ಸಂತೆ ಮಾರುಕಟ್ಟೆ ಸ್ಥಳ ಬದಲಿಸಲು ಆಗ್ರಹ


Team Udayavani, Apr 28, 2022, 3:16 PM IST

19market-place

ನಿಡಗುಂದಿ: ಪಟ್ಟಣದಲ್ಲಿ ಪ್ರಸ್ತುತ ಪ್ರತಿ ವಾರಕ್ಕೊಮ್ಮೆ ನಡೆಯುತ್ತಿರುವ ಶನಿವಾರದ ವಾರದ ಸಂತೆ ಸ್ಥಳವನ್ನು ಕೆಳಬಾಜು ಸ್ಥಳಾಂತರಿಸಿ, ಪಟ್ಟಣದ ಮೂಲ ಕಿರಾಣಿ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಬೇಕೆಂಬ ಮನವಿ ಮೇರೆಗೆ ತಾಲೂಕಾಡಳಿತ ಪಟ್ಟಣ ಪಂಚಾಯಿತಿಯಲ್ಲಿ ಬುಧವಾರ ಸಭೆ ನಡೆಸಿತು.

ಪಪಂ ಸದಸ್ಯ ಶಿವಾನಂದ ಮುಚ್ಚಂಡಿ ಮಾತನಾಡಿ, ಈಗಿನ ಶನಿವಾರದ ಸಂತೆ ಸ್ಥಳವನ್ನು ರೇಣುಕಾ ಮೆಡಿಕಲ್‌ ಶಾಪ್‌ನಿಂದ ಬದಲು, ಮಹಾದೇವಪ್ಪನ ದೇವಸ್ಥಾನದ ಕೆಳ ಬಾಜುವಿನಿಂದ ಆರಂಭಿಸಬೇಕು. ಇದರಿಂದ ಸಂತೆ ವ್ಯಾಪ್ತಿ ಪಟ್ಟಣದ ಕೆಳಬಾಜು ವಿಸ್ತಾರವಾಗಲಿದೆ. ಹಲವು ದಶಕಗಳಿಂದ ಅಲ್ಲಿ ಕಿರಾಣಿ ನಡೆಸುತ್ತಿರುವ ಪಟ್ಟಣ ಮೂಲ ಕಿರಾಣಿ ವ್ಯಾಪಾರಸ್ಥರಿಗೂ ಇದರಿಂದ ಅನುಕೂಲವಾಗುತ್ತದೆ. ಮೊದಲು ವಾರದ ಸಂತೆ ಇದೇ ಭಾಗದಲ್ಲಿ ನಡೆಯುತ್ತಿತ್ತು. ಕಾಲಕ್ರಮೇಣ ಪಟ್ಟಣ ಬೆಳೆಯುತ್ತಿದ್ದಂತೆ ಅದು ಮೇಲ್ಭಾಗಕ್ಕೆ ಸ್ಥಳಾಂತರವಾಗಿದೆ ಎಂದರು.

ಸದ್ಯ ನಡೆಯುತ್ತಿರುವ ಶನಿವಾರದ ಸಂತೆಯಿಂದ ತಹಶೀಲ್ದಾರ್‌ ಹಾಗೂ ತಾಲೂಕು ಪಂಚಾಯಿತಿ ಕಚೇರಿಗೆ ಹೋಗಲು ಸಾರ್ವಜನಿಕರು ಪರದಾಡಬೇಕಾಗುತ್ತದೆ ಎಂದರು.

ತಹಶೀಲ್ದಾರ್‌ ಸತೀಶ ಕೂಡಲಗಿ ಹಾಗೂ ಪಪಂ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮಾತನಾಡಿ, ಸಭೆಗೆ ಹಾಜರಾಗುವಂತೆ ತರಕಾರಿ ವ್ಯಾಪಾರಸ್ಥರಿಗೂ ನೋಟಿಸ್‌ ನೀಡಲಾಗಿತ್ತು. ಅದರೆ ಅವರು ಯಾರೂ ಬಂದಿಲ್ಲ. ತರಕಾರಿ ವ್ಯಾಪಾರಸ್ಥರ ವಿಶ್ವಾಸ ಪಡೆದು ಶೀಘ್ರದಲ್ಲಿಯೇ ಮತ್ತೊಂದು ಸಭೆ ನಡೆಸಿ ಸಾಧಕ, ಬಾಧಕಗಳನ್ನು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳೋಣ ಎಂದರು.

ಪೊಲೀಸ್‌ ಇಲಾಖೆ ಹಾಗೂ ಪಪಂ ಸಿಬ್ಬಂದಿ ಸಹಕಾರ ಪಡೆದು ತರಕಾರಿ ವ್ಯಾಪಾರಸ್ಥರ ಮನವೊಲಿಸಿ ಸ್ಥಳಾಂತರ ಮಾಡೋಣ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು. ಶಶಿಕಾಂತ ರೇವಡಿ, ಸಂಗಮೇಶ ರೂಡಗಿ, ಸದಾನಂದ ಯಾಳವಾರ, ಶಂಕರ ಶಿವಣಗಿ ಇನ್ನೀತರರು ಇದ್ದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.