ಒಣ ದ್ರಾಕ್ಷಿ ಕಾಪಾಡಲು ಅನ್ನದಾತರ ಹರಸಾಹಸ

ಈ ವರ್ಷ ರೈತರು ಹವಾಮಾನ ಆಧಾರಿತ ವಿಮೆ ತುಂಬಿದ್ದಾರೆ.

Team Udayavani, Apr 17, 2021, 6:36 PM IST

Drakshi

ತಾಂಬಾ: ಜಿಲ್ಲೆಯ ಬಹುತೇಕ ಜಮೀನು ದ್ರಾಕ್ಷಿ ಪಡಗಳಿಂದ ತುಂಬಿಕೊಂಡಿದ್ದು ಸದ್ಯ ದ್ರಾಕ್ಷಿ ಕಟಾವು ಮಾಡಿ ಒಣ ದ್ರಾಕ್ಷಿ ಮಾಡಲು ಕೆಲವು ದಿನಗಳ ಕಾಲ ರ್ಯಾಕ್‌ ನಲ್ಲಿ ಒಣ ಹಾಕಲಾಗಿದೆ. ಅಕಾಲಿಕ ಮಳೆ ರೈತರಿಗೆ ಆತಂಕವನ್ನುಂಟು ಮಾಡಿದೆ.

ಮೋಡ ಮುಸುಕಿದ ವಾತವರಣ ಇದ್ದು ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ರ್ಯಾಕ್‌ ನಲ್ಲಿ ಒಣ ಹಾಕಿದ ದ್ರಾಕ್ಷಿಗೆ ಹಾನಿ ಉಂಟಾಗಲಿದೆ. ಮೋಡ ಮುಸುಕಿದ ವಾತವರಣ ಮಳೆಯಾದರೆ ಒಣ ದ್ರಾಕ್ಷಿ ಕಪ್ಪು ಬಣ್ಣಕ್ಕೆ ತಿರುಗಿ ದರ ಕಡಿಮೆಯಾಗಲಿದೆ.

ಪ್ರತಿ ವರ್ಷ ದ್ರಾಕ್ಷಿ ಬೆಳೆಗಾರರು ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಲೆ ಇದ್ದಾರೆ. ಎರಡು ವರ್ಷಗಳ ಹಿಂದೆ ನೀರಿಲ್ಲದೆ ಕಾರಣ ಟ್ಯಾಂಕರ್‌ ಮೂಲಕ ನೀರು ಹಾಕಿಸಿ ಲಕ್ಷಗಟ್ಟಲೇ ಹಣ ವ್ಯಯ ಮಾಡಿ ದ್ರಾಕ್ಷಿ ಬೆಳೆದರು. ಆದರೆ ಕೊರೊನಾ ಕಾರಣದಿಂದ ಸೂಕ್ತ ಮಾರುಕಟ್ಟೆ ದರ ಸಿಗದೆ ನಷ್ಟ ಅನುಭವಿಸಿದರು. ಈ ವರ್ಷ ಮಳೆ ಆತಂಕ ತಂದಿದೆ. ಈ ಬಾರಿ ಉತ್ತಮ ಇಳುವರಿ ಬಂದಿದ್ದು ರ್ಯಾಕ್‌ ಭರ್ತಿಯಾಗಿತ್ತು. ಒಳ್ಳೆ ಗುಣಮಟ್ಟದ ಒಣ ದ್ರಾಕ್ಷಿ ತಯಾರಾಗುವ ನಿರೀಕ್ಷೆಯಿತ್ತು. ಆದರೆ ಈ ಮಳೆ ಭಯ ಹುಟ್ಟಿಸುತ್ತಿದೆ. ಇದರಿಂದ ರಕ್ಷಣೆ ಮಾಡಲು ತಾಡಪತ್ರಿ ಹೊದಿಸಿದ್ದೇವೆ ಎಂದು ತಾಂಬಾ ಗ್ರಾಮದ ರೈತ ಬೀರಪ್ಪ ವಗ್ಗಿ ಹೇಳಿದರು.

ವಿಮೆ ನೀಡಲು ಒತ್ತಾಯ: ಈ ವರ್ಷ ರೈತರು ಹವಾಮಾನ ಆಧಾರಿತ ವಿಮೆ ತುಂಬಿದ್ದಾರೆ. ಏ. 30ರ ವರೆಗೂ ಆ ವಿಮೆ ಅವಧಿ ಅನ್ವಯ ಇರುವುದರಿಂದ ಈಗಾಗಲೆ ವಿಮಾ ಕಂತನ್ನು ಪಾವತಿಸಿದ ರೈತರಿಗೆ ಶೀಘ್ರವೇ ಇಲಾಖೆ ರ್ಯಾಕ್‌ ನಲ್ಲಿರಯವ ಒಣ ದ್ರಾಕ್ಷಿ ಸರ್ವೇ ಮಾಡಿ ಮಳೆಯಿಂದ ತೊಯ್ದ ಹಾನಿ ಅನುಭವಿಸಿದ ರೈತರಿಗೆ ವಿಮೆ ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ಆಗ್ರಹಿಸಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.