ಚುನಾವಣೆ ಮುಂದೂಡಲು ಆಗ್ರಹ


Team Udayavani, Jan 14, 2019, 11:04 AM IST

vij-2.jpg

ನಾಲತವಾಡ: ಜ. 27ರಂದು ನಡೆಯಬೇಕಿದ್ದ ಹಿರೇಮುರಾಳ ಗ್ರಾಮದ ಸಂಗಮೇಶ್ವರ ಪಿಕೆಪಿಎಸ್‌ ಆಡಳಿತ ಮಂಡಳಿ ಚುನಾವಣೆ ಮುಂದೂಡಬೇಕು ಎಂದು ಆಗ್ರಹಿಸಿ ರೈತರು ಬ್ಯಾಂಕಿಗೆ ನುಗ್ಗಿ ಕಾರ್ಯದರ್ಶಿಯನ್ನು ತರಾಟೆಗೆ ತಗೆದುಕೊಂಡ ಘಟನೆ ಶನಿವಾರ ನಡೆದಿದೆ.

ವಿವರ: ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದ‌ ಸಂಗಮೇಶ್ವರ ಪಿಕೆಪಿಎಸ್‌ ಬ್ಯಾಂಕ್‌ನ ಒಟ್ಟು 12 ಸ್ಥಾನಗಳಿಗೆ ಚುನಾವಣೆ ನಿಗದಿಗೊಳಿಸಿದೆ. ಚುನಾವಣೆ ನಿಯಮಗಳನ್ನು ಗಾಳಿಗೆ ತೂರಿ ಸುಮಾರು 1527ಕ್ಕೂ ಹೆಚ್ಚು ಷೇರುದಾರರನ್ನು ಹೊಂದಿದ ಬ್ಯಾಂಕಿನಲ್ಲಿ ಕೇವಲ 353 ಷೇರುದಾರರು ಮಾತ್ರ ಮತದಾನಕ್ಕೆ ಅರ್ಹರು ಎಂದು ನೋಟಿಸ್‌ ನೀಡಿದ್ದಾರೆ. ಇತರೇ ಸುಮಾರು 1,200ಕ್ಕೂ ಮಿಕ್ಕ ರೈತರಿಗೆ ಕಟ ಬಾಕಿದಾರರು ಹಾಗೂ ಸಾಮಾನ್ಯ ಸಭೆಗೆ ಬಂದಿಲ್ಲ ಎಂಬ ನೆಪದ ತಂತ್ರ ರೂಪಿಸಿ ತಮಗಿಷ್ಟವಾದ ರೈತರಿಗೆ ಮಾತ್ರ ನೋಟಿಸ್‌ ನೀಡಿದ್ದಾರೆ. ಇದು ಮೋಸದ ಚುನಾವಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕಿನಲ್ಲಿ ಬಲಿಷ್ಠರು ಮಾತ್ರ ಅಧಿಕಾರ ಚಲಾಯಿಸಬೇಕು ಎನ್ನುವ ತಂತ್ರ ರೂಪಿಸಿದ್ದು, ಬ್ಯಾಂಕಿನ ಷೇರುದಾರರಿಗೆ ತಪ್ಪು ಮಾಹಿತಿ ರವಾನಿಸುವ ಕೆಲಸ ಬ್ಯಾಂಕಿನಲ್ಲಿ ನಡೆದಿದೆ. ಷೇರುದಾರರಿಗೆ ಸಭೆಯ ನಿಯಮಗಳ ಕುರಿತು ಮಾಹಿತಿ ಉದ್ದೇಶ ಪೂರ್ವಕವಾಗಿ ನೀಡಿಲ್ಲ. ಮುಗ್ದ ರೈತರನ್ನು ಸಭೆಗೆ ಬಾರದಂತೆ ತಡೆಯೊಡ್ಡಿ ಸದ್ಯ ಚುನಾವಣೆ ವೇಳೆ ಸಭೆಗೆ ಬಂದಿಲ್ಲ ಎಂಬ ನಿಯಮ ಹೇಳಿ ಚುನಾವಣೆಯಿಂದ ದೂರವಿರಿಸುವ ತಂತ್ರ ರೂಪಿಸಿದ್ದಾರೆ ಎಂದು ಆರೋಪಿದರು.

ಪಟ್ಟಭದ್ರ ಹಿತಾಸಕ್ತಿಗಳು ತಾವೇ ಅಧಿಕಾರ ಅನುಭವಿಸಬೇಕು ಎಂದು ಷೇರುದಾರರನ್ನು ಬೀದಿ ಪಾಲು ಮಾಡಲು ರೂಪಿಸಿದ ತಂತ್ರ ಕೈ ಬಿಡಬೇಕು. ಎಲ್ಲರಿಗೂ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಚುನಾವಣೆ ಮುಂದೂಡಬೇಕು. ರೈತರ ಅನ್ಯಾಯ ಸರಿಪಡಿಸಿ ಮತ್ತೆ ಚುನಾವಣೆ ಘೋಷಿಸಬೇಕು. ಅಲ್ಲಿವರೆಗೂ ಚುನಾವಣೆ ನಡೆಸಬಾರದು. ಒಂದು ವೇಳೆ ಅಧಿಕಾರಿಗಳು ಉದ್ಧಟತನ ತೋರಿ ಚುನಾವಣೆ ನಡೆಸಿದ್ದಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಸಂಗಣ್ಣ ಹಿರೇಗೌಡ, ಬಸಂತರಾಯ ನಾಗರತ್ತಿ, ಉಮೇಶ ರಡ್ಡಿ, ದಾವಲ ಹಣಗಿ, ಲೋಕೇಶ ಮುರಾಳ, ಸಿದ್ದಪ್ಪ ಸರೂರ, ನಾಗಪ್ಪ ಚಲವಾದಿ, ಗ್ಯಾನಪ್ಪ ಚಲವಾದಿ, ಮೈಬೂಬ ಮುಲ್ಲಾ, ಆರ್‌.ಆರ್‌. ಮುಲ್ಲಾ, ಮಲ್ಲಿಕಾರ್ಜುನ ಬಿರಾದಾರ, ಅಮರೇಶ ನಾಗರತ್ತಿ, ಶಿವು ಮುರಾಳ ಸೇರಿದಂತೆ ಅನೇಕ ರೈತರು ಇದ್ದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.