ಮಾವಿನ ಹಣ್ಣಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌


Team Udayavani, May 19, 2018, 12:09 PM IST

vij-2.jpg

ನಾಲತವಾಡ: ಮುದ್ದೇಬಿಹಾಳ ತಾಲೂಕು ಸೇರಿದಂತೆ ಪಟ್ಟಣದಲ್ಲೂ ಸಹ ಹಣ್ಣುಗಳ ರಾಜ ಮಾವಿನ ಹಣ್ಣುಗಳ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡು ಬಂದಿದ್ದು ಬೆಲೆ ಏರಿಕೆಗೆ ಕಾರಣವಾಗಿದೆ.

ಈ ಬಾರಿ ಹವಾಮಾನ ವೈಪರಿತ್ಯದ ಪರಿಣಾಮ ರಾಜ್ಯಾದ್ಯಂತ ಹಣ್ಣುಗಳ ರಾಜಾ ಎಂದೇ ಕರೆಯಲಾದ ಮಾವು ಇಳುವರಿ ಕುಸಿದಿದ್ದು ಪಟ್ಟಣ ಸೇರಿದಂತೆ ನಾಲತವಾಡ ವ್ಯಾಪ್ತಿಯ ಮಾವು ತೋಪಿನ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದ್ದು ಹಣ್ಣು ಕೊರತೆಯಿಂದ ಮಾರುಕಟ್ಟೆ ಬಿಕೋ ಎನ್ನುತ್ತಿದೆ.

ನಾಲತವಾಡ ವ್ಯಾಪ್ತಿಯಲ್ಲಿ ಮಾವು ಬೆಳೆಗಾರರು ಕಳೆದ ವರ್ಷಕ್ಕಿಂತಲೂ ಈ ವರ್ಷದ ಬೇಸಿಗೆ ಬರದಲ್ಲಿ ಶೆ. 50ರಷ್ಟು ಹಾನಿ ಅನುಭವಿಸಿದ್ದಾರೆ. ಇಳುವರಿಯ ಮಧ್ಯ ಮಾವಿನ ಬೆಲೆಯೂ ಸಹ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಪಟ್ಟಣದ ಮಾರುಕಟ್ಟೆಯಲ್ಲಿ ಕಳೆದ ವರ್ಷ 40 ರೂ.ಗೆ ಮಾರಾಟವಾಗುತ್ತಿದ್ದ ನಾನಾ ಬಗೆಯ ಮಾವು ಈ ಭಾರಿ 80ರಿಂದ 90 ರೂ.ಗೆ ಏರಿಕೆಯಾಗಿದ್ದು ಮಾವು ಪ್ರೀಯರಿಗೆ ಬೆಲೆ ಏರಿಕೆ ಶಾಕ್‌ ತಗಲಿದ್ದರೆ, ಕೊಂಡು ತಂದು ಮಾರಾಟ
ಮಾಡುವವರಿಗೆ ಈ ಬೆಲೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ತತ್ತರಿಸಿದ ಮಾವಿನ ತೋಪುಗಳು: ಸತತ ಮೂರು ವರ್ಷಗಳ ಬರಗಾಲದಿಂದ ಜಮೀನುಗಳ ಬೊರ್‌ ವೆಲ್‌ಗ‌ಳಲ್ಲೂ ಸಹ ಅಂತರ್ಜಲ ಮಟ್ಟ ಕುಸಿತ ಕಂಡ ಪರಿಣಾಮ ಪ್ರಸಕ್ತ ಸಾಲಿನಲ್ಲೂ ಸಹ ಮಾವಿನ ತೋಪಿನ ಮರಗಳಿಗೆ ಸಮರ್ಪಕ ನೀರು ಹರಿಸಲು ಸಹ ನೀರಿನ ಬವಣೆ ಉಂಟಾದ ಪರಿಣಾಮ ಬೆಳೆಯುವ ಮಾವಿನ ಕಾಯಿಗಳು ತತ್ತರಿಸಿವೆ.

ಧರೆಗೆ ಉರುಳುತ್ತಿವೆ ಮಾವು: ಬೆಲೆ ಏರಿಕೆ ಹಾಗೂ ಇಳುವರಿ ಕುಸಿತದ ಪರಿಣಾಮ ಮಾವಿನ ತೋಪುಗುತ್ತಿಗೆ ಪಡೆದ ವ್ಯಾಪಾರಿಗಳಿಗೆ ಈಚೆಗೆ ಬೀಸುತ್ತಿರುವ ಬಿರುಗಾಳಿ ಹಾಗೂ ಅಕಾಲಿಕ ಮಳೆಗೆ ಮಾವು ಧರೆಗುರುಳಿತ್ತಿದ್ದು ವ್ಯಾಪಾರಿಗಳಿಗೆ ಬಿಗ್‌ ಶ್ಯಾಕ್‌ ಕೊಟ್ಟಿದ್ದು ಕಳೆದ ಎರಡು ಮೂರು ದಿನಗಳಿಂದ ಮಾವು ನೆಲಕ್ಕುರುಳುತ್ತಿದೆ. ಬಿರುಗಾಳಿಗೆ ಇದ್ದ ಅಲ್ಪ ಸ್ವಲ್ಪ ಮಾವು ನೆಲಕ್ಕುರುಳಿ ಹಾಳಾಗುತ್ತಿದ್ದು ಮತ್ತಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ

ಈ ಬಾರಿ ಆಕಾಲಿಕ ಮಳೆ ಪರಿಣಾಮ ಮಾವು ಇಳುವರಿ ಹಾಗೂ ಉತ್ಪಾದನೆಯಲ್ಲಿ ಕುಸಿದ ಕಂಡು ಬಂದಿದೆ. ಮರದಲ್ಲೂ ಸಹ ಮಾವಿನ ಬೆಳವಣಿಗೆ ಶೇ. 20ರಷ್ಟು ಕುಸಿದಿದೆ. ಜೊತೆಗೆ ವಿಪರಿಸ ಬಿಸಿಲಿಗೆ ಬೆಳೆಯುವ ಮಾವಿನ
ಕಾಯಿಯಲ್ಲಿ ಜಿಡ್ಡು ರೋಗ ಕಂಡು ಬಂದಿದೆ. ಕಳೆದ ವರ್ಷಕ್ಕಿಂಲೂ ಈ ವರ್ಷ ಮಾವು ಕಡಿಮೆ ಬೆಳೆಯಲಾಗಿದೆ. ದರದಲ್ಲೂ ಸಹ ಶೇ. 50ರಷ್ಟು ಹೆಚ್ಚಾಗಿದೆ. 
 ವೀರೇಶ ದಲಾಲಿ, ಮಾವು ಬೆಳೆಗಾರ 

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.