27 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಣೆ


Team Udayavani, Apr 15, 2021, 6:32 PM IST

Distribution of crop loans

ವಿಜಯಪುರ: ದೇವನಹಳ್ಳಿ ತಾಲೂಕಿನಲ್ಲಿ ಸಹಕಾರಸಂಘಗಳ ಮುಖಾಂತರ ಸುಮಾರು 27.85ಕೋಟಿ ರೂ.ಗಳನ್ನು 12 ಸಂಘಗಳ ರೈತರಿಗೆ ಕೆಸಿಸಿ ಬೆಳೆಸಾಲ ಸಾಲ ವಿತರಣೆ ಮಾಡಲಾಗಿದೆ ಎಂದು ಬಿಡಿಸಿಸಿಬ್ಯಾಂಕ್‌ ಅಧ್ಯಕ್ಷ ಹನುಮಂತಯ್ಯ ತಿಳಿಸಿದರು.

ವಿಜಯಪುರ ಸಮೀಪದ ಬೂದಿಗೆರೆವ್ಯವಸಾಯ ಸೇವಾ ಸಹಕಾರ ಸಂಘದಆವರಣದಲ್ಲಿ ಬಿಡಿಸಿಸಿ ಬ್ಯಾಂಕ್‌ ವತಿಯಿಂದದೇವನಹಳ್ಳಿ, ಹೊಸಕೋಟೆ ತಾಲೂಕಿನ ಸಂಘಗಳಿಗೆಹೊಸ ಸಾಲ ವಿತರಿಸಿ ಮಾತನಾಡಿದ ಅವರು,ಸಹಕಾರಿ ಸಂಘದಲ್ಲಿ ರೈತರಿಗೆ ಬಡ್ಡಿ ರಹಿತವಾಗಿ 2ಲಕ್ಷ ರೂ. ವರೆಗೂ ಸಾಲ ವಿತರಣೆ ಮಾಡಲಾಗುತ್ತಿದೆ.ಸಂಘಗಳಲ್ಲಿ ಕೇವಲ ಬೆಳೆ ಸಾಲ ಮಾತ್ರಕ್ಕಾಗಿ ರೈತರುಸೀಮಿತವಾಗಬಾರದು.

ಆಭರಣ ಸಾಲ, ಹೈನುಗಾರಿಕೆ, ಕುರಿ ಸಾಕಾಣೆ,ಗೃಹ ನಿರ್ಮಾಣಕ್ಕಾಗಿ ಸಾಲ ಸೌಲಭ್ಯ ಸಿಗುತ್ತದೆ. 18ರಿಂದ 55 ವರ್ಷದ ವಯೋಮಿತಿ ವಿಮೆಸೌಲಭ್ಯವೂ ಸಿಗಲಿದೆ ಎಂದರು.

ಬೆಳೆ ಸಾಲ: ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೊಣ್ಣಪ್ಪಮಾತನಾಡಿ, ಸಹಕಾರ ಸಂಘಗಳಲ್ಲಿ ಮಹಿಳಾಸ್ವಸಹಾಯ ಗುಂಪುಗಳಿಗೂ ಸಾಲ ಸೌಲಭ್ಯಸಿಗುತ್ತದೆ. ಬಿಡಿಸಿಸಿ ಬ್ಯಾಂಕ್‌ ಮುಖಾಂತರ ಎÇÉಾಸಹಕಾರ ಸಂಘಗಳ ಮುಖಾಂತರ ರೈತರಿಗೆ ಬೆಳೆಸಾಲ ಸಿಗುತ್ತದೆ ಎಂದು ಹೇಳಿದರು.ಹೆಚ್ಚು ವಹಿವಾಟು: ನಲ್ಲೂರು ರೇಷ್ಮೆ ಬೆಳೆಗಾರರಸೇವಾ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ್‌ ಮಾತನಾಡಿ, ಸಹಕಾರ ಸಂಘಗಳಲ್ಲಿ ಸಿಗುವಸೌಲಭ್ಯಗಳನ್ನು ಸಾರ್ವಜನಿಕರಿಗೆ ತಿಳಿಸಿ ಅತಿ ಹೆಚ್ಚುವಹಿವಾಟನ್ನು ಸಂಘಗಳ ಮುಖಾಂತರಮಾಡಬೇಕು.

ಸಹಕಾರಿ ಸಂಘಗಳಲ್ಲಿ ಠೇವಣಿಇಟ್ಟರೆ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಆಭರಣಸಾಲ ಹಾಗೂ ಮಹಿಳಾ ಸಂಘಗಳಿಗೆ ಸಾಲಸೌಲಭ್ಯಗಳು ಸಿಗುತ್ತದೆ ಎಂದು ಹೇಳಿದರು.ಕರ್ನಾಟಕ ರಾಜ್ಯ ಮಹಾ ಮಂಡಳಿ ನಿರ್ದೇಶಕಎ.ಸಿ.ನಾಗರಾಜ್‌ ಮಾತನಾಡಿ, ಸಹಕಾರಸಂಘದಿಂದ ಕನಿಷ್ಠ 3 ರಿಂದ 4 ಲಕ್ಷ ರೂ.ಸಾಲನೀಡಿದರೆ ದ್ರಾಕ್ಷಿ ಬೆಳೆಗಾರರಿಗೆಅನುಕೂಲವಾಗಲಿದೆ ಎಂದರು.ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಉಪಾಧ್ಯಕ್ಷ ಪಟ್ಟಾಭಿರಾಮಯ್ಯ, ಬೂದಿಗೆರೆವಿಎಸ್‌ಎಸ್‌ಎನ್‌ ಅಧ್ಯಕ್ಷ ಲಕ್ಷ್ಮಣ್‌ಗೌಡ,ಟಿಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್‌, ಅಧ್ಯಕ್ಷನಾರಾಯಣಸ್ವಾಮಿ, ಹೊಸಕೋಟೆ ಸಹಕಾರಸಂಘದ ಅಧ್ಯಕ್ಷ ಬಾಬುರೆಡ್ಡಿ, ಬೂದಿಗೆರೆ ವಿಎಸ್‌ಎಸ್‌ಎನ್‌ ಉಪಾಧ್ಯಕ್ಷ ರಾಜಣ್ಣ, ನಿರ್ದೆಶಕರಾದರಾಮಾಂಜಿನೇಯದಾಸ್‌, ಮಾಜಿ ಅಧ್ಯಕ್ಷರಾದಶಂಕರಪ್ಪ, ರಮೇಶ್‌ ಹಾಗೂ ಹೊಸಕೋಟೆ,ದೇವನಹಳ್ಳಿ ತಾಲೂಕುಗಳ ವಿಎಸ್‌ಎಸ್‌ಎನ್‌ಅಧ್ಯಕ್ಷರು, ಕಾರ್ಯ ನಿರ್ವಹಣಾಧಿಕಾರಿಗಳುಹಾಜರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.