ಕೊರೊನಾ ಸಂಕಷ್ಟ; ನೆರವಿನ ಮಹಾಪೂರ


Team Udayavani, Jun 5, 2021, 9:25 PM IST

dfgfdsa

ಸಿಂದಗಿ: ಕೊರೊನಾ 2ನೇ ಹಂತದಲ್ಲಿ ಕಾರ್ಮಿಕರು, ರೈತರು, ಬಡ ಜನತೆ ಸೇರಿದಂತೆ ಆಟೋ ಚಾಲಕರಿಗೆ ದುಡಿಮೆಯಿಲ್ಲದೇ ಜೀವನ ಸಾಗಿಸುವುದು ಕಷ್ಟಕರವಾಗಿದೆ. ಹೀಗಾಗಿ ಪಟ್ಟಣದ ಆಟೋ ಚಾಲಕರ ಕಷ್ಟಕರ ಜೀವನ ಕಂಡು ಅವರಿಗೆ ಉಚಿತ ಆಹಾರ ಧಾನ್ಯಗಳ ಕಿಟ್‌ ವಿತರಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಮನಗೂಳಿ ಸ್ವಗೃಹದ ಎದುರು ಪಟ್ಟಣದ ಆಟೋ ಚಾಲಕರಿಗೆ ಉಚಿತ ಆಹಾರ ಧಾನ್ಯಗಳ ಕಿಟ್‌ ವಿತರಿಸಿ ಅವರು ಮಾತನಾಡಿದರು. ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಕರ್ಫ್ಯೂ ಜಾರಿ ಮಾಡಿದೆ. ಬೆಳಗ್ಗೆ10 ರಿಂದ ಅವಶ್ಯಕ ಚಟುವಟಿಕೆ ಬಿಟ್ಟು ಯಾವುದೇ ವ್ಯವಹಾರ-ವ್ಯಾಪಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಆಟೋಗಳಿಗೆ ಬಾಡಿಗೆ ಸಿಗುವುದಿಲ್ಲ. ಹೀಗಾಗಿ ಜೀವನ ನಿರ್ವಹಣೆ ಆಟೋ ಚಾಲಕರಿಗೆ ಕಷ್ಟವಾಗಿದೆ.

ಇದನ್ನರಿತು ಉಚಿತ ಆಹಾರ ಧಾನ್ಯಗಳ ಕಿಟ್‌ ವಿತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಪುರಸಭೆ ಅಧ್ಯಕ್ಷ ಡಾ| ಶಾಂತವೀರ ಮನಗೂಳಿ ಮಾತನಾಡಿ, ಕೊರೊನಾ 2ನೇ ಹಂತ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬಡಜನತೆ, ನಿರ್ಗತಿಕರು, ಕಾರ್ಮಿಕರು, ರೈತರು ಹೀಗೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸಹಾಯ ಮಾಡಲಾಗುತ್ತಿದೆ. ಸಮಾಜ ಸೇವೆ ಮಾಡುವುದು, ಕಷ್ಟದಲ್ಲಿರುವರಿಗೆ ಸಹಾಯ ಮಾಡುವುದು ನಮ್ಮ ತಂದೆ ಶಾಸಕ ದಿ. ಎಂ.ಸಿ. ಮನಗೂಳಿ ಅವರಿಂದ ಬಂದ ಬಳುವಳಿ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯುತ್ತಿದ್ದೇವೆ.

ಆದ್ದರಿಂದ ನಾನು ಮತ್ತು ಪತ್ನಿ ಡಾ| ಸಂಧ್ಯಾ ಸೋಂಕಿತರ ಸೇವೆ ಮಾಡುತ್ತಿದೇವೆ. ಆಸ್ಪತ್ರೆಯನ್ನೇ ಕೋವಿಡ್‌ ಆಸ್ಪತ್ರೆಯನ್ನಾಗಿಸಿದ್ದೇವೆ ಎಂದರು. ನಂತರ ಪಟ್ಟಣದ ಆಟೋ ಚಾಲಕರಿಗೆ ಉಚಿತ ಆಹಾರ ಧಾನ್ಯಗಳ ಕಿಟ್‌ ವಿತರಿಸಲಾಯಿತು. ಈ ವೇಳೆ ಪುರಸಭೆ ಉಪಾಧ್ಯಕ್ಷ ಹಾಸಿಂರ ಆಳಂದ, ಸದಸ್ಯರಾದ ಬಸವರಾಜ ಯರನಾಳ, ಪ್ರತಿಭಾ ಕಲ್ಲೂರ, ಪಾರ್ವತಿ ದುರ್ಗಿ, ಮಹಾದೇವಿ ನಾಯೊRàಡಿ, ಶಾಂತುಗೌಡ ಬಿರಾದಾರ, ಶರಣಪ್ಪ ವಾರದ, ಯೋಗಪ್ಪಗೌಡ ಪಾಟೀಲ, ಇರ್ಫಾನ್‌ ಆಳಂದ್‌, ಮಾಜಿ ಸದಸ್ಯ ಇಕ್ಬಾಲ ತಲಕಾರಿ, ಮಂಜುನಾಥ ಬಿಜಾಪುರ, ಜಿಲಾನಿ ನಾಟಿಕಾರ್‌, ಭೀಮನಗೌಡ ಬಿರಾದಾರ, ಪರಶುರಾಮ್‌ ಕಾಂಬಳೆ, ಇಮಾಮುದ್ದೀನ್‌ ಚಾಂದಕವಟೆ, ಅಶೋಕ ಯಡ್ರಾಮಿ, ಮಂಜುನಾಥ ಬಿರಾದಾರ, ಸೀನು ದುರ್ಗಿ, ಅಂಬು ತಿವಾರಿ, ರಾಜು ಯಡ್ರಾಮಿ, ಆಟೋ ಸಂಘದ ಅಧ್ಯಕ್ಷರಾದ ಅಯೂಬ್‌ ಪಡೆಕನೂರ್‌, ಜಬ್ಟಾರ್‌ ಮರ್ತುರ ಇದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.