ಕಾಲುವೆಗೆ ಬೋಂಗಾ: ಜಮೀನು ಜವುಳು ಆತಂಕ


Team Udayavani, Jan 25, 2022, 5:37 PM IST

28bonga

ನಿಡಗುಂದಿ: ಪಟ್ಟಣದ ಹೊರ ವಲಯದ ಮುದ್ದೇಬಿಹಾಳ ರಸ್ತೆಯಲ್ಲಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯ 6.5 ಕಿ.ಮೀ. ಬಳಿ ಕಾಲುವೆಗೆ ದೊಡ್ಡದಾದ ಬೋಂಗಾ ಬಿದ್ದಿದೆ. ಇದರಿಂದ ಅಕ್ಕ ಪಕ್ಕದ ಜಮೀನಿಗೆ ನೀರು ಹರಿದು ಹೋಗಿ ಜವುಳಿಗೆ ತುತ್ತಾಗುವ ಭಯ ಎದುರಾಗಿದೆ.

2019ರಲ್ಲಿಯೇ ಮುಖ್ಯ ಕಾಲುವೆ ಸಂಪೂರ್ಣ ನವೀಕೃತಗೊಂಡಿದ್ದರೂ ಕಳಪೆ ಕಾಮಗಾರಿ ಕಾರಣ ಕಾಲುವೆಯ ಇದೇ ಸ್ಥಳದಲ್ಲಿ ಪದೆ ಪದೆ ಬೋಂಗಾ ಬೀಳುತ್ತಿದೆ. 2020ರಲ್ಲಿಯೂ ದೊಡ್ಡದಾದ ಬೋಂಗಾ ಬಿದ್ದಿತ್ತು. ಆಗ ದುರಸ್ತಿ ಕೈಗೊಳ್ಳಲಾಗಿತ್ತು. ಈಗ ಮತ್ತೆ ಬೋಂಗಾ ಬಿದ್ದಿದೆ. ಕೋಟ್ಯಂತರ ರೂ. ಖರ್ಚು ಮಾಡಿ ಕಾಲುವೆಯ ಲೈನಿಂಗ್‌ ಹೊಸದಾಗಿ ನಿರ್ಮಿಸಿದರೂ ಕಳಪೆ ಕಾಮಗಾರಿಯೇ ಬೋಂಗಾ ಬೀಳಲು ಮುಖ್ಯ ಕಾರಣ ಎಂದು ರೈತರು ಆರೋಪಿಸುತ್ತಿದ್ದಾರೆ.

ಕಳಪೆ ಕಾಮಗಾರಿ ಹಾಗೂ ಕಾಲುವೆ ಒಡೆಯುವುದರ ಬಗ್ಗೆ ತನಿಖೆ ನಡೆಸಬೇಕು. ಆಧುನೀಕರಣ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕೆಬಿಜೆಎನ್ನೆಲ್‌ ಅಧಿ ಕಾರಿಗಳಿಗೆ ಸಾಕಷ್ಟು ಬಾರಿ ಈ ಬಗ್ಗೆ ದೂರಿದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ ಎಂದು ರೈತರಾದ ಆರ್‌.ಎಸ್‌. ಉಕ್ಕಲಿ, ಬಸಲಿಂಗಪ್ಪ ಸರಶೆಟ್ಟಿ, ಭೀಮಪ್ಪ ದಂಡಿನ, ಬಸವರಾಜ ಹೊಸಗೌಡರ, ಬಸನಗೌಡ ಪಾಟೀಲ, ಪ್ರಭು ಪಟ್ಟಣಶೆಟ್ಟಿ, ಬಂದಗಿಸಾಬ್‌ ಗೊಳಸಂಗಿ ಆರೋಪಿಸಿದರು.

ಇದೊಂದು ತಾಂತ್ರಿಕ ಸಮಸ್ಯೆಯಾಗಿದ್ದು ಬೋಂಗಾ ಬಿದ್ದ ಕಾಲುವೆಯ ಹಿಂಬದಿ ಇರುವ ಉಪ ಕಾಲುವೆ ಸಂಖ್ಯೆ 2ಕ್ಕೆ ನೀರು ಹೋಗಲು ತಡೆಗೋಡೆ ನಿರ್ಮಿಸಲಾಗಿದೆ. ಇದರಿಂದ ಸ್ವಲ್ಪ ಮಟ್ಟಿಗೆ ನೀರಿನ ರಭಸ ಹೆಚ್ಚುತ್ತದೆ. ಇದರಿಂದ ಬೋಂಗಾ ಬಿದ್ದಿದೆ. ಅಲ್ಲಿಯ ನೆಲ ಕೂಡಾ ಗಟ್ಟಿಯಾಗಿಲ್ಲ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.