CM ಸ್ಥಾನದಿಂದ ಬಿಎಸ್ವೈ ಪದಚ್ಯುತಿ ಮಾಡಿದರೆ ಬಿಜೆಪಿ ತಕ್ಕ ಶಾಸ್ತಿ ಅನುಭವಿಸಲಿದೆ:ಮನಗೂಳಿಶ್ರೀ


Team Udayavani, Jul 21, 2021, 11:20 AM IST

CM ಸ್ಥಾನದಿಂದ ಬಿಎಸ್ವೈ ಪದಚ್ಯುತಿ ಮಾಡಿದರೆ ಬಿಜೆಪಿ ತಕ್ಕ ಶಾಸ್ತಿ ಅನುಭವಿಸಲಿದೆ:ಮನಗೂಳಿಶ್ರೀ

ವಿಜಯಪುರ: ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಯಡಿಯೂರಪ್ಪ ಪಾತ್ರ ಮಹತ್ವದ್ದಾಗಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ನೆಮ್ಮದಿ ಇಲ್ಲದಂತಹ ಸ್ಥಿತಿ ನಿರ್ಮಿಸಲಾಗುತ್ತಿದೆ. ಎರಡು ವರ್ಷ ಅಧಿಕಾರ ನಡೆಸಲು ಅವಕಾಶ ನೀಡಿ. ಒಂದೊಮ್ಮೆ ಸಿಎಂ ಸ್ಥಾನದಿಂದ ಪದಚ್ಯುತಿ ಮಾಡಿದಲ್ಲಿ ರಾಜ್ಯದಲ್ಲಿ ಬಿಜೆಪಿ ತಕ್ಕ ಶಿಕ್ಷೆ ಅನುಭವಿಸುತ್ತದೆ ಎಂದು ವಿಜಯಪುರ ಜಿಲ್ಲೆಯ ಮನಗೂಳಿ ಹಿರೇಮಠದ ಪಂಚಮಸಾಲಿ ಮಠಾಧೀಶ ಅಭಿನವ ಸಂಗನಬಸವ ಶ್ರೀಗಳು ಬಿಜೆಪಿ ಹೈಕಮಾಂಡ್ ಗೆ ಕಟ್ಟು ನಿಟ್ಟಿನ‌ ಸೂಚನೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿನ ಮಠಾಧೀಶರು ಮಾತ್ರವಲ್ಲ ದಕ್ಷಿಣ ಭಾರತದ ಮಠಾಧೀಶರ ಸಂಪೂರ್ಣ ಅಧಿಕಾರ‌ ಮುಗಿಸಲು ಅವಕಾಶ ಸಿಗಬೇಕು ಎಂಬ ಆಗ್ರಹವಿದೆ ಎಂದರು‌

ಯಡಿಯೂರಪ್ಪ ಅವರಿಗೆ ಸಿಕ್ಕಿರುವ ಜೀವಿತಾವಧಿ ಕೊನೆಯ ಅವಕಾಶ. ಅವರ ಪರಿಶ್ರಮದಿಂದಲೇ ಲಿಂಗಾಯತರ ಸಂಪೂರ್ಣ ಬೆಂಬಲದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂಬುದನ್ನು ಯಾರೂ ಮರೆಯಬಾರದು. ಎರಡು ವರ್ಷ ಅವಧಿ ಮುಗಿಸಲು ಬಿಜೆಪಿ ಹೈಕಮಾಂಡ್ ಅವಕಾಶ ನೀಡುವಂತೆ ಲಿಂಗಾಯತ ಸಮುದಾಯದ ಪರವಾಗಿ ಹಾಗೂ ಮಠಾಧೀಶರ ಪರವಾಗಿ ಸೂಚನೆ ನೀಡುತ್ತೇವೆ ಎಂದರು.

ಇದನ್ನೂ ಓದಿ:ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದ್ರೆ..: ಪಂಡಿತಾರಾಧ್ಯ ಶ್ರೀ

ಕೋವಿಡ್, ಪ್ರವಾಹದಂಥ ಸಂಕಷ್ಟ ಹಾಗೂ ಆರ್ಥಿಕ ದುಸ್ಥಿತಿಯ ಸಂದರ್ಭದಲ್ಲಿ ಉತ್ತಮ‌ ಆಡಳಿತ ನೀಡಿದ್ದಾರೆ. ಈ ಹಂತದಲ್ಲಿ ಜು.26 ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿತ್ತಾರೆ ಎಂಬ ಸುದ್ದಿ ಹರಡಿದೆ. ಇಂಥ ಸ್ಥಿತಿ ನಿರ್ಮಾಣವಾದರೆ ಲಿಂಗಾಯತ ಮಠಾಧೀಶರು ಸಮಾವೇಶ ಮಾಡಿ ಪ್ರತಿಭಟಿಸಲು ಮುಂದಾಗಲಿದ್ದಾರೆ ಎಂದರು.

ಸಿಎಂ ಬದಲಿಸಿದರೆ ಮಠಾಧೀಶರ ಒಕ್ಕೂಟದಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಿ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಿದ್ಧ ಎಂದರು.

ಲಿಂಗಾಯತರಲ್ಲಿ ರಾಜಕೀಯವಾಗಿ ಎರಡನೇ ಹಂತದ ನಾಯಕರಿದ್ದರೂ ಯಡಿಯೂರಪ್ಪ ಅವರಿಗೆ ಸಿಕ್ಕ ಅಧಿಕಾರದ ಅವಕಾಶ ಪೂರ್ಣಗೊಳ್ಳಲು ಅವಕಾಶ ನೀಡಬೇಕು ಎಂದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರುಗಳು ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದರೆ ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲಾರೆ ಎಂದರು.

ಸಿ.ಡಿ. ವಿಷಯದಲ್ಲಿ ನಿರಾಣಿ ವಿರುದ್ಧ ಯಾರೋ ಮಾಡುವ ಆಧಾರ ರಹಿತ ಆರೋಪದಲ್ಲಿ ಸರಿಯಲ್ಲ. ಈ ಬಗ್ಗೆ ನಿರಾಣಿ ಅವರೇ ಉತ್ತರ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.