ಕೆಎಚ್‌ಡಿಸಿ ನಿಗಮದಿಂದ ಅಭಿವೃದ್ದಿ ಯೋಜನೆ: ಶಾಸಕ ಸವದಿ


Team Udayavani, Jan 4, 2022, 12:55 PM IST

14plan

ರಬಕವಿ-ಬನಹಟ್ಟಿ: ಕೈಮಗ್ಗ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಈ ನಿಟ್ಟಿನಲ್ಲಿ ಮುಖ್ಯ ಮಂತ್ರಿಗಳು ಇದಕ್ಕೆ ಸ್ಪಂದಿಸಿದ್ದಾರೆ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಹೇಳಿದರು.

ನಗರದಲ್ಲಿ ಕೆಎಚ್‌ಡಿಸಿ ನೇಕಾರಿಗೆ, ಕೂಲಿ ಕಾರ್ಮಿಕರಿಗೆ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಿಂದ ಕೊಡಮಾಡುವ ಕಿಟ್‌ ವಿತರಿಸಿ ಅವರು ಮಾತನಾಡಿದರು.

ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೆಎಚ್‌ಡಿಸಿ ಅಭಿವೃದ್ಧಿಗೆ ಏನು ಮಾಡಬೇಕು ಎಂದು ನೂತನ ಯೋಜನೆ ಕೈಗೊಂಡಿದ್ದೇವೆ. ಕೆಎಚ್‌ಡಿಸಿಯ 110 ಕೋಟಿ ಸಾಲವಿದ್ದು, ಇಲ್ಲಿಯವರೆಗೆ 100 ಕೋಟಿ ಎಫ್‌ಡಿ ಇದ್ದು, ಅದನ್ನು ಸಾಲಕ್ಕೆ ಜಮಾ ಮಾಡಿಕೊಳ್ಳಲು ತಿಳಿಸಿದ್ದು ಇದರಿಂದ ಬಡ್ಡಿ ಹಣದ ಉಳಿತಾಯವಾಗುತ್ತದೆ. ನೇಕಾರರ ವೇತನವನ್ನು ಸರಕಾರವೇ ಭರಿಸಲು ಹೇಳಿದ್ದು, ಅದಕ್ಕೂ ಒಪ್ಪಿಕೊಂಡಿದ್ದಾರೆ. 40 ಕೋಟಿ ಹಾಗೂ 23 ಕೋಟಿಯ ಸಾಲವಿತ್ತು ಅದನ್ನು ಶೇರಾಗಿ ಪರಿವರ್ತಿಸಲು ಹೇಳಿದ್ದೇವೆ. ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ ಎಂದು ಸಿದ್ದು ಸವದಿ ಹೇಳಿದರು.

ಕೆಎಚ್‌ಡಿಸಿ ನೇಕಾರರ ಶೇ. 15 ವೇತನವನ್ನು ಹೆಚ್ಚು ಮಾಡಿದ್ದು, ನಿರಂತರ ಉದ್ಯೋಗ ನೀಡುವತ್ತ ಕ್ರಮ ತೆಗೆದುಕೊಳ್ಳಲಾಗಿದೆ. ನಿರಂತರವಾಗಿ ಕಚ್ಚಾ ಮಾಲು ಪೂರೈಕೆಯಾಗುತ್ತಿದೆ. ವಿದ್ಯಾವಿಕಾಸ ಬಟ್ಟೆ ವಿತರಣೆಯಿಂದ ಆಗಿರುವ ಸುಮಾರು 10 ಕೋಟಿ ರೂಪಾಯಿಗಳಲ್ಲಿ 5 ಕೋಟಿ ರೂ. ಸರಿದೂಗಿಸಲು ಹಾಗೂ 6.5 ಕೋಟಿ ದಂಡ ಮರಳಿಸಲು ಸರಕಾರ ಒಪ್ಪಿಗೆ ನೀಡಿದೆ. ಈಗಾಗಲೇ ಹಲವಾರು ನಿಗಮಗಳು ಪೆಟ್ರೋಲ್‌ ಬಂಕ್‌ ಸ್ಥಾಪಿಸಿ ಉತ್ತಮ ಆದಾಯ ಗಳಿಸುತ್ತಿದ್ದು, ನಿಗಮದಿಂದ ಸುಮಾರು 10 ಕಡೆ ಪೆಟ್ರೋಲ್‌ ಬಂಕ್‌ ಗಳನ್ನು ನಿರ್ಮಾಣ ಮಾಡಲು ನಿರ್ಧರಿಸಿದೆ. ಈಗಾಗಲೇ ಹುಬ್ಬಳಿಯಲ್ಲಿ ಒಂದು ಸ್ಥಾಪನೆ ಮಾಡುತ್ತಿದ್ದು, ಏಕಕಾಲಕ್ಕೆ 10 ಬಂಕ್‌ಗಳ ಬೇಡಿಕೆಯಿದೆ. ಪರಿಶೀಲನೆ ಹಂತದಲ್ಲಿದ್ದು, 5-6 ತಿಂಗಳಲ್ಲಿ ಆರಂಭವಾಗುತ್ತವೆ ಎಂದರು.

ನಗರಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಬಸವರಾಜ ತೆಗ್ಗಿ, ಸಂಜಯ ತೆಗ್ಗಿ, ಯಲ್ಲಪ್ಪ ಕಟಗಿ, ಮಹಾದೇವ ಆಲಕನೂರ ಇದ್ದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.