜ್ಜನ, ಖಾಸ್ಗತ ಮದರಿ, ಗುರುನಾಥ ಸಜ್ಜನ, ಸಂಗಪ್ಪ ಅಂಗಡಿ, ಚನ್ನಪ್ಪ ಸಜ್ಜನ, ಗುರು ಹಿರೇಮಠ, ಸಿದ್ದು ಮದರಿ, ಖಾಸ್ಗತ ಸಜ್ಜನ, ಶಾಂತಯ್ಯ ಹಿರೇಮಠ, ಶ್ರೀಶೈಲ ಹಬ್ಯಾಳ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.