ಮೋದಿ ಹೇಳಿದ ಅಚ್ಚೇದಿನ್ ಎಂದರೆ ಬೆಲೆ ಏರಿಕೆ: ಎನ್.ಎಸ್. ಭೋಸರಾಜು


Team Udayavani, Jun 14, 2021, 2:24 PM IST

ಮೋದಿ ಹೇಳಿದ ಅಚ್ಚೇದಿನ್ ಎಂದರೆ ಬೆಲೆ ಏರಿಕೆ: ಎನ್.ಎಸ್. ಭೋಸರಾಜು

ವಿಜಯಪುರ: ಒಂದೂವರೆ ವರ್ಷದಲ್ಲಿ ದೇಶದ ಜನರು ಕೋವಿಡ್ ಸೋಂಕಿನಿಂದ ಸಾವು, ನೋವು, ಲಾಕ್ ಡೌನ್ ಕಾರಣದಿಂದ ಜನರು ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆ ಮೂಲಕ ದೇಶದಲ್ಲಿ ಬೆಲೆ ಏರಿಕೆ ಆಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವಿರೋಧಿಸಿ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಭೋಸರಾಜು ಟೀಕಿಸಿದರು.

ಸೋಮವಾರ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರು ಎರಡನೇ ಅಲೆಯ ಮುನ್ನೆಚ್ಚರಿಕೆ ನೀಡಿದರೂ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ನಿರ್ಲಕ್ಷ್ಯ ವಹಿಸಿತು. ದೀಪ ಹಚ್ವಿ, ಚಪ್ಪಾಳೆ ಬಡಿಯುವದರಿಂದ ಸೋಂಕು ಹೋಗಲಿದೆ ಎಂದು ಹೇಳಿದವರು ಇವರು ಟೀಕಾ ಪ್ರಹಾರ ನಡೆಸಿದರು.

ಸಂಸದೀಯ ಸಮಿತಿ, ತಜ್ಞರು ನೀಡಿದ ವರದಿಯನ್ನು ಕೇಂದ್ರ ನಿರ್ಲಕ್ಷ್ಯ ಕುಂಭಮೇಳ, ಚುನಾವಣೆ ನಡೆಸಿದರು. ಲಸಿಕೆ ಉತ್ಪಾದನೆಗೆ ಹೆಚ್ಚಿನ ಅವಕಾಶ ಇದ್ದರೂ ಹೆಚ್ಚಿನ ಮುತುವರ್ಜಿ ತೋರಲಿಲ್ಲ. ಪರಿಣಾಮ‌ ದೇಶದ ಜನರು ರೋಗದಿಂದ ತತ್ತರಿಸುವಂತೆ ಮಾಡಿದೆ. ರಾಜ್ಯದಲ್ಲಿ ಕೋವಿಡ್ ಅಗತ್ಯ ವೈದ್ಯಕೀಯ ಪರಿಕರ ಖರೀದಿಯಲ್ಲಿ ದೊಡ್ಡ ಮಟ್ಡದ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಪೆಟ್ರೋಲಿಯಂ ಹಾಗೂ ಅಡುಗೆ ಅನಿಲ ಬೆಲೆ ನಿಯಂತ್ರಣದಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ದೇಶಗಳಿಗಿಂತ ಭಾರತದಲ್ಲಿ ಇಂಧನ ಬೆಲೆ ಹೆಚ್ಚಾಗಿದೆ. ಅಧಿಕಾರಕ್ಕೆ ಬರುವ ಮುನ್ನ ಮೋದಿ ಅವರು ಹೇಳಿದ್ದ ಅಚ್ಚೆ ದಿನ್ ಎಂದರೆ ಇದೇ ಆಗಿದೆ. ಇದು ಸರ್ಕಾರದ ದುರ್ಬಲ ಆಡಳಿತದ ಪ್ರತೀಕ. ಇದರಿಂದಾಗಿ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಮನಕ್ಕೆ ಏರಿದೆ. ಪರಿಣಾಮ ಜನರು ಸಹಜ ಜೀವನ ನಡೆಸಲು ಪರದಾಟ ನಡೆಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಪ್ರತಿಭಟನೆ ಬಳಿಕ ಸರ್ಕಾರ ಉಚಿತ ಲಸಿಕೆ ನಿರ್ಧಾರ ಎನ್ನುತ್ತಿದೆ. ನರೇಗಾ ಯೋಜನೆ ಉದ್ಯೋಗ ದಿನಗಳ ಹೆಚ್ಚಳಕ್ಕೆ ಅಸಗ್ರಹಿಸಿದ್ದೇವೆ. ಯುಪಿಎ ಸರ್ಕಾರದ ಅವಧಿಯಲ್ಲಿ ಸಾಲ ಇಂದಿನ ದುಸ್ಥಿತಿಗೆ ಕಾರಣ ಎಂದು ದೇಶದ ಜನತೆಯ ದಾರಿ ತಪ್ಪಿಸುವ ಕೆಲಸ‌ ಮೋದಿ ಹಾಗೂ ಅವರ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆದಿದರು.

ಮೋದಿ ಸರ್ಕಾರದ ಅವಧಿಯ ಆರು ವರ್ಷದಲ್ಲಿ ಮಾಡಿದ ಸಾಧನೆ ಎಂದರೆ ಅಂಬಾನಿ, ಅದಾನಿ ಅವರಂಥ ಕಾರ್ಪೋರೆಟ್ ವ್ಯವಸ್ಥೆಯನ್ನು ಬಲವರ್ಧನೆ ಮಾಡಿದ್ದೇ ಮೋದಿ ಸರ್ಕಾರದ ಪ್ರಮುಖ ಸಾಧನೆ ಕುಟುಕಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.