ಬ್ಯಾಂಕ್‌ ಬೆಳವಣಿಗೆಗೆ ಗ್ರಾಹಕ-ಸಿಬ್ಬಂದಿ ಸಹಕಾರ ಅಗತ್ಯ: ನಾಗಠಾಣ


Team Udayavani, Dec 28, 2020, 4:39 PM IST

ಬ್ಯಾಂಕ್‌ ಬೆಳವಣಿಗೆಗೆ ಗ್ರಾಹಕ-ಸಿಬ್ಬಂದಿ ಸಹಕಾರ ಅಗತ್ಯ: ನಾಗಠಾಣ

ನಿಡಗುಂದಿ: ಗ್ರಾಹಕ, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಸಹಕಾರದಿಂದ ನಡೆದರೆಬ್ಯಾಂಕುಗಳು ಆರ್ಥಿಕವಾಗಿ ಸಬಲವಾಗಲು ಸಾಧ್ಯವಾಗುತ್ತವೆ ಎಂದು ಸ್ವಾಮಿ ವಿವೇಕಾನಂದ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸಿದ್ದಣ್ಣ ನಾಗಠಾಣ ಹೇಳಿದರು.

ಪಟ್ಟಣದ ಜಿವಿವಿಎಸ್‌ ಕಾಲೇಜು ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದಬ್ಯಾಂಕ್‌ನ 25ನೇ ವರ್ಷದ ಸರ್ವಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.

ಸಹಕಾರ ಸಂಸ್ಥೆಗಳು ಕಟ್ಟುವುದು ಸುಲಭ. ಆದರೆ, ಕಟ್ಟಿದ ಸಂಸ್ಥೆಗಳನ್ನು ಪ್ರಗತಿ ಪಥದತ್ತ ನಡೆಸುವುದು ಸವಾಲಿನ ಕೆಲಸವಾಗಿರುತ್ತದೆ. ಎಲ್ಲ ಸವಾಲುಗಳನ್ನುಮೆಟ್ಟಿ ಕಳೆದ 25 ವರ್ಷದಿಂದ ಸ್ವಾಮಿ ವಿವೇಕಾನಂದ ಸಹಕಾರಿ ಬ್ಯಾಂಕ್‌ ಪ್ರಗತಿಯ ಹಾದಿಯಲ್ಲಿ ನಡೆಯುತ್ತಿದೆ. ಆರ್‌ಬಿಐ ನಿರ್ದೇಶನದ ಹಾದಿಯ ಜತೆಗೆ ಗ್ರಾಹಕರ ಹಿತಕಾಯುವಲ್ಲಿ ಬ್ಯಾಂಕು ಮುಂಚೂಣಿಯಲ್ಲಿ ಸಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದೆರಡುವರ್ಷದಿಂದ ವಿಡಿಸಿಸಿ ಬ್ಯಾಂಕ್‌ನಿಂದ ಉತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ ಪಡೆದು ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಸಹಕಾರ ಸಂಸ್ಥೆಗಳ ಪ್ರಗತಿಯ ಹಾದಿನಿಂತ ನೀರಾಗಬಾರದು. ಗ್ರಾಹಕರ ಆರ್ಥಿಕ ಸಮಸ್ಯೆಗಳಿಗೆ ನಿರಂತರ ಶ್ರಮಿಸುತ್ತ ಬ್ಯಾಂಕ್‌ನ್ನು ಎತ್ತರಕ್ಕೆ ಕೊಂಡೋಯ್ಯಬೇಕು. ಸಂಸ್ಥೆಯಆಡಳಿತ ಮಂಡಳಿ ಸಿಬ್ಬಂದಿ ಸಮಚಿತ್ತದಿಂದಗ್ರಾಹಕರ ಸಮಸ್ಯೆಯನ್ನು ಅರಿತು ಕಾರ್ಯಮಾಡಬೇಕು. ಸಿಬ್ಬಂದಿ ಹಾಗೂ ಗ್ರಾಹಕರು ಪರಸ್ಪರ ವಿಸ್ವಾಸದಿಂದ ನಡೆದುಕೊಂಡುಬ್ಯಾಂಕ್‌ನ್ನು ಲಾಭದತ್ತ ಸಾಗಿಸಬೇಕು ಎಂದರು.

ಸ್ವಾಮಿ ವಿವೇಕಾನಂದ ಬ್ಯಾಂಕ್‌ ವ್ಯವಸ್ಥಾಪಕ ರವೀಂದ್ರ ಕ್ಯಾದಿಗ್ಗೇರಿ ಮಾತನಾಡಿ, ಕಳೆದ 25ವರ್ಷದಿಂದ ನಡೆದಕೊಂಡು ಬಂದಿರುವಸಂಸ್ಥೆ, ಹಲವಾರು ಏಳು ಬಿಳುಗಳನ್ನು ಕಂಡುಸಾಧನೆಯ ಹಾದಿಯಲ್ಲಿ ಸಾಗುತ್ತಿದೆ. 1 ಕೋಟಿ ಅಧಿಕ ಷೇರು ಬಂಡವಾಳ ಹೊಂದಿದ್ದು 22 ಕೋಟಿಗೂ ಹೆಚ್ಚು ಠೇವುಗಳನ್ನು ಹೊಂದಲಾಗಿದೆ. 26 ಕೋಟಿಗೂ ಅಧಿಕದುಡಿಯುವ ಬಂಡವಾಳ ಹೊಂದಿ 14 ಕೋಟಿಗೂ ಅಧಿಕ ಸಾಲ ವಿತರಿಸಿ 13.49 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಬ್ಯಾಂಕಿನ ಪ್ರಗತಿಗೆ ಆಡಳಿತ ಮಂಡಳಿ ಸಹಕಾರಸಿಬ್ಬಂದಿ ಕಾರ್ಯನಿಷ್ಠೆ ಹಾಗೂ ಗ್ರಾಹಕರ ವಿಶ್ವಾಸ ವ್ಯವಹಾರದಿಂದ ಬ್ಯಾಂಕ್‌ ಮುನ್ನಡೆಸಾಗುತ್ತಿದೆ. ಬ್ಯಾಂಕ್‌ ಕಾರ್ಯ ಮನಗಂಡು ಎರಡು ವರ್ಷದಿಂದ ವಿಡಿಸಿಸಿ ಬ್ಯಾಂಕ್‌ ಉತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.

ಸ್ವಾಮಿ ವಿವೇಕಾನಂದ ಬ್ಯಾಂಕ್‌ ಉಪಾಧ್ಯಕ್ಷ ಬಸವರಾಜ ಮುಚ್ಚಂಡಿ, ವೃತ್ತಿಪರ ನಿರ್ದೇಶಕ ಎಂ.ಎನ್‌. ತಪಶೆಟ್ಟಿ,ನಿರ್ದೇಶಕರಾದ ಸಂಗಣ್ಣ ಕುಮಟಗಿ, ಎಂ.ಕೆ.ಚನ್ನಿಗಾವಿ, ಎಸ್‌.ಎಸ್‌. ಹುಕುಮನಾಳ, ಜಿ.ಆರ್‌. ಯಂಡಿಗೇರಿ, ಆರ್‌.ಬಿ. ಪೂಜಾರಿ,ವಿ.ಡಿ. ವಿಭೂತಿ ಬ್ಯಾಂಕ್‌ ಸಿಬ್ಬಂದಿಗಳಾದಎ.ಎಂ. ಕುಮಟಗಿ, ಎ.ವೈ. ಸಕ್ರಿ, ಎಸ್‌.ಬಿ.ಸಿರಾಳಶೆಟ್ಟಿ, ಬಸವರಾಜ ಕಿಣಗಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

2-vijayapura

Family Issues: ಕೌಟುಂಬಿಕ ಕಲಹ ಪತ್ನಿ, ಪತ್ನಿಯ ತಾಯಿ ಹತ್ಯೆ: ಪೊಲೀಸ್ ಠಾಣೆಗೆ ಶರಣಾದ ಆರೋಪಿ

1-sdas

Vijayapura: ಕೊಲ್ಹಾರ ಪಟ್ಟಣದ ಮಹಿಳೆ ಮೂವರು ಮಕ್ಕಳೊಂದಿಗೆ ನಾಪತ್ತೆ

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.