ಬುದ್ದ ವಿಹಾರದಲ್ಲಿ ಬೌದ್ದ ಧರ್ಮಕ್ಕೆ ಮತಾಂತರ
Team Udayavani, Dec 7, 2021, 4:15 PM IST
ವಿಜಯಪುರ: ಜಲನಗರ ಪ್ರದೇಶದಲ್ಲಿರುವ ಸಾರಿಪುತ್ರ ಬುದ್ಧ ವಿಹಾರದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣದ ಅಂಗವಾಗಿ ಸೋಮವಾರ ಹಲವರು ಬೌದ್ಧ ಧರ್ಮ ಸ್ವೀಕರಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಹಣ ದಿನವಾದ ಡಿ. 6ರಂದು ನಗರದಲ್ಲಿರುವ ಸಾರಿಪುತ್ರ ಬುದ್ಧ ವಿಹಾರದಲ್ಲಿ ಬೌದ್ಧ ಧರ್ಮ ಮತಾಂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಜಿತೇಂದ್ರ ಕಾಂಬಳೆ ಪ್ರತಿಜ್ಞೆ ಬೋಧಿಸಿದರು.
ಸಂಜು ಕಂಬಾಗಿ, ಸುಖದೇವ ಮೇಲಿನಕೇರಿ, ಚಂದ್ರು ಮೇಲಿನಕೇರಿ, ಶಂಕರ ಚಲವಾದಿ, ಸಂಗಪ್ಪ ಪಡಗಾರ, ಸುನಂದಾ ದೊಡಮನಿ, ಸಂಗು ಕಿರಸೂರ, ಮಲ್ಲು ಮಡ್ಡಿಮನಿ, ಭೀಮು ಉತ್ನಾಳ ಸೋಮನಾಥ ರಣದೇವಿ, ಯಲ್ಲಪ್ಪ ಕಾಂಬಳೆ, ಹುಚ್ಚಪ್ಪ ಲೋಕೂರ, ಮುರುಗೇಶ ದೊಡ್ಡಣ್ಣವರ, ಮಹಾಂತೇಶ ರಾಠೊಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ