ಅತ್ಯಾಚಾರ-ಕೊಲೆ ಆರೋಪಿಗಳ ಬಂಧನ


Team Udayavani, Jun 5, 2018, 11:39 AM IST

vij-1.jpg

ಸಿಂದಗಿ: ಪಟ್ಟಣದ ಕೈಗಾರಿಕಾ ವಲಯದಲ್ಲಿ ಇತ್ತೀಚೆಗೆ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಸಿಂದಗಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಮ್‌ ಹೇಳಿದರು.

ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 30ರಂದು ಶವವಾಗಿ ಸಿಕ್ಕ ಬಾಲಕಿ ಜ್ಯೋತಿ ಕೋರಿ (10) ಅವರ ತಂದೆ ಯಲ್ಲಪ್ಪ ಕೋರಿ ದೂರಿನನ್ವಯ ಸಿಂದಗಿ ಪೊಲೀಸ್‌ರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಪ್ರಮುಖ ಆರೋಪಿ ತಾಲೂಕಿನ ಮೋರಟಗಿ ಗ್ರಾಮದ ಶರಣಪ್ಪ ದುಂಡಪ್ಪ ಒಡೆಯರ (35) ಮತ್ತು ತಾಲೂಕಿನ ಅಂತರಗಂಗಿ ಗ್ರಾಮದ ಇಮಾಮಸಾಬ ಮೈಬೂಬಸಾಬ ನದಾಫ್‌ (50) ಅವರನ್ನು ಬಂಧಿಸಲಾಗಿದೆ.

ಪ್ರಮುಖ ಆರೋಪಿ ಶರಣಪ್ಪ ದುಂಡಪ್ಪ ಒಡೆಯರ ಮೇ 29ರಂದು ಬಾಲಕಿ ಜ್ಯೋತಿಯನ್ನು ಅಪಹರಣ ಮಾಡಿ ಅವಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹಾಗೆ ಬಿಟ್ಟರೆ ಮನೆಯಲ್ಲಿ ಹೇಳುತ್ತಾಳೆ ಎಂಬ ಭಯದಿಂದ ಅವಳನ್ನು ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ. ಶವವನ್ನು ಇಮಾಮಸಾಬ
ಮೈಬೂಬಸಾಬ ನದಾಫ್‌ ಅವರಿಗೆ ಸೇರಿದ ಕಾರಿನಲ್ಲಿ ರಾತ್ರಿಯೆ ಹಾಕಿ ಹೋಗಿದ್ದಾನೆ ಎನ್ನಲಾಗಿದೆ.

ಕಾರಿನಲ್ಲಿದ್ದ ಬಾಲಕಿ ಶವ ಕಂಡು ಇಮಾಮಸಾಬ ನದಾಫ್‌ ಗಾಬರಿಯಾಗಿ ಅಲ್ಲಿದ್ದ ಶರಣಪ್ಪನನ್ನು ವಿಚಾರಿಸಿದಾಗ ಎಲ್ಲವನ್ನು ಹೇಳಿದಾಗ ಹೇಗಾದರು ತಪ್ಪಿಸಿಕೊಳ್ಳಬೇಕು ಎಂಬ ಭರದಲ್ಲಿ ಬಾಲಕಿ ಶವವನ್ನು ಕಾರಿನಿಂದ ಹೊರ ತಗೆದು ರಸ್ತೆಯ ಪಕ್ಕದಲ್ಲಿನ ಗರಸಿನ ದಿಬ್ಬೆ ಹತ್ತಿರ ಬಿಸಾಕಲಾಗಿದೆ ಎಂದು ಆರೋಪಿ ಶರಣಪ್ಪ ಆರೋಪವನ್ನು ಒಪ್ಪಿಕೊಂಡಿದ್ದಾನೆ. 

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿದ ಇಂಡಿ ಡಿವೈಎಸ್‌ಪಿ ರವೀಂದ್ರ ಶಿವೂರ, ಸಿಪಿಐ ಎಂ.ಕೆ. ದ್ಯಾಮಣ್ಣವರ, ಸಿಂದಗಿ ಪಿಎಸೈ ನಿಂಗಪ್ಪ ಪೂಜಾರಿ, ದೇವರಹಿಪ್ಪರಗಿ ಪಿಎಸೈ ಬಸವರಾಜ ಬಿಸನಕೊಪ್ಪಾ, ಕಲಕೇರಿ ಪಿಎಸೈ ಎಂ.ಎನ್‌. ಸಿಂಧೂರ ಮತ್ತು ಸಿಬ್ಬಂದಿಗಳಾದ ಎ.ಎಲ್‌. ಹೊಸಮನಿ, ಎಸ್‌.ಎಂ. ಬೆನಕನಳ್ಳಿ, ಜೆ.ಎಸ್‌. ಗಲಗಲಿ, ಎ.ಎಸ್‌. ನಾಯೊRàಡಿ, ಶಿವಾನಂದ ನಾಟೀಕಾರ, ಎಸ್‌.ಎಸ್‌. ಬಗಲಿ, ಎಸ್‌.ಎಸ್‌. ಅಮಲಿಹಾಳ, ಎಸ್‌.ಎಸ್‌. ಯಳಸಂಗಿ, ಆರ್‌. ಎಲ್‌. ಕಟ್ಟಿಮನಿ, ಐ.ವೈ. ದಳವಾಯಿ, ವೈ. ಕೆ. ಉಕುಮನಾಳ, ಎಸ್‌.ಬಿ. ಉಮರಾಣಿ, ಎಸ್‌.ಪಿ. ಹುನಸಿಕಟ್ಟಿ, ಎಸ್‌.ಎಸ್‌. ಹೂಗಾರ, ಎ.ಎನ್‌. ಕುಂಬಾರ, ಸಿ.ಎಸ್‌. ತೋಳಮಟ್ಟಿ, ಎಸ್‌.ಎನ್‌. ಬೇವಿನಕಟ್ಟಿ ಅವರ ತಂಡಕ್ಕೆ 10 ಸಾವಿರ ರೂ. ಬಹುಮಾನ ಘೋಷಿಸಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.