ಡಿ ದರ್ಜೆ ನೌಕರರ ಪ್ರತಿಭಟನೆ


Team Udayavani, Feb 27, 2018, 3:05 PM IST

vij-1.jpg

ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರ ಸಂಘದ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ ಎಚ್‌.ಎಂ. ತಾಳಿಕೋಟಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಹುಲಗಪ್ಪ ಚಲವಾದಿ ಮಾತನಾಡಿ, ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ವಸತಿ ಶಾಲಾ, ಕಾಲೇಜುಗಳಲ್ಲಿ ದುಡಿಯುತ್ತಿರುವ ಡಿ ವರ್ಗದ ಹೊರಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸ ಬೇಕು. ಸೇವಾಭದ್ರತೆ, ಸಮ ಕೆಲಸಕ್ಕೆ ಸಮಾನ ವೇತನ, ಇಲಾಖೆಯಿಂದ ವೇತನ ಪಾವತಿ ಮತ್ತು ಕಾರ್ಮಿಕ ಕಾನೂನು ಜಾರಿಗೆ ತರದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ತಾಲೂಕಾಧ್ಯಕ್ಷ ಲಕ್ಷ್ಮಣ ಮಸಳಿ ಮಾತನಾಡಿ, ಹೊರಗುತ್ತಿಗೆ ನೌಕರರಿಗೆ ಅನ್ವಯವಾಗುವ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಕಾಯ್ದೆ, ಇಪಿಎಫ್‌, ಇಎಸ್‌ಐ, ಮೊದಲಾದ ಕಾರ್ಮಿಕ ಕಾನೂನುಗಳನ್ನು ಅನ್ವಯಿಸಿ ಜಾರಿ ಮಾಡಬೇಕು. ಕನಿಷ್ಠ ವೇತನ ಪರಿಷ್ಕರಣೆಯಾದಾಗ ಹಾಗೂ ಪ್ರತಿ ವರ್ಷ ಏಪ್ರೀಲ್‌ ತಿಂಗಳಲ್ಲಿ ತುಟ್ಟಿ ಭತ್ಯೆ ಪರಿಷ್ಕರಣೆಯಾದಾಗ ನೌಕರರಿಗೆ ಸಂದಾಯ ಮಾಡದೇ ಬಾಕಿ ಇರುವ ವ್ಯತ್ಯಾಸದ ಹಣ ಪಾವತಿ ಮಾಡಬೇಕೆಂದು ಆಗ್ರಹಿಸಿದರು.

ತಾಲೂಕು ಉಪಾಧ್ಯಕ್ಷರಾದ ನೂರಜಾನ ಯಲಗಾರ, ಕಮಲಾಕ್ಷಿ ದೊಡಮನಿ, ವೈಶಾಲಿ ಸಮಗೊಂಡ, ಕಲಾವತಿ ಬಿಸನಾಳ, ಚಂದ್ರಕಾಂತ ನಡುವಿನಕೇರಿ, ಚಂದ್ರು ಚಟ್ನಳ್ಳಿ, ಪ್ರದಾನಿ ಮಾದರ, ರಮಾಬಾಯಿ ರಜಪೂತ, ಲಕ್ಷ್ಮಿಪುತ್ರ ಕುರಮಲ್‌,ಲಲಿತಾ ಬೀರನಳ್ಳಿ ಸೇರಿದಂತೆ ನೂರಾರು ಡಿ ವರ್ಗದ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.