ಮುಳವಾಡ ಬಳಿ ಹಳಿ ತಪ್ಪಿದ ರೈಲು ಬೋಗಿಗಳು: ತಪ್ಪಿದ ಅನಾಹುತ
Team Udayavani, Oct 24, 2022, 11:50 AM IST
ವಿಜಯಪುರ: ಚಲಿಸುತ್ತಿದ್ದ ಗೂಡ್ಸ್ ರೈಲು ಬೋಗಿಗಳು ಕೊಂಡಿ ಕಳಚಿ ಆರು ಬೋಗಿಗಳು ಉರುಳಿಬಿದ್ದಿವೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ.
ಜಿಲ್ಲೆಯ ಮುಳವಾಡ ರೈಲು ನಿಲ್ದಾಣ ಬಳಿ ಘಟನೆ ನಡೆದಿದೆ. ಸೊಲ್ಲಾಪುರದಿಂದ ವಿಜಯಪುರ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ರೈಲಿನ ಟ್ರ್ಯಾಕ್ ಕಟ್ ಆಗಿದೆ. ಸರಕು ಸಾಗಾಣಿಕೆ ರೈಲ್ವೇ ಆಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ:ಮೀಸಲಾತಿ ಜಾರಿ ಕುರಿತು ಕೂಡಲೇ ಅಧಿಸೂಚನೆ: ಸಿಎಂ ಬೊಮ್ಮಾಯಿ
ಈ ಘಟನೆಯಿಂದಾಗಿ ವಿಜಯಪುರ ಮಾರ್ಗವಾಗಿ ಸೋಲಾಪುರ, ಹುಬ್ಬಳ್ಳಿ, ಬಾಗಲಕೋಟ, ಗದಗ ಕಡೆ ತೆರಳಬೇಕಿದ್ದ ಆರು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ರೈಲ್ವೇ ಪೊಲೀಸರು, ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ