ಕ್ವಾರಂಟೈನ್‌ ಕೇಂದ್ರದಲ್ಲಿರುವವರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಪಾಟೀಲ


Team Udayavani, May 18, 2020, 6:14 PM IST

18-May-29

ಸಾಂದರ್ಭಿಕ ಚಿತ್ರ

ದೇವರಹಿಪ್ಪರಗಿ: ಕ್ವಾರಂಟೈನ್‌ ಕೇಂದ್ರ ಗಳಲ್ಲಿರುವ ಕಾರ್ಮಿಕರಿಗೆ ಊಟ, ಉಪಹಾರ, ಕುಡಿಯುವ ನೀರು ಸಮರ್ಪಕವಾಗಿ ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಜರುಗಿದ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ವಾರಂಟೈನ್‌ ಕೇಂದ್ರಗಳಲ್ಲಿ ತಂಗಿರುವ ಕಾರ್ಮಿಕರಿಗೆ ಊಟ ಉಪಹಾರದಲ್ಲಿ ತೊಂದರೆ ಕಂಡು ಬಂದರೆ ಅಂತಹ ಕೇಂದ್ರಕ್ಕೆ ಬೇಕಾದ ದವಸ ಧಾನ್ಯಗಳನ್ನು ನಾನೆ ಸ್ವತಹ ಕೊಡುತ್ತೇನೆ. ಕಾರ್ಮಿಕರಿಗೆ ಯಾವುದೆ ತೊಂದರೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿ, ಮೇ 19 ರಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಕೊರೊನಾ ವಾರಿಯರ್ಗಳಿಗೆ ದಿನಸಿ ಕಿಟ್‌ ವಿತರಿಸಿ ನಂತರ ಕ್ವಾರಂಟೈನ್‌ ಕೇಂದ್ರಗಳಿಗೆ ಭೇಟಿ ನೀಡಲಾಗುವುದೆಂದು ಹೇಳಿದರು. ತಹಶೀಲ್ದಾರ್‌ ವೈ.ಬಿ. ನಾಗಠಾಣ ಮಾಹಿತಿ ನೀಡಿ, ದೇವರಹಿಪ್ಪರಗಿ ತಾಲೂಕಿನ 35 ಕೇಂದ್ರಗಳಲ್ಲಿ ಮಹಾರಾಷ್ಟ್ರದಿಂದ ಮರಳಿರುವ 1148 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಈ ಎಲ್ಲ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ತಾಳಿಕೋಟೆ ತಹಶೀಲ್ದಾರ್‌ ಅನೀಲಕುಮಾರ ಢವಳಗಿ, ಸಿಂದಗಿ ತಾಲೂಕು ಪಂಚಾಯಿತಿ ಇಒ ಸುನೀಲ ಮದ್ದಿನ್‌, ಸಿಂದಗಿ ಸಿಪಿಐ ಸತೀಶ ಕಾಂಬ್ಳೆ, ಪಿಎಸ್‌ಐಗಳಾದ ಸುರೇಶ ಗಡ್ಡಿ, ರೇಣುಕಾ ಹಳ್ಳಿ, ಪಶು ಸಂಗೋಪನೆ ಇಲಾಖೆಯ ಡಾ| ಎಸ್‌.ಸಿ.ಚೌಧರಿ, ಕೃಷಿ ಇಲಾಖೆಯ ಸೋಮನಗೌಡ ಬಿರಾದಾರ, ಟಿಎಚ್‌ಒ ಡಾ| ಶಂಕರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್‌.ಡಿ.ಮುಲ್ಲಾ, ಕಂದಾಯ ನಿರೀಕ್ಷಕ ಆನಂದ ಪಮ್ಮಾರ, ಬಿ.ಎಸ್‌.ಡಿಗ್ಗಿ, ಎಸ್‌.ಎಸ್‌. ಯಡಹಳ್ಳಿ, ಬಸಯ್ಯ ಗೋಲಮಠ, ಮಲ್ಲು ಮಸಳಿ, ಶಿವಾನಂದ ಮೂಲಿಮನಿ, ಕೆ.ಎಸ್‌.ಪೂಜಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬಿಜೆಪಿ ಧುರೀಣ ಸಿದ್ದು ಬುಳ್ಳಾ, ಪ್ರಭುಗೌಡ ಬಿರಾದಾರ (ಅಸ್ಕಿ) ಇದ್ದರು

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.