ರಾಜ್ಯದಲ್ಲಿ ಕ್ಷೀರ ಕ್ರಾಂತಿಗೆ ಹೇರಳ ಅವಕಾಶ: ಪಾಟೀಲ


Team Udayavani, Nov 11, 2020, 9:03 PM IST

ರಾಜ್ಯದಲ್ಲಿ ಕ್ಷೀರ ಕ್ರಾಂತಿಗೆ ಹೇರಳ ಅವಕಾಶ: ಪಾಟೀಲ

ಮುದ್ದೇಬಿಹಾಳ: ಕರ್ನಾಟಕದಲ್ಲಿ ಗುಜರಾತ್‌ ಮಾದರಿಯ ಕ್ಷೀರಕ್ರಾಂತಿಗೆ ಅವಕಾಶಗಳು ಹೇರಳವಾಗಿವೆ. ಇವುಗಳ ಸದುಪಯೋಗ ಆಗಬೇಕು.  ಡಿಸಿಸಿ ಬ್ಯಾಂಕ್‌ ಸಮಗ್ರ ಕ್ಷೀರಕ್ರಾಂತಿಗೆ ಮೊದಲ ಆದ್ಯತೆ ನೀಡುತ್ತಿದೆ ಎಂದು ಬಸವನಬಾಗೇವಾಡಿ ಶಾಸಕ, ವಿಜಯಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದ್ದಾರೆ.

ಮಲಗಲದಿನ್ನಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ರೈತ ಈ ದೇಶದ ಬೆನ್ನೆಲುವು. ಕೃಷಿ ಚಟುವಟಿಕೆಗಳಿಗೆ ಸಹಕಾರಿ ರಂಗವು ಮೊದಲ ಆದ್ಯತೆ ನೀಡಿದೆ. ಕೃಷಿ ಸಂಬಂಧಿ ತ ಸಾಮಗ್ರಿಗಳಿಗೆ, ಉಪಕರಣಗಳಿಗೆ ಉತ್ತೇಜನ ನೀಡಲಾಗಿದೆ. ಹೈನುಗಾರಿಕೆಗೆ ರಿಯಾಯಿತಿ ಬಡ್ಡಿ ದರದಲ್ಲಿ ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಲಾಗಿದೆ. ಮಹಿಳಾ ಸಂಘಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುವಲ್ಲಿ ಸಹಕಾರಿ ಬ್ಯಾಂಕುಗಳು ಮುಂದಿವೆ ಎಂದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ನಾಲತವಾಡದ ಹಿರಿಯ ಬಿಜೆಪಿ ಧುರೀಣ ಎಂ.ಎಸ್‌. ಪಾಟೀಲ, ಮುತ್ತು ಅಂಗಡಿ ಅವರು ರೈತರು ಮತ್ತು ಸಹಕಾರ ಸಂಘಗಳಸಂಬಂಧಗಳ ಕುರಿತು ಹಾಗೂ ಬ್ಯಾಂಕ್‌ನಿಂದ ದೊರೆಯುವ ಸೌಲಭ್ಯಗಳ ಕುರಿತು ಮಾತನಾಡಿದರು. ದಿವ್ಯ ಸಾನ್ನಿಧ್ಯ ವಹಿಸಿದ್ದ ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಸ್ವಾಮೀಜಿ ಆಶೀರ್ವಚನ ನೀಡಿದರು.

ತಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ, ಪೃಥ್ವಿರಾಜ್‌ ನಾಡಗೌಡ, ಬಸವರಾಜ ಗುಳಬಾಳ, ಎಸ್‌. ಆರ್‌. ನಾಯಕ, ಆರ್‌.ಬಿ. ಪಾಟೀಲ, ನಿಂಗಪ್ಪಗೌಡ ಬಪ್ಪರಗಿ, ನಿಂಗಣ್ಣ ರಾಮೋಡಗಿ, ಎಚ್‌.ಎಚ್‌.ಕುರಬಗೌಡ್ರ, ಬಿ.ಎಸ್‌. ಸಾಸನೂರ, ಶಿವಕುಮಾರ ಸುಲ್ತಾನಪುರ, ಶಿವರಾಯ ಪ್ಯಾಟಿ, ವೀರೇಶ ಪ್ಯಾಟಿ, ಸಂಗಯ್ಯಸ್ವಾಮಿ ಹಿರೇಮಠ, ವೇದಿಕೆಯಲ್ಲಿದ್ದರು. ಬಿ.ಬಿ. ಭೋವಿ ಸ್ವಾಗತಿಸಿದರು. ರಾಜು ಹಾದಿಮನಿ ನಿರೂಪಿಸಿದರು. ಎಸ್‌.ಆರ್‌.ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.