ಇಂದಿರಾ ಕ್ಯಾಂಟೀನ್‌ಗೆ ಉತ್ತಮ ಪ್ರತಿಕ್ರಿಯೆ


Team Udayavani, Feb 17, 2019, 10:04 AM IST

vij-2.jpg

ಬಸವನಬಾಗೇವಾಡಿ: ರಾಜ್ಯಸರಕಾರ ಶುರುಮಾಡಿರುವ ಇಂದಿರಾ ಕ್ಯಾಂಟೀನ್‌ ಸೇವೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಸರಕಾರದ ಅನೇಕ ಯೋಜನೆಗಳು ಜಾರಿಗೆ ಬರುವ ಮುನ್ನವೆ ಹಳ್ಳ ಹಿಡಿಯುತ್ತವೆ.

ಇನ್ನೂ ಅನೇಕ ಯೋಜನೆಗಳು ಜಾರಿಗೆ ಬಂದು ಅವುಗಳು ಜನರಿಗೆ ಮತ್ತು ಸಾರ್ವಜನಿಕರಿಗೆ ಸಮರ್ಪಕವಾಗಿ ಮುಟ್ಟುವಲ್ಲಿ ವಿಫಲಗೊಂಡ ಉದಾಹರಣೆಗಳೆ ಹೆಚ್ಚಿವೆ. ಆದರೆ ಬಸವನಬಾಗೇವಾಡಿ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಮಾತ್ರ ಪಟ್ಟಣದ ಸೇರಿದಂತೆ ತಾಲೂಕಿನ ಜನತೆ ಉತ್ತಮ ಪ್ರತಿಕ್ರಿಯೆ ವ್ಯಕ್ತ ಪಡಿಸುತ್ತಿರುವುದರಿಂದ ಈ ಯೋಜನೆ ಸಾರ್ವಜನಿಕರಿಗೆ ಸಹಕಾರಿಯಾಗಿದೆ.

ಬೆಳಗ್ಗೆ ಉಪಹಾರ ಕೇವಲ 5 ರೂ. ಹಾಗೂ ಮಧ್ಯಾಹ್ನದ ಊಟ 10 ರೂ.ಗೆ ನೀಡುವ ಮೂಲಕ ಹಸಿದವರ ಹೊಟ್ಟೆಯನ್ನು ತುಂಬಿಸುವ ಕಾರ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರ ಹಾಗೂ 5 ತಾಲೂಕು ಕೇಂದ್ರ ಹೊಂದಿರುವ ಜಿಲ್ಲೆಯಲ್ಲಿ ವಿಜಯಪುರ ನಗರದಲ್ಲಿ ಇಂದಿರಾ ಕ್ಯಾಂಟೀನ್‌ ಪ್ರಾರಂಭಗೊಂಡರೆ ಬೇರೆ ಯಾವ ತಾಲೂಕು ಕೇಂದ್ರಗಳಲ್ಲಿ ಪ್ರಾರಂಭಗೊಂಡಿಲ್ಲ. ಬಸವನಬಾಗೇವಾಡಿ ಪಟ್ಟಣದಲ್ಲಿ ಫೆ. 2ರಂದು ಇಂದಿರಾ ಕ್ಯಾಂಟೀನ್‌ಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಹೀಗಾಗಿ ತಾಲೂಕಿನ ಹಾಗೂ ಪಟ್ಟಣದ ಕಾರ್ಮಿಕರು ವಿದ್ಯಾರ್ಥಿಗಳು ಈ ಯೋಜನೆ ಲಾಭ ಪಡೆಯುತ್ತಿದ್ದಾರೆ.
 
ಈಗ ಪ್ರತಿನಿತ್ಯ ಬೆಳಗ್ಗೆ ಉಪ್ಪಿಟ್ಟು ಹಾಗೂ ಕೇಸರಿಬಾತ್‌ ನೀಡಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಚಿತ್ರಾನ್ನ ಹಾಗೂ ಮೊಸರನ್ನ ನೀಡಲಾಗುತ್ತದೆ. ಇನ್ನೊಂದು ದಿನ ಅನ್ನ ಸಾಂಬರ್‌ ಹಾಗೂ ಮೊಸರನ್ನ ನೀಡಲಾಗುತ್ತದೆ. ಆದರೆ ರಾಜ್ಯಸರಕಾರದ ಆದೇಶ ಪ್ರತಿನಿತ್ಯ ಬೆಳಗ್ಗೆ ಬೇರೆ ಬೇರೆ ತಿಂಡಿ ತಿನಿಸು ನೀಡಬೇಕು. ಮಧ್ಯಾಹ್ನ ಊಟಕ್ಕೂ ಕೂಡಾ ಬೇರೆ ಬೇರೆ ಅಡುಗೆಯನ್ನು ತಯಾರಿಸಿ ಬಡಿಸಬೇಕೆಂಬ ಆದೇಶ ಇದೆ. 

ಪ್ರಕಾಶ ಬೆಣ್ಣೂರ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.