ಎಸ್ಟಿ ಮೀಸಲು ಸೌಲಭ್ಯಕ್ಕಾಗಿ ನಿರಂತರ ಹೋರಾಟಕ್ಕೆ ನಿರ್ಧಾರ


Team Udayavani, Oct 5, 2020, 6:22 PM IST

ಎಸ್ಟಿ ಮೀಸಲು ಸೌಲಭ್ಯಕ್ಕಾಗಿ ನಿರಂತರ ಹೋರಾಟಕ್ಕೆ ನಿರ್ಧಾರ

ವಿಜಯಪುರ: ಶತಮಾನಗಳಿಂದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡದ ಮೀಸಲು ಮಾನ್ಯತೆ ಹಾಗೂ ಸೌಲಭ್ಯ ಸಿಗುವವರೆಗೆ ಕುರುಬ ಸಮುದಾಯದ ಜನರು ನಿರಂತರ ಹೋರಾಟ ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ನಿರಂತರ ಹೋರಾಟ ಮಾಡುತ್ತ ಬರುತ್ತಿದ್ದು ಭವಿಷ್ಯದಲ್ಲೂ ನಮ್ಮ ಹೋರಾಟ ಮುಂದುವರಿಸಲು ಕುರುಬಸಮುದಾಯ ನಿರ್ಧರಿಸಿದೆ.

ಹುಲಜಂತಿ ಮಾಳಿಂಗರಾಯ ಮಹಾರಾಜರು, ಮಖಣಾಪುರದ ಸೋಮೇಶ್ವರ ಶ್ರೀ ನೇತೃತ್ವದಲ್ಲಿ ನಗರದ ಸರಕಾರಿ ನೌಕರರ ಸಭಾ ಭವನದಲ್ಲಿ ಜರುಗಿದ ಕುರುಬರಿಗೆ ಪರಿಶಿಷ್ಟ ಪಂಗಡ ಸೌಲಭ್ಯದ ಹೋರಾಟ ಸಮಿತಿ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗಬೇಕಿರುವ ಮೀಸಲು ಸೌಲಭ್ಯ ಮಾತ್ರವಲ್ಲ ಎಲ್ಲರೀತಿಯ ಸೌಲಭ್ಯ ಪಡೆಯುವಹಂತದಲ್ಲೂ ನಾವು ನಿಮ್ಮೊಂದಿಗೆ ಇರಲಿದ್ದು, ಸಮಾಜದ ಜನರು ಐಕ್ಯತೆ ಪ್ರದರ್ಶಿಸಬೇಕು ಎಂದು ಉಭಯ ಶ್ರೀಗಳು ಸಲಹೆ ನೀಡಿದರು.

ನಾಗಠಾಣದ ಮಾಳಿಂಗರಾಯ ಸ್ವಾಮೀಜಿ, ಮಾಳ ಹಳ್ಳಿಯ ಕೆಂಚರಾಜ ಪೂಜಾರಿ, ಜಿಪಂ ಸದಸ್ಯರಾದ ಸಾಬು ಮಾಶ್ಯಾಳ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ ರವಿ ಕಿತ್ತೂರ, ರಾಜು ಬಿರಾದಾರ, ಮೋಹನ ಮೇಟಿ, ಸಂಗಮೇಶ ಓಲೇಕಾರ, ಮೋಹನ ದಳವಾಯಿ, ಪ್ರಕಾಶ ಜಾಲಗೇರಿ, ಸಮಾಜದ ಜಿಲ್ಲಾಧ್ಯಕ್ಷ ರಾಜುಕಂಬಾಗಿ, ಡಿ.ಬಿ. ಹಿರೇಕುರುಬರ, ಅರವಿಂದಡೋಣೂರ, ಮಲ್ಲು ಬಿದರಿ, ಕಾಂತು ಇಂಚಗೇರಿ, ಹಿರಿಯರಾದ ಧರ್ಮಣ್ಣ ತೊಂಟಾಪುರ, ಜೆಡಿಎಸ್‌ ಮುಖಂಡರಾದ ಬಸವರಾಜ ಹೊನವಾಡ, ಬಂಗಾರೇಶ ಪೂಜಾರಿ, ಚಂದ್ರಶೇಖರ ಬಗಲಿ ಮಾತನಾಡಿದರು.

ಸಿದ್ದು ಭಾವಿಕಟ್ಟಿ, ಶಂಕರ ಸಾಹುಕಾರ, ಮಹೇಶ ಬೆಂಕಿ, ದೇವಕಾಂತ ಬಿಜ್ಜರಗಿ, ರಾಜು ಕಗ್ಗೊàಡ, ಮಲ್ಲು ಪರಸಣ್ಣವರ, ರಾಜು ಬಾಬಾನಗರ, ಶ್ರೀಕಾಂತ ಸಂಗೋಗಿ, ಸುರೇಶ ಡಂಬಳ, ಬಾಬು ಹಂಚನಾಳ, ಸದಾಶಿವ ಪೂಜಾರಿ, ಯಲ್ಲು ಬೊಮ್ಮನಳ್ಳಿ, ಮಾಳು ಬಾಗೇವಾಡಿ, ಯಲ್ಲು ಹೂಗಾರ, ರಾಜು ರೂಗಿ,ಲಕ್ಷ್ಮಣ ಕಣಿಮನಿ, ಸತೀಶ ವಾಲೀಕಾರ, ಮಲ್ಲು ವಾಲೀಕಾರ ಸೇರಿದಂತೆ ಸಮಾಜದ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.