ವಿವಿಧೆಡೆ ಆಹಾರ ಧಾನ್ಯ ಕಿಟ್‌ ವಿತರಣೆ


Team Udayavani, Jun 6, 2021, 8:30 PM IST

ನನಬಗ್ದಸಅಆಶರ್ಧಭಣಂಣಃರ್ಘಧಶ

ಮುದ್ದೇಬಿಹಾಳ: ಸಾಕಷ್ಟು ಜನರಲ್ಲಿ ಹಣವಿದ್ದರೂ ಸೇವೆ ಮಾಡುವ ಮನೋಭಾವ ಇರುವುದು ಕೆಲವರಲ್ಲಿ ಮಾತ್ರ. ಸ್ವಲ್ಪ ಸಹಾಯ ಮಾಡಿ ಹೆಚ್ಚು ಪ್ರಚಾರ ಪಡೆಯುವವರೇ ಎಲ್ಲೆಡೆ ಕಂಡು ಬರುತ್ತಿದ್ದಾರೆ. ಇಂಥವರ ನಡುವೆ ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್‌. ಎಸ್‌. ಪಾಟೀಲ ಜೋಡಿ ಮಾದರಿ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಡಿ. ಕುಂಬಾರ ವಕೀಲರು ಹೇಳಿದರು.

ಅಡವಿಸೋಮನಾಳ ಪಿಎಚ್‌ ಸಿಯಲ್ಲಿ ಶನಿವಾರ ದೇಸಾಯಿ, ಪಾಟೀಲ ಗೆಳೆಯರ ಬಳಗದಿಂದ ಏರ್ಪಡಿಸಿದ್ದ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರಿಗೆ ದಿನಬಳಕೆ ಸಾಮಗ್ರಿಗಳ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಭುಗೌಡ ದೇಸಾಯಿ ಮಾತನಾಡಿ, 4-5 ದಿನಗಳಿಂದ ತಾಳಿಕೋಟೆ, ತಮದಡ್ಡಿ, ಕೊಣ್ಣೂರು ಪಿಎಚ್‌ ಸಿಗಳಲ್ಲಿ ಕಿಟ್‌ ನೀಡಿದ್ದು ಮುಂದಿನ ದಿನಗಳಲ್ಲಿ ನಾಲತವಾಡ ಸಿಎಚ್‌ಸಿ, ತಂಗಡಗಿ, ಕಾಳಗಿ, ಢವಳಗಿ ಪಿಎಚ್‌ಸಿ, ಮುದ್ದೇಬಿಹಾಳ ವ್ಯಾಪ್ತಿಯಲ್ಲಿ ಕಿಟ್‌ ವಿತರಿಸಲಾಗುತ್ತದೆ.

ಅಂದಾಜು 800 ಕಿಟ್‌ ಸಿದ್ಧಪಡಿಸಿದ್ದು ಅಗತ್ಯ ಬಿದ್ದರೆ ಹೆಚ್ಚಿಸುವುದಾಗಿ ಹೇಳಿದರು. ಆರ್‌.ಎಸ್‌. ಪಾಟೀಲ ಕೂಚಬಾಳ ಮಾತನಾಡಿ, ಕೊರೊನಾ ವಾರಿಯರ್‌ ಗಳ ಸೇವೆ ಅನನ್ಯವಾದದ್ದು. ಎಷ್ಟು ಜನ್ಮ ಎತ್ತಿದರೂ ಇವರ ಋಣ ತೀರಿಸುವುದು ಸಾಧ್ಯವಿಲ್ಲ ಎಂದರು. ಪಿಎಚ್‌ಸಿ ವೈದ್ಯಾ  ಧಿಕಾರಿ ಡಾ| ಸಿ.ಎಚ್‌. ನಾಗರಬೆಟ್ಟ ಮಾತನಾಡಿದರು.

ಬಿಜೆಪಿ ಧುರೀಣರಾದ ವಿಕ್ರಮ್‌ ಓಸ್ವಾಲ್‌, ದೇವೇಂದ್ರ ವಾಲೀಕಾರ, ಮಂಜುನಾಥ ರತ್ನಾಕರ, ಶಿವು ದಡ್ಡಿ, ಬಿ.ಬಿ. ಭೋವಿ, ನಿಂಗಣ್ಣ ರಾಮೋಡಗಿ, ಬಿಎಂಟಿಸಿ ನಿರ್ದೇಶಕ ಶ್ರೀಧರ ಕಲ್ಲೂರ, ಢವಳಗಿ ಗ್ರಾಪಂ ಸದಸ್ಯ ಸುರೇಶ ಪಾಟೀಲ, ಅಡವಿಸೋಮನಾಳ ಗ್ರಾಪಂನ ಕೆಲ ಸದಸ್ಯರು, ಪಿಡಿಒ ಎಸ್‌. ಕೆ. ಹಡಪದ ಇದ್ದರು. ಸಿದ್ದು ಹೆಬ್ಟಾಳ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.