ಮನುಷ್ಯನನ್ನು ಮೃಗವಾಗಿಸಿದೆ ಜಾತಿ

ಮನುಷ್ಯನನ್ನು ಮೃಗವನ್ನಾಗಿ ಮಾಡುತ್ತಿರುವುದು ವಿಷಾದಕ

Team Udayavani, Oct 12, 2021, 12:56 PM IST

8

ಹೂವಿನಹಿಪ್ಪರಗಿ: ಕವಿ ಕಾವ್ಯವೆನ್ನುವುದು ಮನುಷ್ಯ ಹುಟ್ಟಿನಿಂದಲೂ ಬಂದಿದೆ. ಜಾತಿ ಎನ್ನುವುದು ಮನುಷ್ಯನನ್ನು ಮೃಗವನ್ನಾಗಿ ಮಾಡುತ್ತಿರುವುದು ವಿಷಾದಕರ ಸಂಗತಿ. ಜಾತಿ, ಮೌಡ್ಯವನ್ನು ಹೊಡೆದೋಡಿಸಲು ಕೇಂದ್ರ ಸಾಹಿತ್ಯ ವೇದಿಕೆ ಹುಟ್ಟಿಕೊಂಡಿದೆ ಎಂದು ಬೆಂಗಳೂರಿನ ಖ್ಯಾತ ಸಾಹಿತಿ ಬಿ.ಟಿ. ಲಲಿತಾನಾಯಕ ಹೇಳಿದರು.

ಸ್ಥಳೀಯ ವಿಶ್ವಚೇತನ ಪ್ರೌಢ ಶಾಲಾ ಆವರಣದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬಸವನಬಾಗೇವಾಡಿ ತಾಲೂಕು ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಖೀಲ ಕರ್ನಾಟಕ ತೃತೀಯ ಕವಿ ಕಾವ್ಯ ಸಮ್ಮೇಳನ ಹಾಗೂ ಹೂವಿನಹಿಪ್ಪರಗಿ ವಲಯ ಘಟಕ ಉದ್ಘಾಟಿಸಿ ಮಾತನಾಡಿದರು.

ಯುದ್ಧವನ್ನು ಪ್ರೀತಿಸುವ ಜನರು ಇದ್ದಾರೆ, ಆದರೆ ಯುದ್ಧ ಮಾಡುವುದ್ದರಿಂದ ಅನೇಕ ಮುಗ್ಧ ಜನರು ಬಲಿಯಾಗುತ್ತಾರೆ ಇದು ಮಾನವೀಯತೆ ಅಲ್ಲ. ಅವುಗಳನ್ನು ದೂರು ಮಾಡುವ ಜನರು ಮುಂದೆ ಬಂದಾಗ ರಾಷ್ಟ್ರದ ಜನರು ಶಾಂತಪ್ರೀಯಾರಾಗಿ ಬದುಕಲು ಸಾಧ್ಯವೆಂದು ಹೇಳಿದರು.

ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಮಾತನಾಡಿ, ಸಾಹಿತಿಗಳಿಗೆ ಸಾಹಿತ್ಯ ಸಮ್ಮೇಳನಗಳು ಸ್ಪೂರ್ತಿದಾಯಕವಾಗಿದ್ದು ಸಾಹಿತ್ಯಗಳನ್ನು ಓದುವುದ್ದರಿಂದ ಕವಿಗಳ ಭಾವನೆಯನ್ನು ಅರಿತುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಇಂದಿನ ಯುವಸಮೂಹ ಮೊಬೈಲ್‌ನಲ್ಲಿ ತಲ್ಲಿನರಾಗದೆ ಪುಸ್ತಕಗಳನ್ನು ಓದಿ ಜ್ಞಾನ ಸಂಪಾದಿಸಿಕೊಂಡು ನಾಡಿನ ಹೆಸರು ತರಬೇಕು ಎಂದು ಹೇಳಿದರು.

ಇದನ್ನೂ ಓದಿ: ಆರ್ ಎಸ್ ಎಸ್ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್‌ ಧುರೀಣ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ), ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ನಿಕಟಪೂರ್ವ ಸಮ್ಮೇಳನ ಅಧ್ಯಕ್ಷ ಡಾ| ಎಂ.ಜಿ. ದೇಶಪಾಂಡೆ, ಸಮ್ಮೇಳನಾಧ್ಯಕ್ಷೆ ಡಾ| ವಸುಂಧರ ಭೂಪತಿ, ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ ಉಪ್ಪಾರ, ಡಾ| ಸುಪ್ರೀತಾ ಲಗಳಿ, ವೇದಿಕೆ ಉಪಾಧ್ಯಕ್ಷೆ ಶಾಲಿನಿ ರುದ್ರಮುನಿ ಸೇರಿದಂತೆ ಇತರರು ಮಾತನಾಡಿದರು.

ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕಸಾಪ ಮಾಜಿ ಗೌರವ ಕಾರ್ಯದರ್ಶಿ ಸಿ.ಕೆ. ರಾಮೇಗೌಡ, ಧಾರವಾಡದ ಸಾಹಿತಿ ಹೇಮಾ ಪಟ್ಟಣಶೆಟ್ಟಿ, ಸರಸ್ವತಿ ಚಿಮ್ಮಲಗಿ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಗುಂಡಾನವರ, ಗುತ್ತಿಗೆದಾರ ಶರಣು ಆಲೂರ, ಸುರೇಶ ಚಿಮ್ಮಲಗಿ, ವೇದಿಕೆ ಜಿಲ್ಲಾಧ್ಯಕ್ಷ ಮುರುಗೇಶ ಸಂಗಮ, ತಾಲೂಕಾಧ್ಯಕ್ಷ ಮಾಧವ ಗುಡಿ, ಗ್ರಾಪಂ ಸದಸ್ಯೆ ಅನಿತಾ ಬ್ಯಾಕೋಡ ಇದ್ದರು. ಶ್ರವಣ ರಾಜನಾಳ ಪ್ರಾರ್ಥಿಸಿದರು. ರಾಜ್ಯ ಕೋಶಾಧ್ಯಕ್ಷ ಎಚ್.ಎಸ್. ಬಸವರಾಜ, ಆರ್‌ಎಂಎಸ್‌ನ ಅಧ್ಯಾಪಕಿ ಸವಿತಾ ಹಡಲಗೇರಿ ನಿರೂಪಿಸಿದರು. ರಾಜ್ಯ ಸಂಚಾಲಕ ಜಿಲ್ಲಾ ಉಸ್ತುವಾರಿ ಮಲ್ಲಿಕಾರ್ಜುನ ರಾಜನಾಳ ಸ್ವಾಗತಿಸಿದರು. ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ ದೊಡಮನಿ ವಾರ್ಷಿಕ ವರದಿ ವಾಚಿಸಿದರು. ವೇದಿಕೆ ರಾಜ್ಯ ಸಂಚಾಲಕ ರಾಮಕೃಷ್ಣ ಶಿರೂರ ವಂದಿಸಿದರು.

ಕಾರ್ಯಕ್ರಮಕ್ಕೂ ಮುಂಚೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೇದಿಕೆಯಿಂದ ಭುವನೇಶ್ವರಿದೇವಿ ಬಸವಜನ್ಮ ಸ್ಮಾರಕ, ಸಮ್ಮೇಳನದ ಸ್ತಬ್ಧ ಚಿತ್ರಗಳ ಮೆರವಣಿಗೆ, ವಿದ್ಯಾರ್ಥಿಗಳಿಂದ ಕೋಲಾಟ, ಡೊಳ್ಳು ಕುಣಿತ, ಲಂಬಾಣಿ ನೃತ್ಯ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ನಂತರ ಕವಿಗೋಷ್ಠಿ, ಶಿಕ್ಷಕ ಭೂಷಣ ಪ್ರದಾನ ಸಮಾರಂಭ, ಶ್ರಾವಣ ಸಿರಿ ಕಾರ್ಯಕ್ರಮದ ಉಪಾನ್ಯಾಸಕರಿಗೆ ಗೌರವ ಸನ್ಮಾನ, ಸಾಹಿತ್ಯ ಕಂಕಣ ಪಾಕ್ಷಿಕ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆದವು

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.