ಪೊಲೀಸರ ನಿರ್ಲಕ್ಷ್ಯ :’ಕಳ್ಳನನ್ನು‌ ನೀವೇ ಠಾಣೆಗೆ ಕರೆತನ್ನಿ’ ; ದೂರುದಾರರಿಗೇ ತಾಕೀತು !

ಆಡಿಯೋ ರೆಕಾರ್ಡ್ ಸಾಮಾಜಿಕ ತಾಣದಲ್ಲಿ ವೈರಲ್; ವಿಜಯಪುರ ಪೊಲೀಸರ ಕಾರ್ಯಕ್ಕೆ ಆಕ್ರೋಶ

Team Udayavani, Jun 23, 2022, 4:55 PM IST

1—–dfgfdg

ವಿಜಯಪುರ :” ನಾವು ಬ್ಯುಸಿ ಇದ್ದೀವಿ. ಹಿಡಿದುಕೊಂಡಿರುವ ಕಳ್ಳನನ್ನು ನೀವೇ ಬೈಕ್‌ ನಲ್ಲಿ ಠಾಣೆಗೆ ಕರೆದುಕೊಂಡು ಬನ್ನಿ” ಎಂದು ದೂರುದಾರರಿಗೆ ಪೊಲೀಸರು ಆದೇಶ ಮಾಡಿ ಕರ್ತವ್ಯ ನಿರ್ಲಕ್ಷ್ಯ ತೋರಿರುವ ಫೋನ್‌ ಸಂಭಾಷಣೆ ಈಗ ವೈರಲ್ ಆಗಿದೆ.

ಪಟ್ಟಣ ಸಮೀಪದ ಆವತಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಂಬ್ರಹಳ್ಳಿ ಗ್ರಾಮದಲ್ಲಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ರಾತ್ರಿ ವೇಳೆ ಬೋರ್ ವೆಲ್ ಗಳಲ್ಲಿ ಕೇಬಲ್‌ ಗಳನ್ನು ಕಳ್ಳತನ್ನ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದಿರುವ ಘಟನೆ ಬುಧವಾರ ತಡೆ ರಾತ್ರಿ ನಡೆದಿದೆ.

ವಿಜಯಪುರ ಪಟ್ಟಣದ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ಎಂಬ್ರಹಳ್ಳಿ ಗ್ರಾಮದಲ್ಲಿಸುಮಾರು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ ರಾತ್ರಿ ವೇಳೆ ಬೋರ್ ವೆಲ್ ಗಳಲ್ಲಿ ಕೇಬಲ್‌ ಗಳ ಕಾಪರ್ ತೆಗೆಯುತ್ತಿದ್ದ ಕಳ್ಳನ ಹಿಡಿದು ರಾತ್ರಿ 11 ಗಂಟೆಗೆ ಪೋಲಿಸರಿಗೆ ಪೋನ್ ಮಾಡಿದ್ದಾರೆ.

ವಿಜಯಪುರ ಪೋಲಿಸ್‌ ರು ನಾವು ಬ್ಯೂಸಿ ಇದ್ದೀವಿ, ನೀವೇ ಕರೆದುಕೊಂಡು ಬನ್ನಿ ಎಂದು ನಿರ್ಲಕ್ಷದ ಮಾತುಗಳನ್ನು ಆಡಿ ರೈತರ ದೂರಿನ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಪೊಲೀಸರ ನಿರ್ಲಕ್ಷದ ಮಾತು ಆಡಿಯೋ ರೆಕಾರ್ಡ್ ಹಿರಿಯ ಅಧಿಕಾರಿಗಳಿಗೆ ತಲುಪಿದ ನಂತರ ಮದ್ಯರಾತ್ರಿ 1 ಗಂಟೆಗೆ ಗ್ರಾಮಕ್ಕೆ ಬಂದ 112 ವಾಹನ ಹಾಗೂ ವಿಶ್ವನಾಥಪುರ ಪೊಲಿಸರು, ನೀವು ವಿಜಯಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಎಂದು ಬಹಳ ಅಸಡ್ಡೆ ಇಂದ ರೈತರ ಬಳಿ ನಡೆದುಕೊಂಡಿದ್ದಾರೆ. ಆದರೆ ಅವರೂ ಸಹ ಕಳ್ಳನ ಕರೆದುಕೊಂಡು ಹೋಗುವ ಬದಲು ನಿವೇ ಬೈಕ್‌ ನಲ್ಲಿ ಕರೆದುಕೊಂಡು ಬನ್ನಿ ಏನು ಹೇಳಿ ಸ್ಥಳದಿಂದ ಹೋರಟು ಹೋಗಿದ್ದಾರೆ.

ಕಳ್ಳನನ್ನ ಹಿಡಿದಿದ್ದಲ್ಲದೆ, ಪೊಲೀಸ್ ಠಾಣೆಗೆ ಗ್ರಾಮಸ್ಥರೇ ಕರೆದುಕೊಂಡು ಹೋಗಬೇಕಾ? ರಾತ್ರಿ ವೇಳೆ ಗಸ್ತು ತಿರುಗುವ 112 ಪೊಲೀಸರೇ ಇದ್ಯಾಕೆ ನಿಮಗೆ ಈ ನಿರ್ಲಕ್ಷ, ಕಳ್ಳನ ಹಿಡಿದು ಜನರೇ ನಿಮಗೆ ಪೋನ್ ಮಾಡಿದರೆ ಯಾಕೀ ಅಸಡ್ಡೆ ಎಂದು ಪೊಲೀಸರ ನಿರ್ಲಕ್ಷಕ್ಕೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಜಯಪುರ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿದ್ದು ಪೊಲೀಸರು ಪ್ರಕರಣ ಭೇದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕಳ್ಳನ ಹಿಡಿದುಕೊಟ್ಟರು ಸಹ ಕಳ್ಳನನ್ನು ಕರೆದುಕೊಂಡು ಹೋಗಲು ಪೊಲೀಸರು ನಿರ್ಲಕ್ಷ್ಯ ತೋರಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳು ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.