ಕೃಷಿಗೆ ಸ್ವಾಭಿಮಾನ ತಂದು ಕೊಡಲು ಹಲೋ ಬದಲಾಗಿ ಜೈ ಕಿಸಾನ್ ಹೇಳಿ: ಡಿಸಿಎಂ ಸವದಿ


Team Udayavani, Jan 4, 2020, 3:57 PM IST

krishi

ವಿಜಯಪುರ: ನಿರ್ಲಕ್ಷಿತ ಕೃಷಿ ಕ್ಷೇತ್ರಕ್ಕೆ ಸ್ವಾಭಿಮಾನ ತಂದು ಕೊಡಲು ಮೊಬೈಲ್ ಕರೆಯ ವೇಳೆ ಹಲೋ ಎನ್ನುವ ಬದಲು ಜೈಕಿಸಾನ್ ಅಥವಾ ಜೈ ಜವಾನ್ ಎನ್ನುವ ಮೂಲಕ ಅನ್ನದಾತನಿಗೆ ಗೌರವಿಸುವ ಕೆಲಸವಾಗಬೇಕು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಶನಿವಾರ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಷಕಾರಕ ಆಹಾರ ಪೂರೈಕೆ ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಅವೈಜ್ಞಾನಿಕ ರಾಸಾಯನಿಕ, ಕ್ರಿಮಿನಾಶಕ ಬಳಕೆಗೆ ಕಡಿವಾಣ ಹಾಕಬೇಕಿದೆ. ಹಣ ಗಳಿಕೆಯ ಬದಲಾಗಿ ಆರೋಗ್ಯ ಪೂರ್ಣ ಸಮಾಜ ಕಟ್ಟಲು ಪಣ ತೊಡಬೇಕಿದೆ. ಭವಿಷ್ಯದ ದಿನಗಳಲ್ಲಿ ಅನ್ಮದಾತರು ಕೂಡ ಈ ನಿಟ್ಡಿನಲ್ಲಿ ಬದ್ಧತೆ ತೋರಬೇಕು ಎಂದು ಮನವಿ ಮಾಡಿದರು.

ನೀರಿನ‌ ಮಿತ ಬಳಕೆ ಮಾಡದಿದ್ದಲ್ಲಿ ನೀರಾವರಿ ವ್ಯವಸ್ಥೆ ಹದಗೆಡುತ್ತದೆ. ಭೂಮಿ ಸವಳು- ಜವಳು ಆಗದಂತೆ ಮಾಡಬೇಕಿದೆ. ಪೂರ್ವಜರು ಕೊಟ್ಟ ಆರೋಗ್ಯಯುತ ಭೂಮಿಯನ್ನು ಮುಂದಿನ‌ ಪೀಳಿಗೆಗೆ ಬಿಟ್ಟು ಹೋಗುವ ಹೊಣೆ ನಮ್ಮ ಮೇಲಿದೆ. ಜೊತೆಗೆ ವಿಷಮುಕ್ತ ಆಹಾರ ಉತ್ಪಾದನೆಗಾಗಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಅನ್ನದಾತ ಬೆಳೆಯುವ 26 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದೆ. ಆರು ಕೋಟಿ ಅನ್ನದಾತರಿಗೆ ಕೃಷಿ ಸಮ್ಮಾನ ಯೋಜನೆಯಲ್ಲಿ ಮೊದಲ ಕಂತಿನ 2000 ರೂ. ಹಣದಂತೆ ಪ್ರಧಾನಿ‌ ಮೋದಿ ಅವರು 12000 ಕೋಟಿ ಹಣವನ್ನು ನೇರವಾಗಿ ಅನ್ನದಾತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಮೂಲಕ ನಮ್ಮ ಸರಕಾರ ರೈತರ ಪರವಾದ ನಮ್ಮ ಬದ್ಧತೆ ತೋರಿದೆ ಎಂದರು.

ಇದಕ್ಕಾಗಿ ನಮ್ನ ಸರ್ಕಾರ ಸಾವಯವ ಕೃಷಿ ಉತ್ಪಾದನೆ ಉದ್ಯಮ ಆರಂಭಕ್ಕೆ ರೈತರು ಒಕ್ಕೂಟ‌ ಮಾಡಿಕೊಂಡಲ್ಲಿ 10 ಲಕ್ಷ ರೂ.ನೆರವು ನೀಡುತ್ತಿದೆ.

ವಿಜಯಪುರ ಕೃಷಿಮೇಳ ಆಯೋಜನೆಯ ಅವ್ಯವಸ್ಥತೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಾಟಾಚಾರದ ಕೃಷಿಮೇಳಗಳಿಂದ ಯಾರಿಗೂ ಉಪಯೋಗವಿಲ್ಲ. ಭವಿಷ್ಯದಲ್ಲಿ ಕೃಷಿಮೇಳಗಳು ರೈತಪರವಾಗಿ ಇರಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹಾದೇವ ಚಟ್ಟಿ ಅವರಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.