ಹರ್ಡೇಕರ ಮಂಜಪ್ಪನವರಿಗೆ ಭಾರತ ರತ್ನ ನೀಡಿ: ಸಾಹಿತಿ ಹಿರೇಮಠ


Team Udayavani, Mar 5, 2022, 8:36 PM IST

1-ddsd

ಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನೇ ಮುಡುಪಾಗಿರಿಸಿದ್ದ ಮಂಜಪ್ಪ ಹರ್ಡೇಕರ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಹಿತಿ, ಉಪನ್ಯಾಸಕ ಐ.ಬಿ.ಹಿರೇಮಠ ಹೇಳಿದರು.

ಶುಕ್ರವಾರ ಸಂಜೆ ಸ್ಥಳೀಯ ಮಂಜಪ್ಪ ಹರ್ಡೇಕರ ಸ್ಮಾರಕ ಪ.ಪೂ.ಮಹಾವಿದ್ಯಾಲಯದ ಲಿಂ.ಡಾ. ತೋಂಟದ ಸಿದ್ದಲಿಂಗಶ್ರೀಗಳ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಮಕ್ಕಳ ಶುಭಕೋರುವ ಸಮಾರಂಭ ಹಾಗೂ ಪ್ರತಿಭಾಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಮಂಜಪ್ಪನವರು ಜಗಜ್ಯೋತಿ ಬಸವಣ್ಣವರ ಜೀವನ ಚರಿತ್ರೆ, ಅನುಭವಮಂಟಪ ಮತ್ತು ಶರಣರ ವಚನಗಳನ್ನು ಹಿಂದಿ ಭಾಷೆಗೆ ತರ್ಜುಮೆ ಮಾಡಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಮಹಾತ್ಮಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ ಅವರಿಗೆ ಪ್ರತಿಗಳನ್ನು ನೀಡಿದ್ದರು, ಪುಸ್ತಕ ಮುಖ್ಯಾಂಶ ಓದಿದ ಡಾ.ಅಂಬೇಡ್ಕರ ಅವರು ಕರ್ನಾಟಕದ ಜನತೆಯನ್ನುದ್ದೇಶಿಸಿ ನಿಮ್ಮ ನೆಲದಲ್ಲಿ ಇಂಥ ಮಹಾನ್ ಚೇತನಗಳ ಕುರಿತು ಹತ್ತು ವರ್ಷಗಳ ಹಿಂದೆ ಹಿಂದಿ ಭಾಷೆಗೆ ತರ್ಜುಮೆ ಮಾಡಿದ್ದರೆ ತಾವು ಬೌದ್ಧಧರ್ಮ ಸ್ವೀಕರಿಸಿತ್ತಿರಲಿಲ್ಲ ಬಸವಣ್ಣನವರು ಹುಟ್ಟು ಹಾಕಿದ ಧರ್ಮವನ್ನು ಸ್ವೀಕರಿಸುತ್ತಿದಗದೆ ಎಂದು ಹೇಳಿದ್ದರು.

ಮಂಜಪ್ಪನವರು 1922ರಲ್ಲಿ ಆಲಮಟ್ಟಿಗೆ ಆಗಮಿಸಿ 360ಕ್ಕೂ ಹೆಚ್ಚು ಹಳ್ಳಿಗಳಲ್ಲಿ ವ್ಯಸನಮುಕ್ತ ಗ್ರಾಮ ಮಾಡುವದರೊಂದಿಗೆ ಸ್ವಾತಂತ್ರ್ಯ ಚಳುವಳಿಗೆ ಜನರಲ್ಲಿ ಜಾಗೃತಿ ಮೂಡಿಸಿತ್ತಿದ್ದರು. ಹೀಗೆ ಹಲವಾರು ರೀತಿಯಲ್ಲಿ ರಾಷ್ಟ್ರಕಟ್ಟುವಲ್ಲಿ ವಿಶೇಷ ಆಂದೋಲನ ಮಾಡಿದ್ದರು ಇಂಥ ಮಹಾನಚೇತನಕ್ಕೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಜುನಾಥ ಹಿರೇಮಠ ನೆರವೇರಿಸಿದರು. ಮುಖ್ಯೋಪಾಧ್ಯಾಯ ಎಸ್.ಐ.ಗಿಡ್ಡಪ್ಪಗೋಳ ಅಧ್ಯಕ್ಷತೆವಹಿಸಿದ್ದರು.ವೇದಿಕೆಯಲ್ಲಿ ರಾಜ್ಯಸರ್ಕಾರಿ ನೌಕರರ ಸಂಘದ ಆಲಮಟ್ಟಿ ಯೋಜನಾ ಶಾಖೆಯ ಅಧ್ಯಕ್ಷ ಸದಾಶಿವ ದಳವಾಯಿ, ನಿಡಗುಂದಿ ತಾಲ್ಲೂಕು ಕಾನಿಪ ಅಧ್ಯಕ್ಷ ಶಂಕರ ಜಲ್ಲಿ, ಸ್ಮಿತಾ ಬೆಳಗಲ್ಲ, ಎಚ್.ಎನ್.ಕೆಲೂರ, ಜಿ.ಎಂ.ಕೋಟ್ಯಾಳ, ಪಿ.ಎ.ಹೇಮಗಿರಿಮಠ, ಟಿ.ಎಸ್.ಪೂಜಾರಿ, ಯು.ಎ.ಹಿರೇಮಠ ಮೊದಲಾದವರಿದ್ದರು.

ವಿದ್ಯಾರ್ಥಿನಿ ತಸ್ಮಿಯಾ ನಿಂಬಾಳ ಸ್ವಾಗತಿಸಿದರು. ಸುಪ್ರಿಯಾ ಹಳ್ಳಿ ನಿರೂಪಿಸಿದರು. ವಿಜಯಲಕ್ಷ್ಮಿ ರಾಠೋಡ ವಂದಿಸಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.