ಸಾಲ ಮನ್ನಾ ಬದಲು ಉದ್ಯೋಗ ಸೃಷ್ಟಿಸಿ


Team Udayavani, Sep 16, 2018, 2:33 PM IST

vij.jpg

ಸಿಂದಗಿ: ಸರಕಾರಗಳು ವಿನಾಕಾರಣ ಸಾಲ ಮನ್ನಾ ರೂಪದಲ್ಲಿ ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ. ಇದರ ಬದಲು ಉದ್ಯೋಗ ಸೃಷ್ಟಿಸಿದರೆ ಸರಕಾರಕ್ಕೆ ಕೈಯೊಡ್ಡುವ ಪರಿಸ್ಥಿತಿ ತಪ್ಪುತ್ತದೆ ಎಂದು ಅರ್ಬನ್‌ ಬ್ಯಾಂಕ್‌ ಆಡಳಿತ ಮಂಡಳಿ ನಿರ್ದೇಶಕ ಮಹಾದೇವಪ್ಪ ಸಿಂದಗಿ ಹೇಳಿದರು.

ಹಡಪದ ಅಪ್ಪಣ್ಣ ವಿವಿಧೋದ್ದೇಶಗಳ ಸಹಕಾರಿ ಸಂಘದ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಹಕರು ಬ್ಯಾಂಕ್‌ ಗಳಿಂದ ತೆಗೆದುಕೊಳ್ಳುವ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಿದ್ದಲ್ಲಿ ಬ್ಯಾಂಕ್‌ಗಳು ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದರು. 

ಬ್ಯಾಂಕ್‌ ಅಧ್ಯಕ್ಷ ಶಿವಾನಂದ ಹಡಪದ ಅಧ್ಯಕ್ಷತೆವಹಿಸಿ ಮಾತನಾಡಿ, ಈ ಬ್ಯಾಂಕ್‌ ಪ್ರಾರಂಭದಲ್ಲಿ ಕೆಲವೇ ಸದಸ್ಯರನ್ನು ಹೊಂದಿ ಇಲ್ಲಿಯವರೆಗೆ 3.55 ಕೋಟಿ ರೂ. ಬಂಡವಾಳದೊಂದಿಗೆ 1320 ಸದಸ್ಯರಿಗೆ ಸೇವೆ ಸಲ್ಲಿಸುತ್ತಿದೆ. ಸರ್ವರ ಸಹಕಾರದಿಂದ ಈ ವರ್ಷ 15.46 ಲಕ್ಷ ರೂ. ನಿವ್ವಳ ಲಾಭ ಪಡೆಯುವುದರೊಂದಿಗೆ ಉತ್ತಮ ಸೇವೆ ಸಲ್ಲಿಸಿ
ಜನ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. 

ಬ್ಯಾಂಕಿನಲ್ಲಿ ಸದಸ್ಯತ್ವ ಹೊಂದಿದ ವ್ಯಕ್ತಿ ಯಾವುದೇ ಸಂದರ್ಭದಲ್ಲಿ ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತ ಕುಟುಂಬಕ್ಕೆ 1ಲಕ್ಷ ರೂ, ಸಾಮಾನ್ಯವಾಗಿ ಮೃತರಾದರೆ ಆ ಕುಟುಂಬಕ್ಕೆ 5 ಸಾವಿರ ರೂ. ಸಹಾಯಧನ ನೀಡುತ್ತದೆ.
ಈ ವರ್ಷದಿಂದ ಸದಸ್ಯತ್ವ ಹೊಂದಿವರ ಮಕ್ಕಳು ಮೆಟ್ರಿಕ್‌ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡುವ ಯೋಜನೆ ಹೊಂದಲಾಗಿದೆ ಎಂದರು.

ಬ್ಯಾಂಕ್‌ ಉಪಾಧ್ಯಕ್ಷ ಶ್ರೀಶೈಲ ಹಡಪದ, ಆಡಳಿತ ಮಂಡಳಿ ಸದಸ್ಯರಾದ ವೆಂಕಟೇಶ ಶಿಂಧೆ, ಪರಶುರಾಮ ಕಾಶೆ, ಮಂಜುನಾಥ ಹಡಪದ, ಚಿದಾನಂದ ಹಡಪದ, ರಮೇಶ ಸಿಂದಗಿ, ದೇವಕ್ಕಿ ದೇವೂರ, ಸುನೀತಾ ಹಡಪದ, ಶಿವಶರಣ ಸಿಂದಗಿ, ರಾಜು ಕುಮಸಗಿ, ತಾಲೂಕು ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಮಹಾಂತೇಶ ಮೂಲಿಮನಿ, ಪುರಸಭೆ ಸದಸ್ಯ ಚಂದ್ರಶೇಖರ ಅಮಲಿಹಾಳ, ರೇವಣಸಿದ್ದ ಬಮ್ಮನಜೋಗಿ, ಚಂದ್ರಕಾಂತ ಗೊರಗುಂಡಗಿ, ಬಸವರಾಜ ದೇವರಹಿಪ್ಪರಗಿ, ಮಡಿವಾಳ ವಂದಾಲ, ಗುರುಪಾದ ಹಂದಿಗನೂರ, ಬಾಬು ನಾವಿ, ಗುರುಲಿಂಗಪ್ಪ ಹಡಪದ, ಅಂಬಣ್ಣ ಹಿಕ್ಕನಗುತ್ತಿ, ಪರಮಣ್ಣ ಚಾಂದಕವಠೆ ಇತರರು ಇದ್ದರು. ವ್ಯವಸ್ಥಾಪಕ ಎಂ.ಎಂ. ಹಡಪದ ಸ್ವಾಗತಿಸಿ, ನಿರೂಪಿಸಿದರು. ರಾಜು ನಾವಿ ವಂದಿಸಿದರು. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.