ಹೆದ್ದಾರಿ ಟೆಂಡರ್ನಲ್ಲಿ ಕೇಂದ್ರ ಶೇ.25 ಕಮಿಷನ್
Team Udayavani, May 11, 2018, 6:45 AM IST
ವಿಜಯಪುರ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಟೆಂಡರ್ಗಳಲ್ಲಿ ಶೇ.25ರಷ್ಟು ಕಮಿಷನ್ ದಂಧೆ ನಡೆಸಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಕಮಿಷನ್ ಸರ್ಕಾರ ಎಂದು ಜರಿಯುವ ಮೊದಲು ತಮ್ಮ ಸರ್ಕಾರದ ಭ್ರಷ್ಟಾಚಾರದ ಕುರಿತು ಬಾಯಿ ಬಿಡಲಿ ಎಂದು ಸವಾಲು ಹಾಕಿದರು.
2023ರಲ್ಲಿ ನಾನೇ ಮುಖ್ಯಮಂತ್ರಿ,
ಮುಂದೆ ನಾನೇ ಪ್ರಧಾನಿ!
ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ 130ರಿಂದ 140 ಸೀಟುಗಳನ್ನು ಗೆಲ್ಲುವುದು ಖಚಿತ. ಸಿದ್ದರಾಮಯ್ಯ ಸರ್ಕಾರದ
ಜನಪರ ಯೋಜನೆಗಳ ಅನುಷ್ಠಾನವೇ ಇದಕ್ಕೆ ಕಾರಣ. ಹೀಗಾಗಿ,ಮತ್ತೂಮ್ಮೆ ಸಿದ್ದರಾಮಯ್ಯ ಸಿಎಂ ಆಗಲಿದ್ದು, 2023ರಲ್ಲಿ ನಾನು ಸಿಎಂ ಹುದ್ದೆ ಆಕಾಂಕ್ಷಿ, ಪ್ರಧಾನಿ ಆಗುವುದು ಕೂಡ ನನ್ನ ಕನಸು.
– ಎಂ.ಬಿ.ಪಾಟೀಲ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ