ಸಾಮಾಜಿಕ ಕಾರ್ಯಕ್ಕೆ ಸಹಕರಿಸಿ


Team Udayavani, Feb 20, 2018, 12:30 PM IST

vij-3.jpg

ಮುದ್ದೇಬಿಹಾಳ: ಪಟ್ಟಣದಲ್ಲಿ ವೃದ್ಧಾಶ್ರಮ, ಅನಾಥಾಶ್ರಮ ಪ್ರಾರಂಭಿಸುವುದಕ್ಕೆ ಪುರಸಭೆ ಅಧೀನದಲ್ಲಿರುವ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ ಅಥವಾ ಸೂಕ್ತ ನಿವೇಶನ ಒದಗಿಸಿಕೊಟ್ಟು ಸಹಕಾರ ನೀಡಬೇಕು ಎಂದು ಕೋರಿ ಇಲ್ಲಿನ ಹೃದಯ ಫೌಂಡೇಶನ್‌ ಪದಾಧಿಕಾರಿಗಳು ಸದಸ್ಯರು ಸೋಮವಾರ ಪುರಸಭೆ ಮುಖ್ಯಾಧಿಕಾರಿ ಎಸ್‌.ಎಸ್‌. ಬಾಗಲಕೋಟೆಗೆ ಮನವಿ ಸಲ್ಲಿಸಿದರು.

ವೃದ್ಧಾಶ್ರಮ, ಅನಾಥಾಶ್ರಮ ಸ್ಥಾಪನೆಗೆ ಫೌಂಡೇಶನ್‌ ಸಕಲ ಸಿದ್ಧತೆ ಮಾಡಿಕೊಂಡಿದೆ. ಪಟ್ಟಣದ ಹಲವೆಡೆ ಇರುವ ವಸತಿ ವಿನ್ಯಾಸಗಳಲ್ಲಿ ಸಾರ್ವಜನಿಕ ಉದ್ದೇಶಕ್ಕೆ ನಿವೇಶನಗಳನ್ನು ಮೀಸಲಿರಿಸಲಾಗಿರುತ್ತದೆ. ಇಂಥ ಸ್ಥಳಗಳಲ್ಲಿ ಉದ್ಯಾನವನಕ್ಕೆ ಹೊಂದಿಕೊಂಡಿರುವ ಅಥವಾ ಪುರಸಭೆ ಮಾಲೀಕತ್ವದಲ್ಲಿರುವ ಖುಲ್ಲಾ ನಿವೇಶನ ಒದಗಿಸಿ ವೃದ್ಧರ, ಅನಾಥರ ರಕ್ಷಣೆ ಮತ್ತು ಸೇವೆಗೆ ಅವಕಾಶ ಒದಗಿಸಿಕೊಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಮುಂದಿನ ದಿನಗಳಲ್ಲಿ ರಕ್ತದಾನ, ನೇತ್ರದಾನ, ಆರೋಗ್ಯ ಉಚಿತ ತಪಾಸಣೆ ಶಿಬಿರ ಸಂಘಟಿಸಿ ಸಮಾಜಕ್ಕೆ ಉಪಯುಕ್ತವಾಗುವ ಯೋಜನೆಗಳನ್ನು ಫೌಂಡೇಶನ್‌ ಹಮ್ಮಿಕೊಂಡಿದೆ. 

ವೃದ್ಧಾಶ್ರಮ, ಅನಾಥಾಶ್ರಮ ಸ್ಥಾಪನೆಯ ಯೋಜನೆ ವಿನೂತನ ಮತ್ತು ಮಹತ್ವದ ಚಿಂತನೆಯಾಗಿದ್ದು ಇದರ ಸಾಕಾರಕ್ಕೆ ಸ್ಥಳಾವಕಾಶ ಅಗತ್ಯವಾಗಿದೆ. ಈಗಾಗಲೇ ಹೃದಯ ಫೌಂಡೇಶನ್‌ ಪಟ್ಟಣದಲ್ಲಿ ಸ್ವತ್ಛ ಭಾರತ ಚಟುವಟಿಕೆಯಲ್ಲಿ ಪಾಲ್ಗೊಂಡು ಹಲವೆಡೆ ಸ್ವತ್ಛತೆ ಕುರಿತು ಜಾಗೃತಿ ಮೂಡಿಸುವ, ಸರ್ಕಾರಿ ಕಚೇರಿಗಳಲ್ಲಿ
ಸ್ವತ್ಛತೆಯ ಅರಿವು ಮೂಡಿಸಲು ಭಿತ್ತಿಪತ್ರ ಅಳವಡಿಸುವ ಕಾರ್ಯ ಕೈಗೊಂಡು ಜನಮನ್ನಣೆ ಗಳಿಸಿದೆ ಎಂದು ಮನವಿ
ಮೂಲಕ ಗಮನ ಸೆಳೆಯಲಾಗಿದೆ.

ಫೌಂಡೇಶನ್‌ನ ಪ್ರಮುಖರಾದ ಅಶ್ವಿ‌ನಿ ಬಾಗೇವಾಡಿ, ಆಶಾ ಹುದ್ದಾರ, ಸಂಗಯ್ಯ ಹಿರೇಮಠ, ಸುದರ್ಶನ ಬಡಿಗೇರ, ಸಂತೋಷ ಕಂಬಾರ, ಪರಶುರಾಮ ಕಾತರಕಿ, ಚೇತನ್‌ ನಾಗರಳ್ಳಿ, ಸುರೇಶ ಎಂ., ಮಹೇಶ ಚಲವಾದಿ, ರವಿ ಓದಿ, ಜಮೀರ್‌ ನದಾಫ್‌, ವಿನೋದ ದೇವರಮನಿ, ಯಾಸೀನ್‌ ನದಾಫ್‌, ಸಂಗಮೇಶ ಹವಾಲ್ದಾರ್‌, ಮುರುಗೇಶ ಯಡವಣ್ಣವರ್‌, ಸುರೇಶ ದೊಡ್ಡೆಣ್ಣವರ್‌, ವಿಷ್ಣು ದಾಸರ, ಗುರುನಾಥ ಹತ್ತರಕಿಹಾಳ, ಸಂಗಮೇಶ ಚಲವಾದಿ ಇದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.