ಮುದ್ದೇಬಿಹಾಳ ಕಸ್ತೂರಬಾ ವಸತಿ ಶಾಲೆಯ 11 ಮಕ್ಕಳಿಗೆ ಕೋವಿಡ್ ಪಾಸಿಟಿವ್


Team Udayavani, Jan 15, 2022, 12:09 PM IST

ಮುದ್ದೇಬಿಹಾಳ ಕಸ್ತೂರಬಾ ವಸತಿ ಶಾಲೆಯ 11 ಮಕ್ಕಳಿಗೆ ಕೋವಿಡ್ ಪಾಸಿಟಿವ್

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದ ಹೊರವಲಯದಲ್ಲಿರುವ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ 100 ವಿದ್ಯಾರ್ಥಿನಿಯರ ಪೈಕಿ 11 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಆದರೆ ಈ ವಿದ್ಯಾರ್ಥಿನಿಯರಿಗೆ ರೋಗ ಲಕ್ಷಣಗಳು ಇಲ್ಲದಿರುವುದು ಅಚ್ಚರಿ ಮೂಡಿಸಿದೆ. ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿನಿಯರ ಆರ್ಟಿಪಿಸಿಆರ್ ತಪಾಸಣೆಯಲ್ಲಿ ಪಾಸಿಟಿವ್ ಬಂದಿಲ್ಲ. ಇವರಿಗೆ ಆರೋಗ್ಯ ಇಲಾಖೆಯಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಹಾಸ್ಟೇಲಿನ ಒಂದು ಭಾಗದಲ್ಲಿ 80, ಇನ್ನೊಂದು ಭಾಗದಲ್ಲಿ 20 ವಿದ್ಯಾರ್ಥಿನಿಯರು ವಾಸವಿದ್ದಾರೆ. ಇವರಲ್ಲಿ 20 ವಿದ್ಯಾರ್ಥಿನಿಯರುಗ ವಾಸವಿರುವ ಭಾಗದಲ್ಲಿ ಯಾವುದೆ ತೊಂದರೆ ಕಾಣಿಸಿಕೊಂಡಿಲ್ಲ. 80 ವಿದ್ಯಾರ್ಥಿನಿಯರು ವಾಸವಿರುವೆಡೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ.

ಪಾಸಿಟಿವ್ ಕಂಡುಬಂದ ವಿದ್ಯಾರ್ಥಿನಿಯರನ್ನು ಇತರೆ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಿದ್ದು ಅವರನ್ನು ಮನೆಗಳಿಗೆ ಕಳಿಸಿ ಹೋಮ್ ಐಸೋಲೇಶನ್ನಿಗೆ ಕ್ರಮ ಕೈಕೊಳ್ಳಲು ಸಿದ್ದತೆ ನಡೆದಿವೆ. ಏತನ್ಮದ್ಯೆ ತಾಲುಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ ಅವರು ವಸತಿನಿಲಯಕ್ಕೆ ಭೇಟಿ ನೀಡಿ ಚಿಕಿತ್ಸೆ ಮತ್ತು ಮುಂಜಾಗರೂಕತೆಗೆ ಕ್ರಮ ಕೈಕೊಂಡಿದ್ದಾರೆ. ವಿದ್ಯಾರ್ತಿನಿಯರಿಗೆ ಬಿಸಿಯಾದ ಆಹಾರ, ಬಿಸಿ ನೀರು, ಶುದ್ಧ ನೀರು ಸೇರಿ ಹಲವು ಆರೋಗ್ಯಕ್ಕೆ ಪೂರಕ ಸೌಲಭ್ಯ ಒದಗಿಸಲು ವಸತಿನಿಲಯದ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ.

ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಸ್ಥಳದಲ್ಲಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.