ದೇಶದ ಶ್ರೇಷ್ಠ ಕಾಲೇಜುಗಳ ಪಟ್ಟಿಯಲ್ಲಿ ಬಿಎಲ್‌ಡಿಇ ಎಂಜಿನಿಯರ್‌ ಕಾಲೇಜಿಗೆ ಸ್ಥಾನ


Team Udayavani, Aug 1, 2020, 3:57 PM IST

ದೇಶದ ಶ್ರೇಷ್ಠ ಕಾಲೇಜುಗಳ ಪಟ್ಟಿಯಲ್ಲಿಬಿಎಲ್‌ಡಿಇ ಎಂಜಿನಿಯರ್‌ ಕಾಲೇಜಿಗೆ ಸ್ಥಾನ

ವಿಜಯಪುರ: ದೇಶದಲ್ಲಿ 2020ನೇ ಸಾಲಿನಲ್ಲಿ ಟೈಮ್ಸ್‌ ಎಂಜನಿಯರಿಂಗ್‌ ಸಂಸ್ಥೆ ನಡೆಸಿದ ಎಂಜಿನಿಯರಿಂಗ್‌ ಕಾಲೇಜುಗಳ ಸಮೀಕ್ಷೆಯಲ್ಲಿ ವಿಜಯಪುರ ಬಿಎಲ್‌ಡಿಇ ಸಂಸ್ಥೆ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಎಂಜಿನಿಯರಿಂಗ್‌ ಕಾಲೇಜು ರಾಷ್ಟ್ರೀಯ ರ್‍ಯಾಂಕ್ ನಲ್ಲಿ 53ನೇ ಸ್ಥಾನ ಪಡೆದುಕೊಂಡಿದೆ.

ಈ ಕುರಿತು ಪ್ರಕಟಣೆ ನೀಡಿರುವ ಪ್ರಾಚಾರ್ಯ ಡಾ| ಅತುಲ್‌ ಆಯರೆ, ಸಮೀಕ್ಷೆಯಲ್ಲಿ ದೇಶದ ಮೊದಲ 100 ಶ್ರೇಷ್ಠ ಕಾಲೇಜುಗಳ ಪಟ್ಟಿಯಲ್ಲಿ  ನಮ್ಮ ಕಾಲೇಜು 53ನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದರು.

ವಿವಿಧ ಕಾಲೇಜುಗಳ ಮೂಲಭೂತ ಸೌಕರ್ಯಗಳು, ತಂತ್ರಜ್ಞಾನದ ಅನುಭವ, ಸಂಶೋಧನಾ ಯೋಜನೆಗಳು, ಬೋಧನಾ ಸಲಕರಣೆಗಳಗಳ ಕುರಿತು ತನ್ನ ಸಮೀಕ್ಷೆಯಲ್ಲಿ ಪರಿಗಣನೆ ಮಾಡಿದೆ. ಪದವಿ ವಿದ್ಯಾರ್ಥಿಗಳ ಸಂಶೋಧನೆಯನ್ನು ರ್‍ಯಾಂಕಿಂಗ್‌ ಪರಿಗಣನೆಯಲ್ಲಿ ಆದ್ಯತೆ ನೀಡಲಾಗಿದೆ.

ಗ್ರಾಮೀಣ ಪರಿಸರ ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಬಿಎಲ್‌ಡಿಇ ಸಂಸ್ಥೆಯ ಈ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಜಗತ್ತಿನ ಪ್ರಸಿದ್ಧ 500 ಕಂಪನಿಗಳ ವಿವಿಧ ಹುದ್ದೆಗಳಲ್ಲಿ ಕರ್ತವ್ಯದಲ್ಲಿದ್ದಾರೆ. ತನ್ನ ಗುಣಮಟ್ಟದ ಶಿಕ್ಷಣ ನೀಡಿಕೆಯಿಂದಾಗಿ ಈ ರ್‍ಯಾಂಕಿಂಗ್‌ ದೊರೆಯಲು ಕಾರಣವಾಗಿದೆ. 1985ರಲ್ಲಿ ಆರಂಭಗೊಂಡು ಕಳೆದ 35 ವರ್ಷಗಳಿಂದ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುವತ್ತ ಸತತ ಪರಿಶ್ರಮಿಸಿದೆ. ಇದಕ್ಕಾಗಿ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ಪರಿಶ್ರಮ ಪ್ರಮುಖ ಪಾತ್ರ ವಹಿಸಿದೆ ಎಂದು ವಿವರಿಸಿದ್ದಾರೆ. ತಮ್ಮ ಕಾಲೇಜಿನ ಸಾಧನೆಗೆ ಬಿಎಲ್‌ ಡಿಇ ಅಧ್ಯಕ್ಷರಾದ ಶಾಸಕ ಡಾ| ಎಂ.ಬಿ. ಪಾಟೀಲ ಹರ್ಷವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.