30ರವರೆಗೆ ಕಂಟೇನ್ಮೆಂಟ್‌ ವಲಯ ಲಾಕ್‌ಡೌನ್‌


Team Udayavani, Jun 29, 2020, 9:19 AM IST

30ರವರೆಗೆ ಕಂಟೇನ್ಮೆಂಟ್‌ ವಲಯ ಲಾಕ್‌ಡೌನ್‌

ವಿಜಯಪುರ: ಕೇಂದ್ರ ಸರ್ಕಾರದ ಆದೇಶದಂತೆ ಮೇ 30 ರಂದು ಕಂಟೇನ್ಮೆಂಟ್‌ ವಲಯಗಳಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅವಧಿ ಜೂನ್‌ 30ಕ್ಕೆ ಕೊನೆಗೊಳ್ಳಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‌ಭಾಸ್ಕರ್‌ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಸರ್ಕಾರದ ಆದೇಶದಂತೆ ಕಂಟೇನ್ಮೆಂಟ್‌ ವಲಯ ಹೊರತುಪಡಿಸಿದ ಪ್ರದೇಶಗಳಲ್ಲಿ ಹಂತಹಂತವಾಗಿ ನಿಷೇಧಿತ ಚಟುವಟಿಕೆ ತೆರೆಯಲು ಲಾಕ್‌ಡೌನ್‌ ಸಡಿಲಿಕೆಗಾಗಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಾರಣ ರಾಜ್ಯ ಸರ್ಕಾರ 30-5-2020ರಲ್ಲಿ ಜಾರಿಗೊಳಿಸಿರುವ ಕಂಟೇನ್ಮೆಂಟ್‌ ವಲಯಗಳಲ್ಲಿನ ಲಾಕ್‌ಡೌನ್‌ ಅವಧಿ ಯನ್ನು 30-6-2020ರವರೆಗೆ ವಿಸ್ತರಿಸಲಾಗಿದೆ ಎಂದು ವಿವರಿಸಿದ್ದಾರೆ.

5-7-2020 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳು ಅಂದರೆ ದಿ.2-8-2020ರವರೆಗಿನ ಎಲ್ಲ ಭಾನುವಾರದ ದಿನಗಳಂದು ಪೂರ್ಣ ದಿನದ ಲಾಕ್‌ಡೌನ್‌ ಇರಲಿದೆ. ಆದರೆ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡ್‌ಗಳು ಮತ್ತು ಕಾರ್ಪೋರೇಷನ್‌ಗಳು ತುರ್ತು ಮತ್ತು ಅಗತ್ಯ ಸೇವೆಗಳನ್ನು ಒದಗಿಸುವಂತಹ ಇಲಾಖೆಗಳು, ಕಚೇರಿಗಳು, ಬೋರ್ಡ್ ಗಳು ಮತ್ತು ಕಾಪೋìರೇಶನ್‌ ಗಳನ್ನು ಹೊರತುಪಡಿಸಿ ಈಗಿರುವ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10ರಿಂದ ಎಲ್ಲ ಶನಿವಾರ ದಿನಗಳಂದು 8-8-2020ರವರೆಗೆ ಮುಚ್ಚಲ್ಪಡುತ್ತವೆ. ರಾಜ್ಯಾದ್ಯಂತ ನಿತ್ಯ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.