ಆರೋಗ್ಯ ಸಚಿವ ಸುಧಾಕರ ಕ್ಷಮೆಯಾಚನೆಗೆ ಆಗ್ರಹ


Team Udayavani, Mar 3, 2022, 5:37 PM IST

22health-minster

ವಿಜಯಪುರ: ಆರೋಗ್ಯ ಸಚಿವ ಕೆ.ಸುಧಾಕರ ಬೌದ್ಧ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದನ್ನು ವಿಜಯಪುರ ಜಿಲ್ಲೆಯ ಬೌದ್ಧ ಧರ್ಮಿಯರೂ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿವೆ.

ಬುಧವಾರ ಈ ಕುರಿತು ನಗರದ ಸಾರಿಪುತ್ರ ಬೌದ್ಧ ವಿಹಾರದಲ್ಲಿ ಸಭೆ ಸೇರಿದ ಮುಖಂಡರು, ಚಿಕ್ಕಬಳ್ಳಾಪುರದ ಬ್ರಾಹ್ಮಣರ ಸಮಾವೇಶದಲ್ಲಿ ಬ್ರಾಹ್ಮಣರು ಭಾರತ ದೇಶವನ್ನು ಬೌದ್ಧ ಧರ್ಮದ ಪಾಷದಿಂದ ಕಾಪಾಡಿದರು ಎಂದು ಸಚಿವ ಸುಧಾಕರ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದು ಖಂಡನಾರ್ಹ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸರ್ಕಾರದಲ್ಲಿ ಸಚಿವ ಸ್ಥಾನದಂಥ ಜವಾಬ್ದಾರಿ ಸ್ಥಾನದಲ್ಲಿರುವ ಸುಧಾಕರ, ಜನಪ್ರತಿನಿ ಧಿಯಾಗಿ ಬ್ರಾಹ್ಮಣರನ್ನು ವೈಭವೀಕರಿಸಿ ಹೊಗಳಿಕೆ ಮಾತು ಅಜ್ಞಾನದ ಸಂಕೇತ. ಸುಮಾರು 500 ವರ್ಷಗಳ ಹಿಂದೆ ಗೌತಮ ಬುದ್ಧ ಅವರು ಸ್ಥಾಪಿಸಿದ ಬೌದ್ಧ ಧರ್ಮದ ಸತ್ಯ, ಶಾಂತಿ, ಕರುಣೆ, ಸ್ವತ್ಛ ಚರಿತ್ರೆಯನ್ನು, ತತ್ವಗಳನ್ನು ಜನಸಾಮಾನ್ಯರಿಗೆ ಉಣಬಡಿಸಿದೆ ಎಂಬುದನ್ನು ಸಚಿವ ಸುಧಾಕರ ಅರಿವಿಗಿಲ್ಲ ಎಂದು ಟೀಕಿಸಿದ್ದಾರೆ.

ಭಾರತದಲ್ಲಿ ಜನ್ಮ ತಳೆದ ಬೌದ್ಧ ಧರ್ಮ ಇದೀಗ 53 ದೇಶಗಳಲ್ಲಿ ಪ್ರಮುಖ ಧರ್ಮವಾಗಿ ಹೊರ ಹೊಮ್ಮಿದೆ. ಬ್ರಾಹ್ಮಣರು ಬೌದ್ಧ ಧರ್ಮದ ಯಾವ ನೀತಿಯನ್ನು ಖಂಡಿಸಿ ಭಾರತವನ್ನು ಸಂರಕ್ಷಿಸಿದರು ಎಂಬುವುದಕ್ಕೆ ಸುಧಾಕರ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಧಾಕರ ಅವರನ್ನು ಕೂಡಲೇ ತಮ್ಮ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ವಿವಿಧ ಸಂಘಟನೆಗಳು ಸೇರಿ ಸುಧಾಕರರ ವಿರುದ್ಧ ಉಗ್ರ ಹೋರಾಟ ಮಾಡಲು ವಿವಿಧ ಸಂಘಟನೆಗಳ ಮುಖಂಡರು ಖಂಡನಾ ನಿರ್ಣಯ ತೆಗೆದುಕೊಂಡರು.

ಸಭೆಯಲ್ಲಿ ಚಂದ್ರಶೇಖರ ಕೊಡಬಾಗಿ, ಬಸವರಾಜ ಚಲವಾದಿ, ಗೋಪಾಲ ಅಥರ್ಗಾ, ಇರ್ಫಾನ್‌ ಶೇಖ್‌, ಪ್ರಭುಗೌಡ ಪಾಟೀಲ, ವೆಂಕಟೇಶ ವಗ್ಯಾನವರ, ಲಾಲಾಸಾಹೇಬ ಕೊರಬು, ಮತ್ತಿನಕುಮಾರ ದೇವದರ, ಯಾಸೀನ್‌ ಪಟೇಲ್‌, ಕೆ.ಎಂ. ಶಿವಶರಣ, ಬಿ.ಆರ್‌.ಹಿಪ್ಪರಗಿ, ಬಿ.ಎಸ್‌.ಬ್ಯಾಳಿ, ಪುನೀತ್‌ ಕಾಂಬಳೆ, ಲಕ್ಷ್ಮಣ ಚಲವಾದಿ, ಶಿವು ಹೊಸಮನಿ, ಬಿ.ಎಸ್‌. ಚನ್ನವೀರ, ಸಂತೋಷ ಶಹಾಪುರ, ಎಂ.ಬಿ.ಹಳ್ಳದಮನಿ, ಮಹೇಶ ಕ್ಯಾತನ್‌, ಗೋವರ್ಧನ ಚಲವಾದಿ, ಸಾಬು ಚಲವಾದಿ, ಅಕ್ಷಯಕುಮಾರ ಅಜಮನಿ, ಆನಂದ ಮುದೂರ, ಯಮನೂರಿ ಸಿಂದಗೇರಿ ಇದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.