ಪರಿಸರ ಸ್ನೇಹಿ ವಿಗ್ರಹಗಳಿಗೆ ಬೇಡಿಕೆ


Team Udayavani, Aug 16, 2017, 3:51 PM IST

vijayapur5.jpg

ನಾಲತವಾಡ: ಗಣೇಶನ ಚತಿರ್ಥಿ ಹತ್ತಿರವಾಗುತ್ತಿದ್ದಂತೆ ಗಣೇಶನ ವಿಗ್ರಹಗಳಿಗೆ ಬೇಡಿಕೆ ಹೆಚ್ಚಿದ್ದು ಅದರಲ್ಲೂ ಪರಿಸರ ಸ್ನೇಹಿ ಮೂರ್ತಿಗಳಿಗೆ ಬೇಡಿಕೆ ಅತಿಯಾಗಿದೆ. ಆಷಾಢ ಮುಗಿದು ಶ್ರಾವಣ ಮಾಸದ ಆರಂಭದೊಂದಿಗೆ ಹಬ್ಬಗಳ ಸುಗ್ಗಿ ಜೋರಾಗಿಯೇ ಇರುತ್ತದೆ. ಪರಿಣಾಮ ಪಟ್ಟಣದ ಗಣೇಶ ಮೂರ್ತಿಗಳ ಪ್ರಸಿದ್ಧ ವ್ಯಾಪಾರಿಗಳಾದ ರಾಘವೇಂದ್ರ ಚಿತ್ರಗಾರ್‌ (ಪೇಟಕರ್‌) ಈ ಬಾರಿ ಬಗೆ ಬಗೆಯ ಗಣೇಶನ ವಿಗ್ರಹಗಳನ್ನು ತಂದಿದ್ದು ಗಮನ ಸೆಳೆಯುತ್ತಿವೆ. ಕಳೆದ ಒಂದು ವಾರದಿಂದಷ್ಟೇ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಿಂದ ಸುಮಾರು 20ಕ್ಕೂ ಹೆಚ್ಚು ಬಗೆಯ ಸಂಪೂರ್ಣ ಮಣ್ಣಿನ ಗಣೇಶನ ವಿಗ್ರಹಗಳು ಬಂದಿದ್ದು ಪರಿಸರಕ್ಕೆ ಧಕ್ಕೆಯಾಗದಂತಹ ಬಗೆಯ ಸುಣ್ಣ ಬಣ್ಣ ನೀಡುವ ಕಾರ್ಯ ನಡೆದಿದ್ದರೆ ಇನ್ನೊಂದೆಡೆ ತಮಗೀಷ್ಟವಾದ ಗಣಪನ ಖರೀದಿಗೆ ಬುಕಿಂಗ್‌ ಜೋರಾಗಿ ನಡೆದಿದೆ. ಪರಿಸರದ ಮೇಲೆ ಪರಿಣಾಮ ಬೀರಬಹುದಾದ ಪಿಒಪಿ ಗಣಪತಿ ಮೂರ್ತಿಗಳಿಗೆ ಕಡಿವಾಣ ಹಾಕಿದ ಜಿಲ್ಲಾಡಳಿತ ಆದೇಶದ ಹಿನ್ನೆಲೆ ರಾಘವೇಂದ್ರ ಪೇಟಕರ್‌ ಎಂಬುವರು ಸುಮಾರು 30ಕ್ಕೂ ನಾನಾ ರೂಪಕ ಮಣ್ಣಿನ ಮೂರ್ತಿಗಳನ್ನೇ ಮಾರಾಟಕ್ಕೆ ತಂದಿದ್ದು ವಿಶೇಷವಾಗಿದೆ. ವಿಭಿನ್ನ ಶೈಲಿಯ ಗಣಪತಿಗಳು: ಈ ಬಾರಿ ಖರೀದಿದಾರರ ಗಮನ ಸೆಳೆಯುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಕಲಾಕಾರರು ಸಿದ್ಧ ಪಡಿಸಿದ ಮೂರ್ತಿಗಳ ಆಗಮನವಾಗಿದ್ದು ಕಿನ್ನಾಳದಲ್ಲಿ ಸುಮಾರು 100 ಕಲಾಕಾರರಿಗೆ ಗಣೇಶ ಮೂರ್ತಿಯನ್ನೇ ಸಿದ್ದಪಡಿಸಲು ಸರಕಾರವೇ ನೀಡಿದ 5 ಎಕರೆ ಜಮೀನಿನ ಉತ್ತಮ ಜೇಡಿ ಮಣ್ಣಿನ ಮೂರ್ತಿಗಳನ್ನು ಮಾರಾಟಕ್ಕೆ ತರಲಾಗಿದೆ. 400 ರೂ.ದಿಂದ 20 ಸಾವಿರ ರೂ. ಬೆಲೆ ಬಾಳುವ 1 ಅಡಿಯಿಂದ 7 ಅಡಿ ಎತ್ತರದ ಗಣಪತಿಗಳನ್ನು ತರಲಾಗಿದೆ. ವಿವಿಧ ಬಗೆಯ ಪರಮೇಶ್ವರ, ಶಂಕು, ಅಂಶ, ಭೂಮಿ, ಭೂಮಂಡಲ, ಕೃಷ್ಣ, ಆನೆ, ನವಿಲು, ಬಾಹುಬಲಿ, ಮಹಾರಾಜ. ನಂದಿ ಪರಮೇಶ್ವರ, ಬಾತುಕೋಳಿ ಇನ್ನೂ ಹಲವು ದೇವ ದೇವತೆಯರು ಹೊತ್ತ ಮೂರ್ತಿಗಳನ್ನು ಮಾರಾಟಕ್ಕೆ ಬಂದಿದ್ದು ಗಮನ ಸೆಳೆಯುತ್ತಿವೆ.

ಲಕ್ಷ್ಮೀ ಬಿರಾದಾರ 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.