ಡೋಣಿ ನದಿ ಪ್ರವಾಹ: ಮುನ್ನೆಚ್ಚರಿಕೆ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ
Team Udayavani, Oct 12, 2020, 2:41 PM IST
ವಿಜಯಪುರ: ತಮ್ಮ ಕ್ಷೇತ್ರದಲ್ಲಿ ಡೋಣಿ ನದಿ ಪ್ರವಾಸ ಸೃಷ್ಟಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೂರವಾಣಿ ಮೂಲಕ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಜೊತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಇದರಿಂದ ದಾಶ್ಯಾಳ, ತೊನಶ್ಯಾಳ, ಕೋಟ್ಯಾಳ, ಸಾರವಾಡ ಭಾಗದಲ್ಲಿ ಅಪಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಕೂಡಲೇ ಅಗತ್ಯ ಇರುವ ಸುರಕ್ಷತೆ ಹಾಗೂ ಜನರಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕು ಎಂದು ಕೋರಿದರು.
ಈಗಾಗಲೇ ಬಬಲೇಶ್ವರ, ತಿಕೋಟಾ ತಾಲೂಕಗಳ ತಹಸೀಲ್ದಾರರ ಜೊತೆ ಮಾತನಾಡಿದ್ದು, ಕೂಡಲೇ ಡೋಣಿ ನದಿ ತೀರದ ಹಳ್ಳಿಗರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ