ಕುಡಿಯುವ ನೀರಿನ ಸಮಸ್ಯೆ: ಗ್ರಾಪಂ ಕಚೇರಿಗೆ ಖಾಲಿ ಕೊಡಸಮೇತ ಗ್ರಾಮಸ್ಥರಿಂದ ಮುತ್ತಿಗೆ


Team Udayavani, Feb 9, 2022, 1:04 PM IST

ಕುಡಿಯುವ ನೀರಿನ ಸಮಸ್ಯೆ: ಗ್ರಾಪಂ ಕಚೇರಿಗೆ ಖಾಲಿ ಕೊಡಸಮೇತ ಗ್ರಾಮಸ್ಥರಿಂದ ಮುತ್ತಿಗೆ

ಮುದ್ದೇಬಿಹಾಳ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಿರ್ಲಕ್ಷ್ಯ ತೋರುತ್ತಿರುವ ಪಂಚಾಯಿತಿ ಆಡಳಿತ ವ್ಯವಸ್ಥೆಯ ಬೇಜವಾಬ್ದಾರಿತನ ಖಂಡಿಸಿ ಮುದ್ನಾಳ ಹಳ್ಳದಕೆರಿ ತಾಂಡಾ ನಂಬರ್ 2ರ ಗ್ರಾಮಸ್ಥರು ಖಾಲಿ ಕೊಡಗಳ ಸಮೇತ ಹಡಲಗೇರಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ತಮ್ಮ ಅಳಲು ಕೇಳಲು, ಪರಿಹಾರ ಕಲ್ಪಿಸಲು ಕಚೇರಿಯಲ್ಲಿ ಪಿಡಿಓ ಸೇರಿ ಯಾರೊಬ್ಬರೂ ಇಲ್ಲದಿರುವುದರಿಂದ ಆಕ್ರೋಶಗೊಂಡು ಪಂಚಾಯಿತಿ ಕಚೇರಿ ಎದುರು ಕುಳಿತು ದರಣಿ ನಡೆಸಿದರು. ವಿಷಯ ತಿಳಿದು ಕಚೇರಿಗೆ ಬಂದ ಪಿಡಿಓ ಶೋಭಾ ಮುದಗಲ್ಲ ಅವರನ್ನೂ ತರಾಟೆಗೆ ತೆಗೆದುಕೊಂಡಾಗ ಸಮಸ್ಯೆ ಬಗೆಹರಿಸಬೇಕಿರುವ ವಾಟರಮನ್ ಬೇಜವಬ್ದಾರಿ ಎಂದು ಹೇಳಿ ಪಿಡಿಓ ನುಣುಚಿಕೊಳ್ಳಲು ಯತ್ನಿಸಿದರು.

ಈ ವೇಳೆ ಪಿಡಿಓ, ಗ್ರಾಮಸ್ಥರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಗ್ರಾಮದ ಬಹಳಷ್ಟು ಜನ ದುಡಿಯಲು ಮಕ್ಕಳು, ವೃದ್ದರನ್ನು ಊರಲ್ಲೇ ಬಿಟ್ಟು ಗುಳೆ ಹೋಗಿದ್ದಾರೆ. ಊರಲ್ಲೆಲ್ಲೂ ನೀರಿನ ಪರ್ಯಾಯ ವ್ಯವಸ್ಥೆ ಇಲ್ಲ. ಇದ್ದ ಬೋರವೆಲ್ ದುರಸ್ಥಿ ಮಾಡಿಲ್ಲ. ಮಕ್ಕಳು, ವೃದ್ಧರಿಗೆ ದೂರ ಹೋಗಿ ನೀರು ತರುವುದು ಆಗೊಲ್ಲ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಪಟ್ಟು ಹಿಡಿದು ಪಂಚಾಯಿತಿ ಕಚೇರಿ ಎದುರೇ ಧರಣಿ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.