Vijayapura; ಬಿಜೆಪಿ ಅಧಿಕಾರ ಬರದಿಂದ ತತ್ತರಿಸಿದೆ‌: ಕೆಪಿಸಿಸಿ ವಕ್ತಾರ ಗಣಿಹಾರ


Team Udayavani, Nov 10, 2023, 11:27 AM IST

Ganihara

ವಿಜಯಪುರ: ರಾಜ್ಯದಲ್ಲಿ ಬರ ಅಧ್ಯಯನದ ಹೆಸರಿನಲ್ಲಿ ಬಿಜೆಪಿ ಅಧಿಕಾರದ ಬರಗಾಲ ಆವರಿಸಿದಂತೆ ವರ್ತಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಸುಳ್ಳು ಹೇಳುವಲ್ಲಿ ಪೈಪೋಟಿಗೆ ಇಳಿದಿದ್ದು, ರಾಜ್ಯದ ಸುಭದ್ರ ಸರ್ಕಾರದ ಪತನಕ್ಕಾಗಿ ಶಾಸಕರನ್ನು ಖರೀದಿಸುವ ಹೇಳಿಕೆ ನೀಡುವಲ್ಲಿಯೇ ಮಗ್ನರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಟೀಕಾ ಪ್ರಹಾರ ನಡೆಸಿದರು.

ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಯಂ ತಮ್ಮ ವಿಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ ಬರದಿಂದ ತತ್ತರಿಸುತ್ತಿದ್ದರೂ ನಳಿನ್ ಕುಮಾರ್ ಕಟೀಲ್ ಅವರಿಗೆ ತಿಕೋಟಾ ಭಾಗದಲ್ಲಿ ಅಧ್ಯಯನಕ್ಕೆ ಹೋದಾಗಲೇ ನಮ್ಮ ಸರ್ಕಾರದ ಮಾಡಿದ ನೀರಾವರಿ ಯೋಜನೆಯ ನೀರು ಹರಿಯುವುದು ದರ್ಶನವಾಗಿದೆ ಎಂದು ತಿರುಗೇಟು ನೀಡಿದರು.

ಬರ ಅಧ್ಯಯನಕ್ಕೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರೂ ಕರ್ನಾಟಕ ರಾಜ್ಯದ ಓರ್ವ ಸಂಸದ. ಕೇಂದ್ರ ಸರ್ಕಾರದ ತಂಡ ಬರ ಅಧ್ಯಯನ ನಡೆಸಿದ್ದು, ರಾಜ್ಯಕ್ಕೆ ಬರ ಪರಿಹಾರಕ್ಕೆ ಅನುದಾನ ನೀಡುವಂತೆ ಧ್ವನಿ ಎತ್ತುವ ಕನಿಷ್ಠ ಸೌಜನ್ಯ ತೋರಿಲ್ಲ ಎಂದು ತಿರುಗೇಟು ನೀಡಿದರು.

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ವಿಪಕ್ಷದ ನಾಯಕನನ್ನು ಮಾಡಲಾಗದ ದುಸ್ಥಿಯಲ್ಲಿದ್ದರೂ ಪ್ರಧಾನಿ ಮೋದಿ ಅವರು, ಪಂಚರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಕರ್ನಾಟಕದ ಸುಭದ್ರ ಸರ್ಕಾರದ ಆಡಳಿತದಿಂದ ಕಂಗಾಲಾಗಿದೆ. ಇದರಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಭೀತಿ ಇರುವ ಕಾರಣದಿಂದಲೇ ಪ್ರಧಾನಿ ಮೋದಿ ಅವರು ನಮ್ಮ ಮುಖ್ಯಮಂತ್ರಿ ಜಪ ಮಾಡುವಂತಾಗಿದೆ ಎಂದು ತಿರುಗೇಟು ನೀಡಿದರು.

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ ನಾಯಕರು, ಪಂಚ ರಾಜ್ಯಗಳ ಚುನಾವಣೆಯಲ್ಲಿ ಮೋದಿ ಗ್ಯಾರಂಟಿ ಯೋಜನೆ ಘೋಷಿಸುತ್ತಿದೆ. ಇದರೊಂದಿಗೆ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.