ಸರ್ಕಾರಿ ಗೌರವದ ನಂತರವೂ ಶ್ರೀಗಳ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ


Team Udayavani, Jan 3, 2023, 3:26 PM IST

ಸರ್ಕಾರಿ ಗೌರವದ ನಂತರವೂ ಶ್ರೀಗಳ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ

ವಿಜಯಪುರ: ಸಿದ್ಧೇಶ್ವರ ಶ್ರೀಗಳಿಗೆ ಸರ್ಕಾರಿ ಸಕಲ ಗೌರವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ. ಶಿಷ್ಟಾಚಾರದಂತೆ ಸೂರ್ಯಾಸ್ತದ ಒಳಗಾಗಿ ಸರ್ಕಾರಿ ಗೌರವ ಸಲ್ಲಿಸಬೇಕಿದೆ. ಹೀಗಾಗಿ ಸಂಜೆ 5.15 ಗೌರವ ಸಲ್ಲಿಕೆ ಆರಂಭಗೊಳ್ಳಲಿದೆ. ಸರ್ಕಾರಿ ಗೌರವ ಮುಗಿದ ಮೇಲೆಯೂ ಸೈನಿಕ ಶಾಲೆಯಲ್ಲೇ ಎಲ್ಲ ಭಕ್ತರಿಗೆ ದರ್ಶನ ವ್ಯವಸ್ಥೆ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಗರದ ಸೈನಿಕ ಶಾಲೆಯ ಆವರದಲ್ಲಿ ಸಿದ್ದೇಶ್ವರ ಶ್ರೀಗಳ ಅಂತಿಮ‌ ದರ್ಶನದ ಬಳಿಕ ಭಕ್ತರನ್ನು ಉದ್ದೇಶಿ ಮಾತನಾಡಿದ ಅವರು, ಶ್ರೀಗಳ ಅಂತಿಮ ದರ್ಶನಕ್ಕೆ ನಿರೀಕ್ಷೆ ಮೀರಿ ಭಕ್ತರು ಆಗಮಿಸುತ್ತಿದ್ದೀರಿ. ಸರ್ಕಾರಿ ಗೌರವದ ನಂತರವೂ ಭಕ್ತರ ಸಂಖ್ಯೆ ಹೆಚ್ಚಿದರೂ ಶ್ರೀಗಳ ಅಂತಿಮ ದರ್ಶನದ ಅವಧಿಯನ್ನು ವಿಸ್ತರಿಸಲಾಗುತ್ತದೆ. ಹೀಗಾಗಿ ಭಕ್ತರು ಧಾವಂತ, ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಕ್ತರಿಗೆ ಸಮಜಾಯಿಷಿ ನೀಡಿದರು.

ಇದನ್ನೂ ಓದಿ:ತಣ್ಣೀರುಬಾವಿ ಬೀಚ್‌ ಬಳಿ ಬಾಲಕನಿಗೆ ಲಾಠಿ ಚಾರ್ಜ್‌ ಮಾಡಿದ ಪೊಲೀಸ್‌ ಪೇದೆ ಅಮಾನತು

ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರು ಶ್ರೀಗಳು ಪ್ರತಿಪಾದಿಸುತ್ತಿದ್ದ ಶಾಂತಿ, ಸಂಯಮ, ಶಿಸ್ತು ಪಾಲಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.