ಶೈಕ್ಷಣಿಕ ಚಟುವಟಿಕೆ ಬಲಪಡಿಸಲು ಸಮ್ಮೇಳನ ಪೂರಕ


Team Udayavani, Jan 18, 2019, 11:45 AM IST

vij-1.jpg

ಆಲಮಟ್ಟಿ: ಶಿಕ್ಷಣ ಸಾಹಿತ್ಯ ಸಮ್ಮೇಳನ ಶೈಕ್ಷಣಿಕ ಚಟುವಟಿಕೆ ಬಲಪಡಿಸಲು ಪೂರಕವಾಗಿದ್ದು, ಗುಣಾತ್ಮಕ ಕಲಿಕೆಗೆ ಹಾಗೂ ಬೋಧನೆಗೆ ಬೇಕಾದ ಸಿದ್ಧತೆಗೆ ವೇದಿಕೆಯಾಗಲಿದೆ ಎಂದು ಡಿಡಿಪಿಐ ಎಂ.ಎಂ. ಸಿಂಧೂರ ಹೇಳಿದರು.

ಪಟ್ಟಣದಲ್ಲಿರುವ ವಚನ ಪಿತಾಮಹ ರಾವಬಹಾದ್ದೂರ ಫ.ಗು.ಹಳಕಟ್ಟಿ ಪ್ರೌಢಶಾಲೆಯಲ್ಲಿ ಗುರುವಾರ ಆಲಮಟ್ಟಿಯಲ್ಲಿ ನಡೆಯಲಿರುವ ಧಾರವಾಡ ವಿಭಾಗ ಮಟ್ಟದ 6ನೇ ಶಿಕ್ಷಣ ಸಾಹಿತ್ಯ ಸಮ್ಮೇಳನದ ಎರಡನೇ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಧಾರವಾಡ ವಿಭಾಗದ ವಿವಿಧ ಕಡೆಗಳಿಂದ ಸಾವಿರಕ್ಕೂ ಹೆಚ್ಚು ಜನ ಶಿಕ್ಷಕ ಸಾಹಿತಿಗಳು, ರಾಜ್ಯಮಟ್ಟದ ಶಿಕ್ಷಣ ತಜ್ಞರು, ಅಧಿಕಾರಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಆಲಮಟ್ಟಿಯಲ್ಲಿ ಸಮ್ಮೇಳನ ನಡೆಯುವುದರಿಂದ ಆಲಮಟ್ಟಿ-ನಿಡಗುಂದಿ ಕ್ಲಸ್ಟರ್‌ ವ್ಯಾಪ್ತಿಯ ಶಾಲೆಗಳ ಸಂಘ, ಸಂಸ್ಥೆಗಳವರ ಸಹಯೋಗ ಅತ್ಯವಶ್ಯಕ. ಸಮ್ಮೇಳನದ ಯಶಸ್ವಿಗೆ ನೀವೆಲ್ಲರೂ ಕಾರಣಿಭೂತರಾಗಬೇಕು. ಆ ದಿಸೆಯಲ್ಲಿ ತಮಗೆ ವಹಿಸಿರುವ ಜವಾಬ್ದಾರಿ ನಿರ್ಲಕ್ಷಿಸದೆ ಅಚ್ಚುಕಟ್ಟುತನದಿಂದ ನಿರ್ವಹಿಸಿ ಆಸಕ್ತಿದಾಯಕ ಸಾಮರ್ಥ್ಯ ತೋರ್ಪಡಿಸಿ ಈ ಸಮ್ಮೇಳನ ಜಿಲ್ಲೆಯ ಹಾಗೂ ತಾಲೂಕಿನ ಪ್ರತಿಷ್ಠೆಯಾಗಿದೆ. ಈ ಕಾರ್ಯಕ್ರಮದ ಒಂದು ಭಾಗವಾಗಿ ಶ್ರಮಿಸಬೇಕೆಂದು ಹೇಳಿದರು.

ಸಮ್ಮೇಳನದ ಸಂಪೂರ್ಣ ರೂಪರೇಷ‌ಗಳ ಮಾಹಿತಿಯನ್ನು ಶಿಕ್ಷಣಾಧಿಕಾರಿ ಡಾ| ಅಶೋಕ ಲಿಮಕರ ವಿವರಿಸಿದರು. ಸ್ವಾಗತ, ಗೋಷ್ಠಿ, ಸ್ಮರಣ ಸಂಚಿಕೆ, ಆಹಾರ ಸಮಿತಿ, ನೋಂದಣಿ, ಶಿಷ್ಠಾಚಾರ, ವಸತಿ, ಸಾರಿಗೆ, ಪ್ರಚಾರ, ವೇದಿಕೆ ಸೇರಿದಂತೆ 11 ಸಮಿತಿಗಳನ್ನು ಇದೇ ಸಂದರ್ಭದಲ್ಲಿ ರಚಿಸಲಾಯಿತು. ಇಲ್ಲಿಯ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯಲ್ಲಿ ಪುರುಷ ಪ್ರತಿನಿಧಿಗಳ, ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಪ್ರತಿನಿಧಿಗಳ ವಸತಿ ವ್ಯವಸ್ಥೆಗೆ ನಿರ್ಧರಿಸಲಾಯಿತು.

ಎಸ್‌.ಪಿ. ಬೆಟಗೇರಿ, ಅಶೋಕ ಬಸಣ್ಣವರ, ಮಂಜುನಾಥ ಗುಳೇದಗುಡ್ಡ, ಬಿ.ಟಿ. ಗೌಡರ್‌, ಸುರೇಶ ಶೇಡಶ್ಯಾಳ, ಅರ್ಜುನ ಲಮಾಣಿ, ಜುಬೇರ ಕೆರೂರ, ಆರ್‌.ಎಸ್‌. ತುಂಗಳ, ಶಿವಾನಂದ ಮಂಗಾನವರ, ಎ.ಎಂ. ಹಳ್ಳೂರ, ಶರಣಪ್ಪ ಮಾದರ, ಎಸ್‌.ಬಿ. ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಶಿಕ್ಷಣ ಇಲಾಖೆಯ ಕೆಲ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಸಭೆಯಲ್ಲಿ ಆಲಮಟ್ಟಿ ಹಾಗೂ ನಿಡಗುಂದಿ ಕ್ಲಸ್ಟರ್‌ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು. ಜಿ.ಎಂ. ಕೊಟ್ಯಾಳ ಸ್ವಾಗತಿಸಿದರು. ಮಹೇಶ ಗಾಳಪ್ಪಗೋಳ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.