ಕುಡಿವ ನೀರಿಗಾಗಿ ಹಾಹಾಕಾರ


Team Udayavani, Mar 26, 2019, 3:59 PM IST

vij-1
ಚಡಚಣ: ಬತ್ತಿದ ಭೀಮಾನದಿ, ನೀರಿಗಾಗಿ ನದಿ ತೀರದ ಗ್ರಾಮಗಳ ಜನರ ಪರದಾಟ. ಇದಕ್ಕೆ ಸಾಕ್ಷಿ ಎಂಬಂತೆ ರೇವತಗಾಂವ ಗ್ರಾಮವು ಕೂಡ ಹೊರತಾಗಿಲ್ಲ, ಈ ವರ್ಷ ಮಳೆಯು ಕೈ ಕೊಟ್ಟ ಹಿನ್ನೆಲೆಯಲ್ಲಿ, ಭೀಕರ ಬರಗಾಲ ಸಂಭವಿಸಿ. ಗ್ರಾಮಸ್ಥರು ಕುಡಿಯುವ ನೀರಿಗಾಗಿ ದಿನವಿಡಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ರೇವತಗಾಂವ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಮೂರು-ನಾಲ್ಕು ಕಿ.ಮೀ ದೂರದಿಂದ ಸೈಕಲ್‌ ಹಾಗೂ ಬೈಕ್‌ ಗಳ ಮೇಲೆ ತಂದು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತಿದ್ದಾರೆ. ಇನ್ನೊಂದಡೆ ಕೆಲವು ಮಹಿಳೆಯರು ಕಿ.ಮೀ. ನಡೆದುಕೊಂಡು ಹೋಗಿ ನೀರನ್ನು ಹೊತ್ತುಕೊಂಡು ಬರುತ್ತಿದ್ದಾರೆ, ಇದರಿಂದ ಮುಕ್ತಿ ಸಿಗುವುದು ಯಾವಾಗ? ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ
ಮನೆ ಮಾಡಿಕೊಂಡಿದೆ.
ಬಹು ಹಳ್ಳಿ ಕುಡಿಯುವ ನೀರಿನ ಘಟಕವು ಸ್ಥಗಿತ-ಭೀಮಾ ನದಿಯು ಬತ್ತಿ ಹೋಗಿರುವ ಹಿನ್ನೆಲೆಯಲ್ಲಿ ನಿವರಗಿ ಕ್ರಾಸ್‌
ಹತ್ತಿರವಿರುವ ಬಹು ಹಳ್ಳಿ ಕುಡಿಯುವ ನೀರಿನ ಘಟಕ್ಕೂ ಈ ಭೀಮಾ ನದಿಯಿಂದಲೇ ನೀರು ಪೂರೈಕೆಯಾಗುತ್ತಿತ್ತು. ಈಗ
ಈ ನೀರಿನ ಘಟಕವು ಬಂದಾಗಿದ್ದು, ಇದರಿಂದ ಗ್ರಾಮಕ್ಕೆ ಒಂದು ತಿಂಗಳಿಂದ ನೀರು ಪೂರೈಕೆ ಸ್ಥಗಿತವಾಗಿದೆ.
ನೀರಿನ ಘಟಕಗಳು ಸ್ಥಗಿತ: ಗ್ರಾಮದಲ್ಲಿ ನೀರಿನ ತೊಂದರೆಯನ್ನು ತಪ್ಪಿಸಲು ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಂಚಾ¿ತ್‌ ವತಿಯಿಂದ ಆರಂಭಿಸಲಾಗಿತ್ತು, ಆದರೆ ಒಂದು ವರ್ಷದಿಂದ ಗ್ರಾಪಂ ಮುಂಭಾಗ ಹಾಗೂ ಅಂಬೇಡ್ಕರ್‌ ಕಾಲೋನಿ ಹತ್ತಿರವಿರುವ ಶುದ್ಧ ಕುಡಿಯುವ ನೀರಿನ ಘಟಕಗಳೆರಡು ಬಂದ ಬಿದ್ದು ವರ್ಷ ಕಳೆಯುತ್ತಿದ್ದರು ಅವುಗಳನ್ನು ಪುನಃ  ರಂಭಿಸುವ
ಕಾರ್ಯ ಮಾತ್ರ ಅಧಿಕಾರಿಗಳು ಮಾಡುತ್ತಿಲ್ಲ.
ಕಿ.ಮೀ.ಗಟ್ಟಲೆ ದೂರ ಹೋಗಿ ಕುಡಿಯುವ ನೀರನ್ನು ತರಲು ಹೋದರೆ ನಮಗೂ ಕುಡಿಯಲು ನೀರು ಸಾಕಾಗತಾಯಿಲ್ಲ, ಹಿಂಗಾದ್ರ ನಾವು ಕುಡಿಯಲು ನೀರು ಎಲ್ಲಿಂದ ತರಬೇಕ್ರಿ, ಟ್ಯಾಂಕರ್‌ ಮೂಲಕಾದ್ರು ನಮಗ ನೀರು ಕೊಡ್ರೀ ಇಲ್ಲಂದ್ರ ನಾವು ಹೋಟ್‌ ಹಾಕೋದೇ ಇಲ್ಲ ಎಂದು ಗ್ರಾಮಸ್ಥೆ ನೀಲವ್ವ ಜಕ್ಕಪ್ಪ ಬೀರುಣಗಿ ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.