Vijayapura: ಸಾತ್ವಿಕ್ ಸುರಕ್ಷಿತ ರಕ್ಷಣೆಗಾಗಿ ಸಿದ್ಧಲಿಂಗ ಮಹಾರಾಜರಿಗೆ ಪ್ರಾರ್ಥನೆಯ ಮೊರೆ
Team Udayavani, Apr 3, 2024, 10:53 PM IST
ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಕಂದಮ್ಮ ಸಾತ್ವಿಕ್ ಸುರಕ್ಷಿತವಾಗಿ ಬರಲಿ ಎಂದು ಲಚ್ಯಾಣ ಯುವಕರು ಸ್ಥಳೀಯ ದೈವ ಸಿದ್ದಲಿಂಗ ಮಹಾರಾಜರ ಮೊರೆ ಹೋಗಿದ್ದಾರೆ.
ಸಿದ್ಧಲಿಂಗ ಮಹಾರಾಜರ ಮೂರ್ತಿಗೆ ವಿಶೇಷ ಪೂಜೆಯ ಮೂಲಕ ಪ್ರಾರ್ಥನೆ ಸಲ್ಲಿಸಲು ಆರಂಭಿಸಿರುವ ಲಚ್ಯಾಣ ಗ್ರಾಮದ ಯುವಕರು, ಸಾತ್ವಿಕ್ ಸುರಕ್ಷಿತವಾಗಿ ಬರಲಿ ಎಂದು ಹಾರೈಸುತ್ತಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಚುರುಕು: ರಕ್ಷಣಾ ತಂಡದಿಂದ ಮಗುವಿನ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ, ಜೆಸಿಬಿ ಮೂಲಕ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ